Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ,ಜನಜೀವನ ಅಸ್ತವ್ಯಸ್ತ.

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರವೂ ಜಿಟಿಜಿಟಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಕೃಷ್ಣಾ ಮತ್ತು ಉಪನದಿಗಳ ಹರಿವಿನಲ್ಲಿ ನಿರಂತರ ಏರಿಕೆ ದಾಖಲಾಗುತ್ತಿದೆ. ರಾಜಾ‍ಪುರ ಬ್ಯಾರೇಜ್‌ನಿಂದ 58ಸಾವಿರ ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 19,768 ಕ್ಯುಸೆಕ್ ಸೇರಿ 77,768 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ …

Read More »

ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ಕೊಟ್ರಾ ಸಿಎಂ ಬಿ.ಎಸ್. ಯಡಿಯೂರಪ್ಪ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಪಕ್ಕಾ ಆಗಿದ್ದು, ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯಂತೆ ನಾನು ಕೆಲಸಗಳನ್ನು ಮಾಡುತ್ತೇನೆ. ಜುಲೈ 25ರಂದು ವರಿಷ್ಠರು ಸ್ಪಷ್ಟ ಸಂದೇಶ ನೀಡುತ್ತಾರೆ. ಅವರು ನೀಡುವ ಸೂಚನೆಗೆ …

Read More »

ಕೃಷ್ಣಾ ತೀರದಲ್ಲಿ ವರುಣನ ಆರ್ಭಟ ,8 ಸೇತುವೆ ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ 8 ಸೇತುವೆಗಳು ಜಲಾವೃತಗೊಂಡಿದ್ದು, ನದಿ ತೀರದಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ ಮುಳಗಡೆಯಾಗಿದೆ. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್​​ಗೂ ಹೆಚ್ಚಿನ ಪ್ರಮಾಣದ ಒಳ ಹರಿವು ಬಂದಿದೆ. ದೂದಗಂಗಾ, ವೇದಗಂಗಾ ಹಾಗೂ …

Read More »

ನಾಯಕತ್ವ ಬದಲಾವಣೆ ವಿಚಾರ;ಸಿಎಂ ಮೌನ ಮುರಿದು ಟ್ವೀಟ ಮಾಡಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಬಿಎಸ್ವೈ ಪರ ಮಠಾಧೀಶರು, ರಾಜಕೀಯ ನಾಯಕರು ಹೇಳಿಕೆ ನೀಡುತ್ತಿದ್ದು, ಪ್ರತಿಭಟನೆಗೆ ಕೂಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ‘ಸಿಎಂ ಮೌನ ಮುರಿದಿದ್ದು, ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ …

Read More »

ಪ್ರವಾಹ ಎದುರಿಸಲು ಮುನ್ನೆಚ್ಚರ ಕ್ರಮ ವಹಿಸಿ : ಬಿ ಎಸ್ ಯಡಿಯೂರಪ್ಪ.

ಬೆಂಗಳೂರು : ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂಡಿಗೆ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವೀಡಿಯೊ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು: 1. ಕೊಡಗು, …

Read More »

KSRTC ಟ್ರಾಫಿಕ್ ಕಂಟ್ರೋಲರ್​ನ ಎಸಿಬಿ ಬಲೆಗೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಡಿಪೋದ ಕೆಎಸ್‌ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್​ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಫಿಕ್ ಕಂಟ್ರೋಲರ್ ಬಿ.ಎಸ್.ವೆಂಕಟಾಚಲಪತಿ ಸ್ವಯಂ ನಿವೃತ್ತಿ ಪ್ರಮಾಣ ಪತ್ರ ನೀಡಲು ಸುಮಾರು 50.000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಡ್ರೈವರ್ ಕಂ ಕಂಡಕ್ಟರ್ ಜಿ.ಎನ್.ವೆಂಕಟಾಚಲಪತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50.000 ರೂ. ನಲ್ಲಿ ಇಂದು (ಜುಲೈ 21) 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಿ.ಎಸ್.ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರದ ಎಸಿಬಿ ಅಧಿಕಾರಿಗಳು ಬಿ.ಎಸ್.ವೆಂಕಟಾಚಲಪತಿಯನ್ನು …

Read More »

ಗೋವುಗಳನ್ನು ರಕ್ಷಿಸಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು.

