ನಟ ದರ್ಶನ್ ಅವರನ್ನು ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಹೇಳಿಕೊಂಡಿದ್ದಂತ ಮಹಿಳೆಯೊಬ್ಬರು, ಭೇಟಿಯಾಗಿ ನಿಮ್ಮ ಹೆಸರಿನಲ್ಲಿ 25 ಕೋಟಿ ರೂಪಾಯಿಗೆ ಲೋನ್ ಗಾಗಿ ಸ್ನೇಹಿತರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಆ ಕುರಿತು ವಿಚಾರಿಸೋದಕ್ಕೆ ಬಂದಿರೋದಾಗಿ ತಿಳಿಸಿದ್ದರು. ಆದ್ರೇ ಹಾಗೇ ಯಾರೂ ಲೋನ್ ಗಾಗಿ ಅರ್ಜಿ ಸಲ್ಲಿಸಿದ ಬಗ್ಗೆ ನಟ ದರ್ಶನ್ ಗೆ ಮಾಹಿತಿ ಇರಲಿಲ್ಲ.ಈ ಬಳಿಕ, ನಟ ದರ್ಶನ್ ಸ್ನೇಹಿತ ಹರ್ಷ ಎಂಬುವರು ಮೈಸೂರಿನಲ್ಲಿ ನಟ ದರ್ಶನ್ ಗೆ ಕೋಟಿ ಕೋಟಿ ವಂಚಿಸಲು …
Read More »ಬೆಳಗಾವಿಯ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಬಸ್ ಗಳ ಸೌಲಭ್ಯ!
ಬೆಳಗಾವಿ:ಉತ್ತರ ಕರ್ನಾಟಕ ಭಾಗದ ಕಾಶ್ಮೀರ ಎಂದು ಕರೆಸಿಕೊಳ್ಳುವ ಕುಂದಾನಗರಿ ಬೆಳಗಾವಿಯಲ್ಲಿ ಹಲವು ಪ್ರೇಕ್ಷಣೀಯ ಸ್ಥಳಗಳಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ NWKRTC ವಿಭಾಗ, ಪ್ರವಾಸಿಗರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಮಳೆಗಾಲ ಬಂದರೆ ಸಾಕು ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರವಾಸಿಗರು ಬೆಳಗಾವಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಇದೀಗ ಲಾಕ್ಡೌನ್ ತೆರವಾಗಿದ್ದು, ಉತ್ತಮ ಮಳೆ ಕೂಡ ಆಗುತ್ತಿರುವುದರಿಂದ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಅಧಿಕವಾಗಿದೆ. ಪ್ರವಾಸಿ …
Read More »ಕಾಂಗ್ರೆಸ್ ಪಕ್ಷದಲ್ಲಿ ಬಾರಿ ಬದಲಾವಣೆ ಸಾಧ್ಯತೆ, ಮಲ್ಲಿಕಾರ್ಜುನ ಖರ್ಗೆಗೆ ಉನ್ನತ ಜವಾಬ್ಧಾರಿ?
ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್ ಪೈಲಟ್, ಟಿ.ಎಸ್.ಸಿಂಗ್ ದೇವ್ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …
Read More »ಬೆಳೆದ ಬೆಳೆಗೆ ರೋಗ;ನಷ್ಟದಿಂದ ಬೆಳೆದಿದ್ದ ದಾಳಿಂಬೆ ತೋಟ ನಾಶ ಪಡೆಸಿದ ಬೆಳೆಗಾರ!
ಬೆಳಗಾವಿ: ಬೆಳೆದ ಬೆಳೆಗೆ ರೋಗ ತಗುಲಿದ್ದು ಯುವ ರೈತ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ತೋಟವನ್ನು ನಾಶಪಡಿಸಿರುವ ಘಟನೆ ಅಥಣಿ ತಾಲೂಕಿನ ಆಜೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎಂಬುವವರು ಸುಮಾರು 6 ವರ್ಷಗಳಿಂದ ಬೆಳೆಸುತ್ತಾ ಬಂದಿದ್ದ ದಾಳಿಂಬೆ ತೋಟವನ್ನು ತಾವೆ ಸ್ವತಃ ನಾಶ ಮಾಡಿದ್ದಾರೆ. ಪ್ರತಿ ವರ್ಷ ಸುಮಾರು 4-5 ಲಕ್ಷದವರೆಗೆ ದಾಳಿಂಬೆ ತೋಟದ ನಿರ್ವಹಣೆಗೆ ಖರ್ಚು ಮಾಡಿರುವ …
Read More »ಕೃಷ್ಣಾ ನದಿ ಪಾತ್ರದ ಜನರಿಗೆ ಮಳೆ ಭೀತಿ; ಡಂಗುರ ಸಾರಿ ಎಚ್ಚರಿಕೆ!
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …
Read More »ಆನ್ಲೈನ್ ಕ್ಲಾಸ್ಗಾಗಿ ನೆಟ್ವರ್ಕ್ ಸಿಗದೆ ವಿದ್ಯಾರ್ಥಿಗಳು ಪರದಾಟ: ಸರಕಾರದ ವಿರುದ್ಧ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ .
ಬೆಳಗಾವಿ: ಆನ್ಲೈನ್ ಕ್ಲಾಸ್ಗಾಗಿ ನೆಟ್ವರ್ಕ್ ಸಿಗದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಖಾನಾಪುರ ತಾಲೂಕಿನ ಮಾನ್, ಸಡಾ, ಪಾರವಾಡ, ಚಿಗುಲೆ ಗ್ರಾಮದ ಮಕ್ಕಳು ನೆರೆಯ ಮಹಾರಾಷ್ಟ್ರದ ಮೊಬೈಲ್ ನೆಟ್ವರ್ಕ್ಗಾಗಿ ಗುಡ್ಡ ಹತ್ತುತ್ತಿದ್ದಾರೆ. ಆದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಲ್ಡ್ ಗವರ್ನನ್ಸ್, ಫೇಲ್ಡ್ …
Read More »ರಾಜ್ಯದಲ್ಲಿ ಬಾರಿ ಮಳೆ ಸಾಧ್ಯತೆ; ಜು 15 ರ ವರೆಗೆ ಹೈ ಅಲರ್ಟ !
ಬೆಂಗಳೂರು, ಜು.10- ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, …
Read More »*ಕರೋನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಆರೋಗ್ಯ ಸಚಿವ ಸುಧಾಕರ್*
ಬೆಂಗಳೂರು ಜುಲೈ 11*: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಸುಧಾಕರ್ ಹೇಳಿದರು. ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್ ಆಸ್ಪತ್ರೆಯಲ್ಲಿ ಕರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು, ಯುವ …
Read More »ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ!
ಗೋಕಾಕ : ಹುಕ್ಕೇರಿ ತಾಲ್ಲೂಕಿನ ಹಂಚಿನಾಳ ಗ್ರಾಮದ ಬಿಜೆಪಿ ಹಿರಿಯ ಮುಖಂಡರು, ನೂರಾರು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷ ಸೇರಿದರು. ಪಟ್ಟಣದ ಹಿಲ್ ಗಾರ್ಡನ್ ನಲ್ಲಿ ಕಚೇರಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೂವಿನ ಹಾರ ಹಾಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು, 2023ರ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. …
Read More »ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪದಗ್ರಹಣ
ಬೆಂಗಳೂರು : ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು. ಇಂತಹ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು, ಇಂದು ಬೆಳಿಗ್ಗೆ 10.30ಕ್ಕೆ ಪದಗ್ರಹಣಕ್ಕೆ ಸಮಯ ನಿಗದಿ ಪಡಿಸಲಾಗಿದೆ.ಈ ಕುರಿತಂತೆ ವಾರ್ತಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಂತ ತಾವರ್ ಚಂದ್ ಗೆಹ್ಲೋಟ್ ಅವರು, ಜುಲೈ.11ರಂದು ಬೆಳಿಗ್ಗೆ 10.30ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಿಗದಿಯಾಗಿರುವಂತ …
Read More »
CKNEWSKANNADA / BRASTACHARDARSHAN CK NEWS KANNADA