Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಪಕ್ಷ ಸಂಘಟನೆಗೆ ಒತ್ತು ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ

ಬಾಗಲಕೋಟೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸತೀಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿದರು. ರಾಹುಲ್ ಅವರನ್ನು ಸಂತಸದಿಂದ ಬರಮಾಡಿಕೊಂಡ ಕಾರ್ಯಕರ್ತರು: ಸತೀಶ ಅವರೊಂದಿಗೆ ಆಗಮಿಸಿದ್ದ ಕಾಂಗ್ರೆಸ್ ಯುವ ನಾಯಕ‌ ರಾಹುಲ್ ಜಾರಕಿಹೊಳಿ ಅವರನ್ನು ಕೂಡ ಮುಖಂಡರು ಹಾಗೂ ಕಾರ್ಯಕರ್ತರು ನಗುಮೊಗದಿಂದಲೇ ಬರಮಾಡಿಕೊಂಡರು. ರಾಹುಲ್ …

Read More »

ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ಚಾಲನೆ !

ಗೋಕಾಕ: ಕರ್ನಾಟಕ ಕಟ್ಟದ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಮಾನ್ಯ ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಕೋರಿಕೆಯ ಮೇರೆಗೆ ಗೋಕಾಕ ಮತಕ್ಷೇತ್ರಕ್ಕೆ 2500 ಆಹಾರ ಸಾಮಗ್ರಿಗಳ ಕೀಟ್ ಕಟ್ಟದ ಮತ್ತು ಇತರೆ ನಿರ್ಮಾಣ ನೊಂದಾಯಿತ ಕಾರ್ಮಿಕರಿಗೆ ನಗರದ ಶಾಸಕರ ಕಛೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ್ ಅವರು ವಿತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಡೆಪ್ಪಾ ತೋಳಿನವರ, …

Read More »

ಗ್ರಾಪಂ. ತ್ಯಾಜ್ಯ ವಿಲೇವಾರಿ ; ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿ: ಸತೀಶ ಜಾರಕಿಹೊಳಿ

ಬೆಳಗಾವಿ: ಕೆಎಲ್ ಇ ತ್ಯಾಜ್ಯ ವಿಲೇವಾರಿಯನ್ನು ಹೊನಗಾ ವ್ಯಾಪ್ತಿಯ ಹೊನ್ನಾಳಿಯಲ್ಲಿ ತಂದು ಸುಟ್ಟು ಹಾಕಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ದುರ್ನಾತ ಬೀರಿ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಸೂಕ್ತ ಮಾರ್ಗ ನೀಡಿ ಎಂದು ಗ್ರಾಪಂ.ಅಧ್ಯಕ್ಷ ಆಗ್ರಹಿಸಿದರು. ಇದಕ್ಕೆ , ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ” ಶಾಸಕ ಸತೀಶ ಜಾರಕಿಹೊಳಿ” ಅವರು ಸಮಸ್ಯೆಯಾದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಂದು ಸಲಹೆ ನೀಡಿದರು. ಇಲ್ಲಿನ ತಾಲೂಕು ಪಂಚಾಯತ ಸಭಾಂಗಣದಲ್ಲಿ ಇಂದು( ಮಂಗಳವಾರ) ನಡೆದ ತಾಲೂಕು ಪಂಚಾಯತ …

Read More »

ಖಾಸಗಿ ಸಂಸ್ಥೆಯ ಶಿಕ್ಷಕರಿಗೆ ಕಿಟ್ ವಿತರಿಸಿ ಮಾನವಿಯತೆ ಮೆರೆದ ಆಡಳಿತ ಮಂಡಳಿ.

ಕೊಣ್ಣೂರ : ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲಾ ಅದು ಯಾರನ್ನು ಕೂಡ ಬಿಟ್ಟಿಲ್ಲಾ ಅದರಂತೆ ಕೊರೊನಾ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕಿಯನ್ನು ಇವತ್ತು ನರೆಗಾ ಕೂಲಿ ಮಾಡುವಂತಹ ಪರಿಸ್ಥಿತಿಗೆ ತಂದೊದಗಿದೆ, ಇತ್ತ ಖಾಸಗಿ ಶಾಲೆಗೆ ಮಕ್ಕಳ ವಿದ್ಯಾಬ್ಯಾಸದ ಪ್ರವೇಶ ಶುಲ್ಕ ಬರಿಸಲು ಪಾಲಕರ ಹತ್ತಿರ ಹಣ ಇಲ್ಲದೆ ಹಿಂದೇಟು ಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಶ್ರೀ ಆಚಾರ್ಯ ಶಾಂತಿಸಾಗರ ತಪೋವನ ಶಿಕ್ಷಣ ಸಂಸ್ಥೆಯ ಆಡಳಿತಮಂಡಳಿಯವರು ತಮ್ಮ ಸಂಸ್ಥೆಯಲ್ಲಿ …

Read More »

ಹಿರಣ್ಯಕೇಶಿ ನದಿ ಹೂಳೆತ್ತುವ ಹೆಸರಿನಲ್ಲಿ ಜಿ.ಪಂ. ಅಧಿಕಾರಿಗಳ ಹುಚ್ಚಾಟ; ಶಾಸಕ ಸತೀಶ ಜಾರಕಿಹೊಳಿ ತೀವ್ರ ಆಕ್ರೋಶ