ಘಟಪ್ರಭಾ : ಹಬ್ಬಕಾಗಿ ಬಲಿ ಕೊಡಲು ತಂದಿದ್ದ ಹಸುಗಳನ್ನು ಸಾರ್ವಜನಿಕರ ಸಹಕಾರದಿಂದ ಮೂರು ಗೋವುಗಳನ್ನು ರಕ್ಷಿಸಿದ ಘಟನೆ ಬುಧವಾರ ಮುಂಜಾನೆ ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದಲ್ಲಿ ನಡೆದಿದೆ. ಹಬ್ಬಕ್ಕಾಗಿ ಬಲಿ ಕೊಡಲು ಸುಮಾರು ಏಳೆಂಟು ಹಸುಗಳನ್ನು ಅಕ್ರಮವಾಗಿ ತಂದಿಟ್ಟಿರುವ ಖಚಿತ ಮಾಹಿತಿ ಪಡೆದ ಘಟಪ್ರಭಾ ಪೊಲೀಸರು, ಗೋಕಾಕದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಮೂರು ಹಸುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸುವ …

Read More »

ಇನ್ನೂ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು, ಜು.21- ಕಳೆದ ಎಂಟತ್ತು ದಿನಗಳಿಂದ ರಾಜ್ಯದ ಹಲವೆಡೆ ಬೀಳುತ್ತಿರುವ ಮಳೆ ಇದೇ ರೀತಿ ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆಗಳಿವೆ. ಮುಂಗಾರು ಚೇತರಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ಮಳೆ ಕೊರತೆ ನಿವಾರಣೆಯಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಆದರೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವೆಡೆ …

Read More »

ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನೇ ಕೊಂದ ಅಪ್ಪ!

ಧಾರವಾಡ: ಮದ್ಯಪಾನ ಮಾಡಲು ಹಣ ನೀಡುವಂತೆ ಪದೇ ಪದೇ ಪೀಡಿಸುತ್ತಿದ್ದ ಮಗನನ್ನು ತಂದೆ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ತೆಲುಗರ ಓಣಿಯಲ್ಲಿ ನಡೆದಿದೆ. ತಂದೆ ಫಕೀರಪ್ಪ ಹಿರೇಕುಂಬಿ ತನ್ನ ಮಗ ಬಸವರಾಜ ಹಿರೇಕುಂಬಿ (36)ಯನ್ನು ಕೊಲೆ ಮಾಡಿದ್ದಾನೆ. ಕುಡಿಯಲು ಹಣ ನೀಡುವಂತೆ ನಿತ್ಯ ಮಗ ಪೀಡಿಸುತ್ತಿದ್ದ ಎನ್ನಲಾಗಿದ್ದು, ಕಳೆದ ರಾತ್ರಿ ಇದೇ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ ಆರಂಭವಾಗಿದೆ. ಕೊಲೆಯಾದ ಮಗ ಬಸವರಾಜ್, ತಾಯಿಯ ಮೇಲೆ ಹಲ್ಲೆ …

Read More »

ನಾಯಕತ್ವ ಬದಲಾವಣೆ ಚರ್ಚೆ,ಸಚಿವ ಶ್ರೀರಾಮುಲುಗೆ ದೆಹಲಿ ವರಿಷ್ಠರು ಬುಲಾವ್ .

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ, ವಿವಿಧ ಮಠಾಧೀಶರ ಭೇಟಿ, ಶಾಸಕಾಂಗ ಸಭೆ ರದ್ದು, ಜುಲೈ 26ರ ಗಡುವು.. ಎಲ್ಲದರ ಮಧ್ಯೆ ಸಚಿವ ಶ್ರೀರಾಮುಲುಗೆ ದೆಹಲಿ ವರಿಷ್ಠರು ಬುಲಾವ್ ನೀಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ್ದಾರೆ. ಸಚಿವರಿಗೆ ದೆಹಲಿ ಬಿಜೆಪಿ ವರಿಷ್ಠರೇ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ನಾಯಕತ್ವ ಬದಲಾವಣೆ ಚರ್ಚೆ ತಾರಕ್ಕೇರಿರುವ ಸಂದರ್ಭದಲ್ಲಿ ಹೈಕಮಾಂಡ್ ಬುಲಾವ್ ಬಿಜೆಪಿಯ ಎರಡೂ …

Read More »