ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣ ಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಕಟಿಬದ್ಧರಾಗಿ ನಿಂತಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿ ಮೂಡಲಗಿಯಲ್ಲಿ ಸೋಂಕಿತರಿಗಾಗಿ ಮತ್ತು …
Read More »*ಜೀವದ ಹಂಗನ್ನು ತೊರೆದು ಸುದ್ದಿ ಮಾಡುವ ಪತ್ರಕರ್ತರಗಿಲ್ಲ ಸರ್ಕಾರದ ಪ್ಯಾಕೇಜ್*
ಕೊರೊನಾ ಮೊದಲ ಅಲೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ತಮ್ಮ ಜೀವದ ಹಂಗನ್ನು ತೊರೆದು ನಗರ,ಪಟ್ಟಣ.ಹಳ್ಳಿ ಹಳ್ಳಿ,ಗಲ್ಲಿ ಗಲ್ಲಿ ತಿರುಗಿ ಕೊರೊನಾ ವಾಸ್ತವ ಸ್ಥಿತಿಯ ಸುದ್ದಿಯನ್ನು ಪ್ರಕಟಿಸಿ ಸರ್ಕಾರದ ಕಣ್ಣು ತೆರಸುವ ಪ್ರಾಮಾಣಿಕ ಕೆಲಸ ಮಾಡುವುದಲ್ಲದೇ ಸೋಂಕಿತರಿವ ಸ್ಥಳಗಳಿಗೆ ತೆರಳಿ ಅವರಿಗೆ ಆಗುವ ಅನೂಕೂಲ ಮತ್ತು ಅನಾನೂಕೂಲ ಬಗ್ಗೆ ತಿಳಿಸುವ ಪತ್ರಕರ್ತರ ಯಾವಾಗ ಸೋಂಕು ಹರಡುತ್ತೇ ಎನ್ನುವ ಆತಂಕದಲ್ಲಿ ನಿತ್ಯ ಸಾರ್ವಜನಿಕರ ಬಗ್ಗೆ ಕಳಿಕಳಿಯುಳ್ಳ ಒಬ್ಬ ಪತ್ರಕರ್ತರು ಯಾವದೇ …
Read More »ಕೊರೊನಾ ಲಾಕ್ಡೌನ್- 1,250 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ
ಬೆಂಗಳೂರು: ಕರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಇದಾಗಿದ್ದು,. ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ ಎಂಬುದರ ಡಿಟೇಲ್ಸ್ ಇಲ್ಲಿದೆ. ಆಟೋ-ಟ್ಯಾಕ್ಷಿ ಚಾಲಕರಿಗೆ 3 ಸಾವಿರ ಸಹಾಯಧನ ಬೀದಿಬದಿ ವ್ಯಾಪಾರಿಗಳಿಗೆ 3 ಸಾವಿರ ರೂಪಾಯಿ ಹೂವು-ಹಣ್ಣು ವರ್ತಕರಿಗೆ 3 ಸಾವಿರ ರೂಪಾಯಿ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂಪಾಯಿ ಅಸಂಘಟಿತ …
Read More »ಲಾಕ್ ಡೌನ್; ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕರವೇ ಜಿಲ್ಲಾ ಸಂಚಾಲಕ ಆಗ್ರಹ!
ಬೆಳಗಾವಿ: ಪರಿಹಾರ ನೀಡಲು ಆಗ್ರಹ ,,,ಮಾನ್ಯ ಘನ ಸರ್ಕಾರದ ಮುಖ್ಯಮಂತ್ರಿಗಳು ಎಕಾಎಕಿ ಲಾಕ್ ಡೌನ ಮಾಡುವುದಿಲ್ಲ ಎನ್ನುತ್ತಾ ಒಮ್ಮಿಂದೊಮ್ಮಿಗೆ ಲಾಕ್ ಡೌನ್ ಮಾಡಿದ್ದಾರೆ ಕರೋನ ಹೆಚ್ಚಾದ ಹಿನ್ನೆಲೆ ಮಾಡಿರಬಹುದು ಆದರೆ ಬಡವರ ಕೂಲಿ ಕಾರ್ಮಿಕರ ಗತಿ ಎನಾಗಬೇಕು ಅವರು ಏನು ಮಾಡಬೇಕು ಹೊಟ್ಟೆ ಹೇಗೆ ತುಂಬಿಸಿ ಕೊಳ್ಳಬೇಕು ವಾರದ ಸಂಘ ಸಂಸ್ಥೆಗಳು ತೆಗೆದ ಸಾಲ ಹೇಗೆ ಮರು ಪಾವತಿ ಮಾಡಬೇಕು ಸರ್ಕಾರ ಯಾಕೆ ಬಡವರಿಗೆ ಸಹಾಯ ಮಾಡುತ್ತಿಲ್ಲ ಕೂಡಲೇ ಸನ್ಮಾನ್ಯ …
Read More »ಬೆಳಗಾವಿ ಉಪಚುನಾವಣೆಯಲ್ಲಿ ನನ್ನ ಸಹೋದರರು ಸಹಾಯ ಮಾಡಿಲ್ಲ : ಸತೀಶ್ ಜಾರಕಿಹೊಳಿ
ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …
Read More »ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!!
ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಡುಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ ಹೋಗುತ್ತಾರೆ. ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸುದ್ದಿಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಪರ್ತಕರ್ತರ ಕಾರ್ಯವನ್ನು ಶ್ಲಾಘಿಸಿರುವ ರಾಜ್ಯ …
Read More »ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ
ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ ಕೊರೋನಾ ರೋಗದ ವಿರುದ್ಧ ಹೋರಾಟ ಮಾಡಿ ಕರೋನಾ ಸೋಂಕನ್ನು ಹರಡದಂತೆ ತಡೆಗಟ್ಟಲು ಮೊದಲ ಪ್ರಾಮುಖ್ಯತೆಯನ್ನು ನೀಡಿ ಕಾರ್ಯ ಮಾಡಿದರೆ ಕೊರೋನಾ ಮಹಾಮಾರಿಯನ್ನು ಗೆಲ್ಲಬಹುದಾಗಿದೆ. ಆಕ್ಸಿಜನ …
Read More »ಜನರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರಿಗೆ ಅಗತ್ಯ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ: ರಾಹುಲ್ ಜಾರಕಿಹೊಳಿ
ಗೋಕಾಕ: ಸತೀಶ ಶುಗರ್ಸ್ ಲಿಮಿಟೆಡ್ ವತಿಯಿಂದ ಗೋಕಾಕ ಶಹರ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ನಗರದ ಬಸವೇಶ್ವರ ವೃತ್ತದಲ್ಲಿ ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು. “ಕೋವಿಡ್-19 ಹರಡದಂತೆ ತಡೆಯಲು ಸಾರ್ವಜನಿಕರನ್ನು ನಿರಂತರವಾಗಿ ಜಾಗೃತಗೊಳಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೂ ಅವರು ತಮ್ಮ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ತೊಡಗಿದ್ದಾರೆ. ಹೀಗಾಗಿ, ಅವರಿಗೆ ನೈತಿಕ …
Read More »ಯುವಕರು ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ರಾಹುಲ್ ಜಾರಕಿಹೊಳಿ ಬಸವೇಶ್ವರರು, ಶಿವಾಜಿ ಮಹಾರಾಜರು ಸಮಾನತೆಯ ಪರವಾಗಿದ್ದರು: ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: “ಬಸವೇಶ್ವರರು ಮತ್ತು ಶಿವಾಜಿ ಮಹಾರಾಜರು ಎಲ್ಲರೂ ಸಮಾನರು ಎಂಬ ತತ್ವ ಹೊಂದಿದ್ದರು. ಎಲ್ಲರಿಗೂ ಸಮಾನತೆ ದೊರಕಿಸಿಕೊಡಲು ಹಗಲಿರುಳು ಶ್ರಮಿಸಿದ್ದರು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. “ಹಿಂದೂ ಧರ್ಮದ ಸುಧಾರಣೆ ಹಾಗೂ ಧರ್ಮವನ್ನು ಗಟ್ಟಿಗೊಳಿಸಲು ಇಬ್ಬರ ಕೊಡುಗೆಯೂ ಅಪಾರವಾಗಿದೆ. ಇಬ್ಬರೂ ಕೂಡ ಮಹಿಳೆಯರ …
Read More »ಫ್ರಂಟ್ ಲೈನ್ ವಾರಿಯರ್ಸ ಮೇಲೆ ಹಲ್ಲೆ ಸಿಪಿಐ ವೆಂಕಟೇಶ ಮುರನಾಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಪತ್ರಕರ್ತರು ಆಗ್ರಹ
ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …
Read More »
CKNEWSKANNADA / BRASTACHARDARSHAN CK NEWS KANNADA