Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟುವಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಪ್ರೋತ್ಸಾಹ.

ಗೋಕಾಕ : ನೇಪಾಳ ದೇಶದಲ್ಲಿ ದಿ.10/08/2020 ರಂದು ನಡೆಯಲಿರುವ 19 ವರ್ಷ ಒಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪಾ ರಾ ಹಂಜಿ, ಹಾಗೂ ತಪಸಿ ಗ್ರಾಮದ ಮಲ್ಲಪ್ಪಾ ನಾ ನಾಯಕ ಈ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗು ಪ್ರಯಾಣ ಖರ್ಚುನ್ನು ನೀಡಿ ಸಹಾಯ ಮಾಡಿದರು. ಇಲ್ಲಿನ …

Read More »

ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶ!

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ವೆಬ್ ಸೈಟ್ ನಲ್ಲಿ ಸಿಬಿಎಸ್‌ಇ ಫಲಿತಾಂಶ ನೋಡಬಹುದಾಗಿದೆ. 10 ನೇ ತರಗತಿಯ ಫಲಿತಾಂಶವನ್ನು https://www.cbse.gov.in/ ಮತ್ತು https://www.cbse.gov.in/ ನಲ್ಲಿ ಪರಿಶೀಲಿಸಬಹುದು. ಇವುಗಳಲ್ಲದೆ, ಐವಿಎಸ್, ಎಸ್‌ಎಂಎಸ್ ಮತ್ತು Umang App ನಲ್ಲಿ ನೋಂದಾಯಿತ …

Read More »

ನೈಟ್ ಕರ್ಫ್ಯೂ ಜಾರಿ, ರಸ್ತೆಗೆ ಬರೋ ಮುನ್ನ ಎಚ್ಚರ!

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ …

Read More »

ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಯುವ ವೇದಿಕೆಗೆ ನೇಮಿಸಲಾದ ರಾಜ್ಯಮಟ್ಟದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಇಂದು ಆದೇಶ ಪತ್ರಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ನೂತನ ಪದಾಧಿಕಾರಿಗಳು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ಸಂಘಟನೆಯ ಮೂಲಕ ಎಲ್ಲ ವರ್ಗದ ಜನರ ನೆರವಿಗೂ ಧಾವಿಸಬೇಕು ಎಂದು ಸಲಹೆ ನೀಡಿದರು. ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ವೇದಿಕೆಯ ಉಪಾಧ್ಯಕ್ಷರಾದ ಮಧು ಮದಕರೆ, ಕಾರ್ಯದರ್ಶಿ …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ

ಯಮಕನಮರಡಿ: ಮತಕ್ಷೇತ್ರದ ಚಿಕ್ಕಲದಿನ್ನಿ, ಗುಟಗುದ್ದಿ ಹಾಗೂ ಶಾಬಾಂದರ್ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 80 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ನಂತರ ಇಸ್ಲಾಂಪುರ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಡಿ ನೂತನವಾಗಿ ನಿರ್ಮಿಸಿದ ಮಸೀದಿ ಹಾಗೂ ಶಾಲಾ ಕೊಠಡಿಯನ್ನು ರಾಹುಲ್ ಉದ್ಘಾಟನೆ ಮಾಡಿದರು. ಸಮಾಜದ ಮುಖಂಡರಾದ ಮೌಲಾಸಾಬ ದೇಸಾಯಿ ಸೇರಿ ಇನ್ನಿತರರು ಹಾಜರಿದ್ದರು. ಗ್ರಾಮದಲ್ಲಿ …

Read More »

ಡ್ರಗ್ಸ್ ಪ್ರಕರಣ; ಆಫ್ರೀಕನ್ ಪ್ರಜೆಗಳ ಗುಂಡಾ ವರ್ತನೆ: ಲಾಠಿ ಚಾರ್ಜ್.

ಬೆಂಗಳೂರು : ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆಫ್ರೀಕನ್ ಪ್ರಜೆಯೊಬ್ಬ ಸಾವನ್ನಪ್ಪಿದ್ದನು. ಈ ಪ್ರಕರಣ ಸಂಬಂಧ ಠಾಣೆಯ ಮುಂದೆ ಅನೇಕ ಆಫ್ರೀಕನ್ ಪ್ರಜೆಗಳು ಪೊಲೀಸರ ಹಲ್ಲೆಯಿಂದ ಸಾವನ್ನಪ್ಪಿರೋದಾಗಿ ಪ್ರತಿಫಟನೆ ನಡೆಸುತ್ತಿದ್ದರು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರಿಂದಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ಕೂಡ ಉಂಟಾಗಿತ್ತು. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮೂಲಕ, ಪ್ರತಿಭಟನಾ ನಿರತರನ್ನು ಚದುರಿಸಿದ ಘಟನೆ ನಡೆದಿದೆ. 5 ಗ್ರಾಂ ಎಂಡಿಎಂ …

