ಗೋಕಾಕ್- ನಾಡಿನ ಜನತೆಗೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ. ದಸರಾ ಹಬ್ಬವು ನಾಡಿನ ಜನತೆಗೆ ಸುಖ, ಸಮೃದ್ಧಿ, ಆರೋಗ್ಯ ನೀಡಲಿ. ನಾಡ ದೇವತೆ ಚಾಮುಂಡೇಶ್ವರಿ ತಾಯಿಯು ಸಕಲರಿಗೂ ಒಳ್ಳೆಯದು ಮಾಡಲಿ. ಅನ್ನ ಹಾಕುವ ರೈತನ ಬದುಕಿನಲ್ಲಿ ಸಂತೋಷ ಹರಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.
Read More »*ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ-* ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಲಾಗಿದ್ದು, ಅದರಲ್ಲಿ ಮೂಡಲಗಿ ವಲಯದಲ್ಲಿ ಎರಡು ಹೊಸ ಸರ್ಕಾರಿ ಪ್ರೌಢಶಾಲೆಗಳು ಮೇಲ್ದರ್ಜೆಗೇರಿದ್ದು, …
Read More »ಕಾಂಕ್ರೀಟ್ ರಸ್ತೆ ಕಾಮಗಾರಿಗೆ ನಗರಸಭೆ ಸದಸ್ಯೆ ಲಕ್ಷ್ಮೀ ಬಸವರಾಜ ದೇಶನೂರ ಚಾಲನೆ
ಗೋಕಾಕ ಅ 4 : ನಗರಸಭೆ ವತಿಯಿಂದ ವಾರ್ಡ ನಂ 29ರಲ್ಲಿ 15 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ನಗರಸಭೆ ಸದಸ್ಯೆ ಲಕ್ಷ್ಮೀ ಬಸವರಾಜ ದೇಶನೂರ ಶುಕ್ರವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಸದಸ್ಯರಾದ ಅಬ್ಬಾಸ ದೇಸಾಯಿ, ಹನುಮಂತ ಕಾಳಮ್ಮನಗುಡಿ, ಅರ್ಬನ ಬ್ಯಾಂಕ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಮುಖಂಡರಾದ ದುರ್ಗಪ್ಪಾ ಶಾಸ್ತ್ರಿಗೊಲ್ಲರ, ಶ್ರೀಶೈಲ ಪೂಜಾರಿ, ಸುರೇಶ ಜೋರಾಪೂರ, ಪ್ರವೀಣ್ ಚುನಮರಿ, …
Read More »ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ…..!
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ನ ಜನರಲ್ ಮ್ಯಾನೇಜರ್ ಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವಅಧ್ಯಕ್ಷ ರಮೇಶ ಕತ್ತಿ ವಿರುದ್ಧ 14ಜನ ನಿರ್ದೇಶಕರು ಸಿಡಿದೆದ್ದಿದ್ದರುನಿನ್ನೆ ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕ ಸಭೆ ನಡೆಸಿದ್ದ ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಅವಿಶ್ವಾಸ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ದೂರದೃಷ್ಟಿ ಚಿಂತನೆ, ಸಹಾಯ, ಸಹಕಾರದ ಪ್ರತಿಫಲವೇ ಈ ಸಾಧನೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್ಎಸ್ಎಫ್ ಕಚೇರಿಯಲ್ಲಿ ೨೦೨೩-೨೪ ನೇ ಸಾಲಿನ ವ್ಯಾಸಂಗ ಮಾಡಿ ಉನ್ನತ ವೃತ್ತಿಪರ ಕೋರ್ಸಗಳಿಗೆ ಆಯ್ಕೆಗೊಂಡ ೫೫ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು, ಈ …
Read More »ಕಟ್ಟಡ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »ಕಟ್ಟಡ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »*ಬಿಜೆಪಿ ಬಲವರ್ಧನೆಯಲ್ಲಿ ಪಂ. ದೀನ್ ದಯಾಳ್ ಉಪಾಧ್ಯಾಯ ಪಾತ್ರ ಅನನ್ಯ- ಸರ್ವೋತ್ತಮ ಜಾರಕಿಹೊಳಿ*
ಗೋಕಾಕ- ಬಿಜೆಪಿಯು ಇಷ್ಟು ದೊಡ್ಡ ಮಟ್ಟದಲ್ಲಿ ಬಲವರ್ಧನೆಯಾಗಲು ಪಂ. ದೀನ ದಯಾಳ್ ಉಪಾಧ್ಯಾಯ ಅವರ ಕೊಡುಗೆ ಅನನ್ಯ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಂಘದ ನಂತರ ಭಾರತೀಯ ಜನತಾ ಪಾರ್ಟಿಯಾಗಿ ಬಲಾಢ್ಯ ರಾಜಕೀಯ ಪಕ್ಷವಾಗಿ ಇಂದು ದೇಶದ ಪ್ರತಿ ಮೂಲೆ- ಮೂಲೆಗಳಲ್ಲಿಯೂ ಬೆಳೆದಿದೆ ಎಂದು ತಿಳಿಸಿದರು. …
Read More »*ಬೆಳಗಾವಿಯಲ್ಲಿ ಮೇಗಾ ಡೇರಿ ಸ್ಥಾಪನೆ- ಬೆಮೂಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ*
ಬೆಳಗಾವಿ : ಬೆಳಗಾವಿಯಲ್ಲಿ ಅತ್ಯುನ್ನತ ತಂತ್ರಜ್ಞಾನವುಳ್ಳ ಮೇಗಾ ಡೇರಿ ನಿರ್ಮಿಸುವ ಮೂಲಕ ಜಿಲ್ಲೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಕೆಪಿಟಿಸಿಎಲ್ ಸಭಾಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟ ಸುಧಾರಣೆಗೆ ಸಂಕಲ್ಪ ಮಾಡಿದ್ದೇನೆ. ಎಲ್ಲರೂ …
Read More »ವಿದ್ಯುತ್ ಅವಘಡದಲ್ಲಿ 13 ಜಾನುವಾರು ಮೃತ; ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಚೆಕ್ ಹಾಗೂ ಸಹಾಯ ಧನ ವಿತರಣೆ.
ಯಮಕನಮರಡಿ: ವಿದ್ಯುತ್ ಅವಘಡದಲ್ಲಿ 13 ಜಾನುವಾರು ಮೃತಪಟ್ಟಿದ್ದು ಜಾನುವಾರುಗಳ ಮಾಲೀಕರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಹಾರ ಧನದ ಚೆಕ್ ವಿತರಣೆ ಹಾಗೂ ವೈಯಕ್ತಿಕವಾಗಿ 10 ಸಾವಿರ ರೂ ಧನ ಸಹಾಯ ಮಾಡಿದರು. ಯಮಕನಮರಡಿ ಮತಕ್ಷೇತ್ರದ ಹಳೆ ವಂಟಮೂರ ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಆಕಳು, ಹೋರಿ, ಎಮ್ಮೆ ಸೇರಿದಂತೆ ಒಟ್ಟು 13 ಜಾನುವಾರುಗಳು ಮೃತಪಟ್ಟಿದ್ದಾವೆ. ಸದರಿ ಜಾನುವಾರುಗಳ ಮಾಲೀಕರಾದ ಮುತ್ತೆಪ್ಪ ಬಸರಗಿ, ಲಕ್ಷ್ಮಣ ಕಿಲಾರಗಿ, ಯಲ್ಲವ್ವಾ ಮಸ್ತಿ ಅವರಿಗೆ …
Read More »
CKNEWSKANNADA / BRASTACHARDARSHAN CK NEWS KANNADA