Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ವಿದೇಶಿಯರ ಅಡ್ಡೆಗಳ ಮೇಲೆ ಸಿಸಿಬಿ ದಾಳಿ!

ಬೆಂಗಳೂರು: ಅಪರಾಧಗಳ ರಾಜಧಾನಿಯಾಗಿ ಮಾರ್ಪಾಡು ಆಗುತ್ತಿದೆಯಾ ಅನ್ನುವಷ್ಟು ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ದೃಢ ಸಂಕಲ್ಪ ತೊಟ್ಟಿರುವ ಬೆಂಗಳೂರು ಪೊಲೀಸರು ಕಳೆದ ವಾರ ಸಾವಿರಾರು ರೌಡಿಗಳನ್ನು ಕರೆದು, ಕಟ್ಟೆಚ್ಚರ ನೀಡಿ ಕಳಿಸಿದ್ದಾರೆ. ಅದಾದ ಮೇಲೆ ಪಿಂಚಣಿದಾರರ ಸ್ವರ್ಗವೆಂಬ ಹೆಗ್ಗಳಿಕೆಯ ಬೆಂಗಳೂರಿಗೆ ಪಾತಕ ವಿದೇಶಿಗರು ಪೀಡೆಯಾಗಿ ಪರಿವರ್ತನೆಗೊಂಡಿದ್ದಾರೆ. ಹಾಗಾಗಿ ಇಂದು ಸಿಸಿಬಿ ಪೊಲೀಸರು ಫೀಲ್ಡಿಗೆ ಇಳಿದು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ವಿದೇಶಿಗರನ್ನು ವಿಚಾರಿಸಿಕೊಂಡಿದ್ದಾರೆ. ಸಿಸಿಬಿ …

Read More »

ಸದಾ ನಗಿಸುವ ಸೃಜನ್ ಲೋಕೇಶ ಕಣ್ಣಿರಿಟ್ಟದ್ದು ಏಕೆ?

ನಟ ಸೃಜನ್​ ಲೋಕೇಶ್ ಅವರು ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಮಜಾ ಟಾಕೀಸ್​ ಶೋ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡ ಸೃಜನ್​ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರು ಈಗ ರಂಗಭೂಮಿ ಬಗ್ಗೆ ಮಾತನಾಡಿದ್ದಾರೆ. ‘ರಾಜ-ರಾಣಿ’ ಹೆಸರಿನ ಹೊಸ ಶೋಅನ್ನು ಕಲರ್ಸ್​ ಕನ್ನಡ ವಾಹಿನಿ ಪರಿಚಯಿಸಿದೆ. ಕಳೆದ ವಾರ ಈ ಶೋ ಗ್ರ್ಯಾಂಡ್​ ಆರಂಭ ಕಂಡಿದೆ. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ ವೇದಿಕೆ ಮೇಲೆ ಮಾತನಾಡಿಸಲಾಗುತ್ತದೆ. ನಟ ಸೃಜನ್​ ಲೋಕೇಶ್​ ಹಾಗೂ …

Read More »

ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಜೀವಾವಧಿ ಶಿಕ್ಷೆ!

ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿಕೊಂಡು ಅವನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ ಯುವತಿ ಸೇರಿದಂತೆ ನಾಲ್ವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹನಿಟ್ರ್ಯಾಪ್ ಹಾಗೂ ಸುಲಿಗೆ ಮಾಡಿದ ನಾಲ್ವರಿಗೆ ಹುಬ್ಬಳ್ಳಿಯ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದು, ಸುಲಿಗೆಕೋರರು ಕಂಬಿ ಪಾಲಾಗಿದ್ದಾರೆ. ಶ್ರೀಮಂತರನ್ನು ಪತ್ತೆ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ ಸಲುಗೆಯಿಂದ ಹಣ ಕೀಳುವ ಉದ್ದೇಶದಿಂದ ಹುಬ್ಬಳ್ಳಿಯ ನಾಲ್ವರು …

Read More »

ಲಂಕೇಶ್ ನಟ ದರ್ಶನ್ ಮೇಲೆ ಆರೋಪ; ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ .

ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು …

Read More »

ನೇರ ಸಂಭಾವಣೆ ಪೌರಕಾರ್ಮಿಕರ ವೇತನ ಕಟ್ ಮಾಡಿ ಇನ್ನೊಬ್ಬರಿಗೆ ನೀಡಿದರೆ ಕಾನೂನು ಕ್ರಮ : ಹರೀಶ ನಾಯಕ

ಬೆಳಗಾವಿ : ಕರ್ನಾಟಕ ರಾಜ್ಯ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ನೇರ ನೇಮಕಾತಿ ಹಿನ್ನಲೆಯಲ್ಲಿ ಮೀಸಲಾತಿಯನ್ನು ಅನುಸರಿಸಿ ನೈಜ್ ಕಾರ್ಮಿಕರನ್ನು ಖಾಯಂಯಾತಿಯಿಂದ ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹರಿಶ್ ನಾಯಕ ಅವರು ಆರೋಪಿಸಿದರು. ಅವರು ಬುಧವಾರ ನಗರದಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ/ಹೊರಗುತ್ತಿಗೆ ಹಾಗೂ ನೇರ ಸಂಭಾವಣೆಯ ಕಾರ್ಮಿಕರ ಬದುಕು ಅತಂತ್ರಸ್ಥಿತಿಯಲ್ಲಿದೆ. ಪೌರಕಾರ್ಮಿಕರು ಮತ್ತು ಲೋಡರ್, …

Read More »

ಮಳೆ ಆರ್ಭಟದಿಂದ ಕೊಡಗಿನಲ್ಲಿ ಮೊದಲ ಬಲಿ!