Read More »

ದಡ್ಡಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾನ ಹಾನಿ ಪರಿಶೀಲಿಸಿದ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಪಂ ವ್ಯಾಪ್ತಿಯ ದಡ್ಡಿ, ಮೋದಗಾ, ಶೆಟ್ಟಿಹಳ್ಳಿ, ಧೋಂಡಗಟ್ಟಿ, ಕೋಟ ಹಾಗೂ ಸಲಾಮವಾಡಿ ಗ್ರಾಮಗಳಿಗೆ ತೆರಳಿ ಮಳೆ ಹಾಗೂ ಪ್ರವಾಹದಿಂದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ಪರಿಶೀಲನೆ …

Read More »

ಸಚಿವ ಸಂಪುಟ ರಚನೆ ಕಸರತ್ತು; ಹೊರಬಿತ್ತು ಸಂಭಾವ್ಯ ಪಟ್ಟಿ

ಬೆಂಗಳೂರು : ಸಚಿವ ಸಂಪುಟ ರಚನೆಗೆ ಸಂಬಂಧಿಸಿ ಪಕ್ಷದ ವರಿಷ್ಠರ ಭೇಟಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿಗೆ ತೆರಳಿರುವ ಬೆನ್ನಲ್ಲೆ ಸಚಿವರ ಸಂಭಾವ್ಯ ಪಟ್ಟಿಯೊಂದು ಹರಿದಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು -ಗೃಹ ಖಾತೆಯನ್ನು ತನ್ನಲ್ಲೆ ಉಳಿಸಿಕೊಳ್ಳಲಿದ್ದರೆ ಎನ್ನಲಾಗುತ್ತಿದ್ದು, ಉಪ ಮುಖ್ಯಮಂತ್ರಿಗಳಾಗಿ ಆರ್.ಅಶೋಕ್, ಬಿ.ಶ್ರೀರಾಮುಲು ಸ್ಥಾನ ಪಡೆಯಲಿದ್ದಾರೆ. ಗೋವಿಂದ ಕಾರಜೋಳ ಡಿಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅದೇರೀತಿ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಸಚಿವ ಸ್ಥಾನ ಉಳಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ರೇಣುಕಾಚಾರ್ಯ, ಎಸ್.ರಾಮದಾಸ್ …

Read More »

3ನೇ ಅಲೆ ಆತಂಕ; ಬೆಳಗಾವಿ ಗಡಿಯಲ್ಲಿ ಕಟ್ಟು ನಿಟ್ಟಿನ ತಪಾಸಣೆ.

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿಂದ ಬರುವವರಿಂದ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಅದು ಇಲ್ಲದಿದ್ದರೆ ಕೋವಿಡ್ ಡೋಸ್‌ ಪಡೆದಿರುವ ಬಗ್ಗೆ ಪ್ರಮಾಣಪತ್ರ ಪ್ರಸ್ತುತಪಡಿಸಬೇಕು. ಇವೆರಡೂ ಇಲ್ಲದಿದ್ದರೆ ಪ್ರವೇಶ ನೀಡುತ್ತಿಲ್ಲ. ಅಲ್ಲಿಂದಲೇ ವಾಪಸ್ ಕಳುಹಿಸಲಾಗುತ್ತಿದೆ. ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗಡಿಯ ವಿವಿಧೆಡೆ 22 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ಕೊಗನೊಳ್ಳಿ ಟೋಲ್‌ನಾಕಾ ಬಳಿಯ ಚೆಕ್‌ಪೋಸ್ಟ್‌ನಲ್ಲಿ …

Read More »

ಕುರುಬ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ನೀಡಿ ರಾಮು ಕೋಣಿ ಒತ್ತಾಯ.

ಗೋಕಾಕ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಗೋಕಾಕ ತಾಲೂಕಾ ಉಪಾಧ್ಯಕ್ಷ ರಾಮು ಕೋಣಿ ತಿಳಿಸಿದರು. ಹೌದು ರಾಜ್ಯ ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಏಕೈಕ ನಾಯಕ ಈಶ್ವರಪ್ಪ ಅವರೊಂದಿಗೆ …

Read More »