ಹುಕ್ಕೇರಿ: ತಾಲೂಕಿನ ಹಿರಣ್ಯಕೇಶಿ ನದಿ ಹೂಳೆತ್ತುವ ಹೆಸರಿನಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿಗಳು ಹುಚ್ಚಾಟ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಇಂದು (ಸೋಮವಾರ) ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಉದ್ಯೋಗ ಖಾತರಿ ಯೋಜನೆಯಲ್ಲಿ ಕಳೆದ ವರ್ಷ ಹಿರಣ್ಯಕೇಶಿ ನದಿ ಹೂಳೆತ್ತುವುದಕ್ಕಾಗಿ …

Read More »

ಗೋಕಾಕದಲ್ಲಿ ಲಸಿಕೆ ಪಡೆಯಲು ಜನರು ನೂಕು-ನುಗ್ಗಲು॥ಸಾಮಾಜಿಕ ಅಂತರವಿಲ್ಲ ॥ವೈದ್ಯಾಧಿಕಾರಿಗಳು ಏನ ಹೇಳ್ತಾರೆ? ॥

– C L ಖಡಕಭಾಂವಿ. ಗೋಕಾಕ : ಕೋವಿಡ್ ಸೋಂಕು ಹೊಡೆದಟ್ಟಲು ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ, ಈ ಅಭಿಯಾನದಲ್ಲಿ ನಾಗರಿಕರು ಸಾಮಾಜಿಕ ಅಂತರವನ್ನ ಮರೆತಿರೋದು ಕೋವಿಡ್ ಮತ್ತಷ್ಟು ವ್ಯಾಪಿಸಲಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ಜನ ಜಂಗುಳಿ ಸೇರಿದ್ದು, ಸಾಮಾಜಿಕ ಅಂತರ ಮರೆತ ಘಟನೆ ಗೋಕಾಕದಲ್ಲಿ ನಡೆದಿದ್ದು ಕೋವಿಡ್-19 ಲಸಿಕಾ ಕೇಂದ್ರಕ್ಕೆ ನೂರಾರು ಜನರು ದೌಡಾಯಿಸಿ,ಲಸಿಕೆ …

Read More »

3ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ ಜಾರಕಿಹೊಳಿ

ಬೆಂಗಳೂರು: ಕೋವಿಡ್ 1, 2 ಅಲೆಬಂದು ಹೋಗಿದೆ. 3ನೇ ಅಲೆ ಬರಲಿದೆ. ಮೊದಲೆರಡು ಅಲೆಗಳಲ್ಲಿ ಬೇರೆಬೇರೆ ಸಮಸ್ಯೆಗಳು ಇದ್ದವು. ಈಗ ಬೇರೆ ಸಮಸ್ಯೆಗಳು ಎದುರಾಗಬಹುದು. ಸರ್ಕಾರ ಇವುಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಮತ್ತು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ಇಂದು (ಜೂ.20) ರಂದು ನಡೆದ 10 ದಿನಗಳ ಆರೋಗ್ಯ ಬಂಧುತ್ವ ಅಭಿಯಾನದ ಸಮಾರೋಪ …

Read More »

ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ‌ ನೆರವಿನ ಹಸ್ತ||ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು||

ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು ಬಡವರನ್ನು ಗುರುತಿಸಿ ಅಗತ್ಯ ಇರುವ ಅಗತ್ಯ ವಸ್ತುಗಳ ಕಿಟ್‌ಗಳನ್ನು ನೀಡಿ ಮಾನವೀಯತೆ ಮೆರೆಯಲಾಯಿತು. ಗೋಕಾಕ ನಗರ ಬಿಜೆಪಿ ಘಟಕ ಅಧ್ಯಕ್ಷ ಭೀಮಶಿ …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

*ಓಸ್ವಾಲ ಅಭಿಮಾನಿ ಬಳಗದಿಂದ ವಿಭಿನ್ನವಾಗಿ ಅಪ್ಪಂದಿರ ದಿನ ಆಚರಣೆ*

ಗೋಕಾಕ: ಇಂದು ವಿಶ್ವ ಅಪ್ಪಂದಿರ ದಿನದ ಅಂಗವಾಗಿ ನಿಖೀಲ ಓಸ್ವಾಲ ಅವರು ತಂದೆ ಅಶೋಕ ಓಸ್ವಾಲ್ ನಿಜಕ್ಕೂ ಉದಾರ ದಾನಿಗಳು. ಅಂತೆಯೇ ನಾನೂ ಕೂಡ ಅವರ ಕೆಲವೊಂದಿಷ್ಟು ಗುಣಗಳನ್ನು ಬಳುವಳಿಯಾಗಿ ಪಡೆದುಕೊಂಡಿದ್ದೇನೆ. ಅಪ್ಪಂದಿರ ದಿನಾಚರಣೆಗಾಗಿ ಏನಾದರೂ ವಿಶೇಷ ಯೋಜನೆ ಹಮ್ಮಿಕೊಳ್ಳಬೇಕೆಂಬ ಉದ್ದೇಶವಿತ್ತು. ಇಂದು ಗೋಕಾಕದಲ್ಲಿ ಬಡ ರೋಗಿಗಳಿಗೆ ಹಾಗೂ ಪೋಲಿಸರಿಗೆ ಉಪಹಾರ, ಮಾಸ್ಕ್ ವಿತರಣೆ ವ್ಯವಸ್ಥೆ ಮೂಲಕ ಸಣ್ಣ ಅಳಿಲು ಸೇವೆಯೊಂದನ್ನು ಮಾಡಿದ್ದೇನೆ ಎಂದು ನಿಖಿಲ್ ಓಸ್ವಾಲ, ಬಿಜೆಪಿ ಯುವ …

Read More »