ಗೋಕಾಕ : ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಪತ್ರಗಳನ್ನು ಕಳುಹಿಸುವ ಮೂಲಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಹುಮ್ಮಸ್ಸು ತುಂಬಲು ಪ್ರಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ (ಇನ್ಲ್ಯಾಂಡ್ ಲೆಟರ್) ಬರೆದದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಓದಿನತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ. ಈ ಪತ್ರ ಅಭಿಯಾನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹುಮ್ಮಸ್ಸು …
Read More »ನಾಲ್ಕು ದಿನ ಮಳೆ ಆಗುವ ಸಾಧ್ಯತೆ, ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ.
ಬೆಂಗಳೂರು : ವಾಯಭಾರ ಕುಸಿತದ ಹಿನ್ನೆಲೆ ಜುಲೈ 8 ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ …
Read More »ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ!
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕು. ಶೋಭಾ ಕರಂದ್ಲಾಜೆ ಅವರು ನವದೆಹಲಿಯಲ್ಲಿಂದು ಅಧಿಕಾರ ಸ್ವೀಕರಿಸಿದರು. ನಿನ್ನೆ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದಂತ ಕರ್ನಾಟಕ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಇಂತಹ ಖಾತೆಯನ್ನು, ಇಂದು ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ …
Read More »ನಾನೇನು ಅಂಬರೀಶ್ ಗೆ ಗುಲಾಮ ಆಗಿದ್ನಾ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿ.
ರಾಮನಗರ :ಅಂಬರೀಶ್ ಮುಂದೆ ನಾನು ಕೈ ಕಟ್ಟಿ ನಿಂತಿರುತ್ತಿದ್ದೆ. ಅಂದರೆ ನಾನು ಸಾರ್ವಜನಿಕರ ಮುಂದೆಯೂ ಕೈ ಕಟ್ಟಿ ನಿಲ್ಲುತ್ತಿದ್ದೆ. ಇವರು ಹೇಳೋ ಹಾಗೆ ನಾನೇನು ಅಂಬರೀಶ್ ಗೆ ಗುಲಾಮ ಆಗಿದ್ನಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ಎಂಬ ಸುಮಲತಾ ಅವರ ಹೇಳಿಕೆಗೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ನಾನು ಕಳೆದ …
Read More »ಮೋದಿಯ ಹೊಸ ತಂಡದಲ್ಲಿ ಶೈಕ್ಷಣಿಕ ಸಚಿವರುಗಳ ಶಿಕ್ಷಣಾರ್ಹತೆ
ನವದೆಹಲಿ, ಜು.08: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2.0 ಸರ್ಕಾರದ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಕೊನೆಯಾಗಿದೆ. 43 ಮಂದಿ ನೂತನ ಸಚಿವರು ಸಂಪುಟ ಸೇರಿದ್ದಾರೆ. ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ್ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ಕರ್ನಾಟಕದ ನಾಲ್ಕು ಮಂದಿ ಕೇಂದ್ರ ಸಂಪುಟ ಸೇರಿದ್ದಾರೆ. ಕೇಂದ್ರ ಸಂಪುಟ ವಿಸ್ತರಣೆ: ದಾಖಲೆಯ ಎಸ್ಸಿ/ಎಸ್ಟಿ ಪ್ರಾತಿನಿಧ್ಯ, …
Read More »ಕನ್ನಂಬಾಡಿ ಕದನ: ಎಚ್.ಡಿ. ಕುಮಾರಸ್ವಾಮಿ, ಸುಮಲತಾ ನಡುವೆ ಮಾತಿನ ಸಿಡಿಗುಂಡುಗಳು
ಮಂಡ್ಯ, ಜು.8- ಕನ್ನಂಬಾಡಿ ಕದನ ಈಗ ತೀವ್ರಗೊಂಡಿದೆ. ಕಳೆದ ಕೆಲವು ದಿನಗಳಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದರಾದ ಸುಮಲತಾ ನಡುವೆ ಮಾತಿನ ಸಿಡಿಗುಂಡುಗಳು ಸಿಡಿಯುತ್ತಿದ್ದು, ಈಗ ಖುದ್ದು ಇಬ್ಬರೂ ಅಖಾಡಕ್ಕಿಳಿದಿದ್ದಾರೆ. ಇದರ ನಡುವೆ ಇಬ್ಬರ ನಡುವಿನ ಹೇಳಿಕೆ, ಪ್ರತಿ ಹೇಳಿಕೆಗಳು ಮುಂಬರುವ ಚುನಾವಣೆಗಳಿಗೆ ಪ್ರಬಲ ಅಸ್ತ್ರಗಳು ಆಗಲಿವೆ. ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರನ್ನು ಸೋಲಿಸಲು ಎಚ್.ಡಿ.ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ಚುನಾವಣೆಗೂ ನಾಲ್ಕು ತಿಂಗಳು ಮುನ್ನ ಆಡಿಯೋ …
Read More »ಕೋವಿಡ್ ಮೂರನೆ ಅಲೆಯನ್ನು ರಾಜ್ಯಸರ್ಕಾರ ಯಶಸ್ವಿಯಾಗಿ ತಡೆಗಟ್ಟಲಿದೆ : ಸಿಎಂ ಯಡಿಯೂರಪ್ಪ
ಬೆಂಗಳೂರು, ಜು.7- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಆವರಣ ದಲ್ಲಿ ಖಾಸಗಿ ಕಂಪೆನಿಗಳ ಸಿಎಸ್ಆರ್ ಅನುದಾನದಡಿ ನೂತನವಾಗಿ ನಿರ್ಮಿಸಿದ್ದ 70 ಹಾಸಿಗೆಗಳ ಸಾಮಥ್ರ್ಯದ ಮೇಕ್ಶಿಫ್ಟ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್- 19ರ ಮೂರನೆ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಈ ಆಸ್ಪತ್ರೆ ನಿರ್ಮಿಸಲಾಗಿದೆ. ದೇಶದ ಆರು ರಾಜ್ಯಗಳಲ್ಲಿ ಇಂತಹ ಮೇಕ್ಶಿಫ್ಟ್ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಈ …
Read More »ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಸೈಕಲ್ ರ್ಯಾಲಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ್ಯಾಲಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ …
Read More »8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ಸಿಗುವುದು ಅನುಮಾನ!
ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ. 2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ …
Read More »ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ವಿದ್ಯಾರ್ಥಿಗಳ ಗಮನಕ್ಕೆ!
ಬೆಂಗಳೂರು : 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಈ ಹಿಂದಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಣೆ ಮಾಡಿ, ಪುನರಾವರ್ತಿತ ಅಭ್ಯರ್ಥಿಯಾಗಿದ್ದರೇ, ಹಿಂದಿನ ಪರೀಕ್ಷೆಯ ಅಂಕ ಪಡೆಯಬಹುದು, ಇಲ್ಲವೇ ಫಲಿತಾಂಶ ಘೋಷಣೆಯ ಬಗ್ಗೆ ಅವಕಾಶವನ್ನು ನೀಡಿ ತಮ್ಮ ನಿಲುವನ್ನು ಅರ್ಜಿಯೊಂದಿಗೆ ಸಲ್ಲಿಸಲು ಜುಲೈ.12, 2021ರವರೆಗೆ ಅವಕಾಶ ನೀಡಲಾಗಿದೆ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19ರ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA