ಮುಗಳಖೋಡ:-ರಾಜ್ಯ ರಾಜಕಾರಣ ಕೇಂದ್ರಿತವಾಗಿರುವುದು ಜಾತಿಯಲ್ಲಿಯೇ, ಜಾತಿ ಇಲ್ಲದೇ ರಾಜಕೀಯ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತದೆ ಅನ್ಯಮಾರ್ಗವಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ಹೋರಾಟ ರಚನಾ ಸಮಿತಿ, ಬೆಳಗಾವಿ ಜಿಲ್ಲೆಯ ಉಪಾಧ್ಯಕ್ಷ ಬಾಳು ತೇರದಾಳ ತಿಳಿಸಿದರು. ಹೌದು ರಾಜ್ಯ ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಏಕೈಕ ನಾಯಕ ಈಶ್ವರಪ್ಪ ಅವರೊಂದಿಗೆ …
Read More »ಮಹಾರಾಷ್ಟ್ರ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ
ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು …
Read More »ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಿಂದ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ
ಗೋಕಾಕ: ಬೆಳಗಾವಿ ಜಿಲ್ಲೆಯ ಕುರುಬರ ಸಂಘದ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಅಮಸಿದ್ಧ ವಡೇರ ರವರು ನಗರದ ಹಿಲ್ ಗಾರ್ಡನ್ ಕಚೇರಿಗೆ ಭೇಟಿ ನೀಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ಶಿವು ಕಿಲಾರಿ, ವಿಠ್ಠಲ ಮುರಕಿಬಾವಿ, ಲಕ್ಷ್ಮಣ ಅಲಕನೂರ, ಉದಯ ಛಪರಿ, ಅಲ್ಲಪ್ಪಾ ಗಣೆಶವಾಡಿ, ಮಾದೇವ ವಡೇರ, ಯಮನಪ್ಪ ವಡೇರ, ನಿಂಗಪ್ಪಾ ವಡ್ಡರಗಾಂವಿ, ವಿನಾಯಕ ಕಟ್ಟಿಕಾರ ಹಾಗೂ ಇತರರು …
Read More »ಕೊರೊನಾ 3ನೇ ಅಲೆ ಆತಂಕ; ಕರ್ನಾಟಕ ರಾಜ್ಯ ಸರ್ಕಾರ ಹೈ ಅಲರ್ಟ್ ಸೂಚನೆ.
ಬೆಂಗಳೂರು: 8 ಜಿಲ್ಲೆಗಳಲ್ಲಿ ಕೊವಿಡ್ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ್ದೇನೆ. 2ನೇ ಅಲೆಯಲ್ಲೂ ಕೇರಳದಿಂದಲೇ ಸೋಂಕು ಹೆಚ್ಚಾಗಿತ್ತು. ಹೀಗಾಗಿ ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಸೂಚಿಸಿದ್ದೇನೆ. ವ್ಯಾಕ್ಸಿನ್ ನೀಡುವುದನ್ನೂ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಕೊವಿಡ್ ಹೆಚ್ಚಿರುವ ಜಿಲ್ಲೆಗಳ ಜತೆ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಕ್ಕೆ ವ್ಯಾಕ್ಸಿನ್ ಪ್ರಮಾಣ ಹೆಚ್ಚಿಸುವುದಾಗಿ ಕೇಂದ್ರ ಭರವಸೆ ನೀಡಿದೆ. ಕೇಂದ್ರ ಆರೋಗ್ಯ …
Read More »ಸಮಾಜ ಸೇವೆಯ ಸಾಧನೆಗೆ ಒಲಿದು ಬಂದಿತ್ತು ಗೌರವ ಡಾಕ್ಟರೇಟ್ ಪದವಿ.
ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ರಾಜು ಕಿರಣಗಿ ಇದಕ್ಕೆ ಅಪವಾದ ವೆಂಬಂತೆ ‘ವನಸುಮದಂತೆ’ ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಪ್ರಾಂಜಲ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುತ್ತಾ ವಿಕಸನಗೊಂಡಿದ್ದಾರೆ. ಬಡವರ ಸೇವೆಗಾಗಿ ಯಾವುದೇ ಸರ್ಕಾರಿ ನೌಕರಿಯ ಬೆನ್ನು ಹಿಂದೆ …
Read More »ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳಿ ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ ಅಭಿವೃದ್ಧಿಯಾಗಲು ಅಧ್ಯಕ್ಷರು ಹಾಗೂ ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ. …
Read More »ಸರ್ಕಾರದ ಅಧಿಕಾರಿಶಾಹಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಕಾಗೇರಿ.
ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ ನಡೆಸಲು ಸೂಚಿಸಿದ್ದೇನೆ. ಆದರೆ ಒಂದು ಕೆಲಸ ಸಾಧ್ಯವಾಗಿಲ್ಲ ಎಂಬ ಬೇಸರವಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೇರಿ, ವಿಧಾನಸಭೆಯಲ್ಲಿ ಇ-ವಿಧಾನ್ ಜಾರಿ ಸಾಧ್ಯವಾಗಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ಧೋರಣೆ ಹಾಗೂ ನಿಲುವುಗಳೇ ಕಾರಣ. ಅನುದಾನದ ನೆರವಿಗೆ …
Read More »ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು BSY : ಯತ್ನಾಳ್ ಹೊಸ ಬಾಂಬ್
ವಿಜಯಪುರ : ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು ಬಿ.ಎಸ್. ಯಡಿಯೂರಪ್ಪ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು. ಆದರೆ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು. ಯತ್ನಾಳ್ ಅವರನ್ನು ಸಿಎಂ ಮಾಡಿದ್ರೆ ಮೂರು ತಿಂಗಳಲ್ಲಿ ಸರ್ಕಾರ ಕೆಡವುತ್ತೆನೆಂದು ಕೇಂದ್ರದ ನಾಯಕರ ಮುಂದೆ ಯಡಿಯೂರಪ್ಪ ಬೆದರಿಕೆ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ನನಗೆ …
Read More »ಹೊಸ ವಂಟಮುರಿ, ಮಲಹೋಳಿಯಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮುರಿ ಮತ್ತು ಮಲಹೋಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ರಾಹುಲ್ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆಗಳ ವೀಕ್ಷಣೆ ಮಾಡಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ …
Read More »ದೆಹಲಿಯತ್ತ ಸಿಎಂ ಬೊಮ್ಮಾಯಿ, ಇಂದೇ ಫೈನಲ್ ಆಗುತ್ತಾ ಸಚಿವರ ಲಿಸ್ಟ್!
ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …
Read More »
CKNEWSKANNADA / BRASTACHARDARSHAN CK NEWS KANNADA