ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ (Chief Minister Basavaraja Bommai) 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನೀಡಲಾಗಿದೆ. ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆರ್. ಅಶೋಕ್-ಕಂದಾಯ ಬಿ.ಶ್ರೀರಾಮುಲು-ಸಾರಿಗೆ ವಿ.ಸೋಮಣ್ಣ- ವಸತಿ ಬಿ.ಸಿ.ಪಾಟೀಲ್-ಕೃಷಿ ಎಸ್.ಟಿ.ಸೋಮಶೇಖರ್-ಸಹಕಾರ ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೆ. ಗೋಪಾಲಯ್ಯ-ಅಬಕಾರಿ ಉಮೇಶ್ …
Read More »ವಿಕೇಂಡ ಕರ್ಫ್ಯೂ ; ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್ಲೈನ್ಸ್ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ಹಾನಿ: ಗೋವಿಂದ ಕಾರಜೋಳ
ಬೆಳಗಾವಿ: ‘ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ರಸ್ತೆ, ಸೇತುವೆ, ಕೆರೆ-ಕಟ್ಟೆ ಮೊದಲಾದ ಮೂಲಸೌಕರ್ಯಗಳು ಸೇರಿದಂತೆ ಒಟ್ಟು ₹ 7,800 ಕೋಟಿ ಹಾನಿಯಾಗಿದೆ’ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘21,300 ವಿದ್ಯುತ್ ಕಂಬಗಳು ಹಾಗೂ 5,300 ಟ್ರಾನ್ಸ್ಫಾರ್ಮರ್ಗಳು ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಅವುಗಳ ಹಾನಿ ಅಂದಾಜು ಮಾಡಲಾಗುವುದು’ ಎಂದು ಹೇಳಿದರು. ’51 …
Read More »ಕುರುಬರ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುವೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕ ಕೂಲಿ ಕಾರ್ಮಿಕರ ಏಳಿಗೆಗಾಗಿ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಕುರುಬರ ಸಂಘಗಳ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ಶಿಂದೊಳ್ಳಿ ಗ್ರಾಮದ ಕನಕದಾಸ ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ, ಬೆಳಗಾವಿ ಜಿಲ್ಲೆಯ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ …
Read More »ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ …
Read More »ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಯಲ್ಲಿ ವಿಕೇಂಡ ಕರ್ಫ್ಯೂ ಜಾರಿ.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, …
Read More »ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ!
ಚಿಕ್ಕೋಡಿ: ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ ಮತ್ತು covid-19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಚಿಕ್ಕೋಡಿ ತಾಲ್ಲೂಕಿನ ಕೊಡ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಪೀಡಿತ ಸದಸ್ಯರಿಗೆ ಪ್ರತಿ ವರ್ಷ್ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ ಈ ವರ್ಷವು ಕೂಡ ಸುಮಾರು ಎರಡು ನೂರು ಸದಸ್ಯರಿಗೆ ಆಹಾರ ಕಿಟ್ ಕೊಡುವುದಾಗಿ ಹೇಳಿದರು ಕೋವಿಡ್ ಜಾಗೃತಿ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬ್ಯಾಂಕ್ …
Read More »ಯಮಕನಮರಡಿ: ವಿವಿಧ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಬಿದೇವಾಡಿ, ಅಲದಾಳ, ಮಾನಗಾಂವ, ಮಸ್ತಿ, ನಾಗನೂರ ಕೆ.ಡಿ. ಹಾಗೂ ಮನಗುತ್ತಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ …
Read More »ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್
ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ …
Read More »ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )
ಗೋವಿಂದ ಕಾರಜೋಳ – ಬೆಳಗಾವಿ ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ ಆರ್.ಅಶೋಕ್ – ಬೆಂಗಳೂರು ನಗರ ಬಿ.ಶ್ರೀರಾಮುಲು – ಚಿತ್ರದುರ್ಗ ವಿ.ಸೋಮಣ್ಣ – ರಾಯಚೂರು ಉಮೇಶ್ ಕತ್ತಿ – ಬಾಗಲಕೋಟೆ ಎಸ್ ಅಂಗಾರ – ದಕ್ಷಿಣ ಕನ್ನಡ ಜೆಸಿ ಮಾಧುಸ್ವಾಮಿ – ತುಮಕೂರು ಅರಗ ಜ್ಞಾನೇಂದ್ರ – ಚಿಕ್ಕಮಗಳೂರು ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ ಸಿಸಿ ಪಾಟೀಲ್ – ಗದಗ ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ ಕೋಟಾ ಶ್ರೀನಿವಾಸ ಪೂಜಾರಿ …
Read More »
CKNEWSKANNADA / BRASTACHARDARSHAN CK NEWS KANNADA