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆ ಬಿರುಸು ಪಡೆದುಕೊಂಡಿದ್ದು ಮಳೆಯ ಆರ್ಭಟದಿಂದ ಹಳ್ಳಕೊಳ್ಳಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ನಡುವೆ ಕಿರು ಹೊಳೆಯನ್ನು ದಾಟಲು ಹೋಗಿ ಅಂಗವಿಕಲ ವೃದ್ಧರೊಬ್ಬರು ಕೊಚ್ಚಿ ಹೋಗಿರುವ ಘಟನೆ ಮಡಿಕೇರಿ ತಾಲೂಕಿನ ಅವಂದೂರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಅವಂದೂರು ಗ್ರಾಮದ ಬೊಮ್ಮೇಗೌಡನ ಬಾಬಿ(70) ಎಂದು ಗುರುತಿಸಲಾಗಿದೆ. ಮನೆಯ ಸಮೀಪ ಇರುವ ಕಿರುಹೊಳೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಅಯಾತಪ್ಪಿ ಕಿರುಹೊಳೆಗೆ …

Read More »

ದರ್ಶನ್ ಮತ್ತು ಗ್ಯಾಂಗ್ ಹೋಟೆಲ್ ಕೆಲಸಗಾರನ ಮೇಲೆ ಹಲ್ಲೆ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ!

ಬೆಂಗಳೂರು : ನಟ ದರ್ಶನ್ ಅವರಿಗೆ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪವನ್ನು ಮಾಡಿದ್ದು, ಮೈಸೂರಿನಲ್ಲಿರುವ ಸ್ಟಾರ್ ಹೋಟೆಲ್ ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಹೋಟೆಲ್ ಕೆಲಸಗಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರು ಜಿಲ್ಲೆಯಲ್ಲಿ ಸೆಲೆಬ್ರಿಟಿಗಳ ನಡವಳಿಕ, ಭಾಷೆ …

Read More »

ಬೆಳ್ಳಂ ಬೆಳಗ್ಗೆ 9 ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಗ್ ಶಾಕ್!

ಬೆಂಗಳೂರು ; ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ಒಂದೇ ಕಾಲದಲ್ಲಿ 9 ಅಧಿಕಾರಿಗಳ ಮನೆಗೆ ದಾಳಿ ನಡೆಸಲು ಯೋಜನೆ ರೂಪಿಸಿರುವ ಎಸಿಬಿ ಅಧಿಕಾರಿಗಳು ಈ ದಾಳಿಗಾಗಿ ಸುಮಾರು 300 ಅಧಿಕಾರಿಗಳನ್ನು ನೇಮಕ ಮಾಡಿದ್ದು, ಏಕ ಕಾಲದಲ್ಲಿ ರಾಜ್ಯದ 40 ಕಡೆ ದಾಳಿ ನಡೆಸಿದ್ದಾರೆ. ಒಂಭತ್ತು ಮಂದಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ ಮೇಲೆ …

Read More »

ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ,ಗದ್ದಲದ ಗೂಡಾದ ಚಿಕ್ಕೋಡಿ ಸಭೆ!

ಚಿಕ್ಕೋಡಿ: ನಿಪ್ಪಾಣಿ ನಗರ ಸಭೆಯಲ್ಲಿ ನಡೆದ ಎರಡನೆ ಸರ್ವಸಾಧಾರಣ ಸಭೆಯು ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ ಸದ್ದು-ಗದ್ದಲದೊಂದಿಗೆ ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಮಂಗಳವಾರ ನಿಪ್ಪಾಣಿ ನಗರ ಸಭೆಯಲ್ಲಿ ಜನಪ್ರತಿನಿ ಧಿಗಳ ಸಭೆ ಕರೆಯಲಾಗಿತ್ತು. ಮೂರನೇ ವರ್ಷದಲ್ಲಿ ಕರೆದ 2ನೇ ಸರ್ವಸಾಧಾರಣ ಸಭೆ ಇದಾಗಿತ್ತು. ಸಭೆಯಲ್ಲಿ ಶಾಸಕರು ಮತ್ತು ಸಂಸದರು ಭಾಗವಹಿಸದೇ ಇರುವುದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ತಮ್ಮ ವೈಯಕ್ತಿಕ ವಿಚಾರಗಳೊಂದಿಗೆ …

Read More »

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈ ಜೋಡಿಸಿ,ಪ್ರಗತಿ ಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ.

  ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ …

Read More »