ಚಿಂಚಲಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಜಿಲ್ಲಾಡಳಿತ ಮಾರ್ಗದರ್ಶನದತ್ತೆ ಚಿಂಚಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಿದೆ. ಈ ಪಡೆಗಳನ್ನು ಕೋವಿಡ್ ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದೆಂದು ಮುಖ್ಯಾಧಿಕಾರಿ ವೇಕಟಸ್ವಾಮಿ ಬಳ್ಳಾರಿ ಹೇಳಿದರು. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆ ಭರ್ಜರಿಯಾಗಿಯೇ ಅಪ್ಪಳಿಸುತ್ತಿದೆ. ಕಳೆದ …
Read More »ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ, ಸಾಮರ್ಥ್ಯದ ಬಗ್ಗೆ ಪರಿಶೀಲಿಸಿದ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ‘ಬೆಳಗಾವಿ ಆಕ್ಸಿಜನ್ ಪ್ಲಾಂಟ್’ ಗೆ ಶುಕ್ರವಾರ ಸಂಜೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಸತೀಶ ಅವರು ಕೆಲಹೊತ್ತು ಚರ್ಚೆ ನಡೆಸಿದರು. …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …
Read More »ರಾಜ್ಯದಲ್ಲಿ ಹಾಫ್ ಲಾಕ್ ಡೌನ್! ಅಗತ್ಯ ಸೇವೆ ಬಿಟ್ಟು ಉಳಿದೆಲ್ಲಾ ಅಂಗಡಿಗಳು ಬಂದ್!
ಬೆಂಗಳೂರು: ರಾಜ್ಯದಲ್ಲಿ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವನ್ನು ಬಂದ್ ಮಾಡಿಸಲಾಗುತ್ತಿದೆ. ಬಟ್ಟೆಯಂಗಡಿ, ಇಲೆಕ್ಟ್ರಾನಿಕ್ ಶಾಪ್ ಸೇರಿದಂತೆ ಉಳಿದೆಲ್ಲಾ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ. ಎಪ್ರಿಲ್ 21ರಿಂದ ಮೇ 4ರವರೆಗೆ ಹಗಲು ಹೊತ್ತು ಸೇರಿದಂತೆ ಈ ನಿರ್ಬಂಧಗಳನ್ನು ಹೇರಲಾಗಿದೆ. ರಾಜ್ಯದಲ್ಲಿ ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಶಾಲೆ ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ. ಚಿತ್ರಮಂದಿರ, ಶಾಪಿಂಗ್ …
Read More »ರಾಜ್ಯದಲ್ಲಿ ನೈಟ್ ಮತ್ತು ವೀಕೆಂಡ್ ಕರ್ಫ್ರ್ಯೂ ಜಾರಿ
ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿದ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ. ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶ ಹೊರಡಿಸಿದ್ದಾರೆ. ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಇನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 …
Read More »ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.
ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ …
Read More »ಕರದಂಟು ನಾಡಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಬೃಹತ ರೋಡ್ ಶೋ.
ಗೋಕಾಕ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಮಂಗಳವಾರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ, ಚುನಾವಣಾ ಪ್ರಚಾರ ಮಾಡಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ಸತೀಶ ಜಾರಕಿಹೊಳಿ ಅವರ ತವರೂರಿನಲ್ಲಿ ಇಂದು …
Read More »ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ: ಬಸವರಾಜ ಖಾನಪ್ಪನವರ
ಮೂಡಲಗಿ: ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿ ಹುಣಶ್ಯಾಳ ಪಿ.ಜಿ ಯ …
Read More »ಮೋದಿಯ ಸುಳ್ಳಿನ ಮಾತುಗಳಿಗೆ ಮರುಳಾಗಬೇಡಿ : ಸತೀಶ್ ಜಾರಕಿಹೊಳಿ
ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …
Read More »ಬೆಳಗಾವಿಯಲ್ಲಿ ಸತೀಶ ಗೆದ್ದರೇ, ದೇಶದಲ್ಲಿ ವಿದಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ: ಖರ್ಗೆ ವಿಶ್ವಾಸ
ಬೆಳಗಾವಿ: ” ಲೋಕಸಭಾ ಉಪಚುನಾವಣೆ ಯಲ್ಲಿ ಸತೀಶ ಜಾರಕಿಹೊಳಿ ಗೆದ್ದರೇ, ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳ್ಳೇಭಾವಿ ಗ್ರಾಮದಲ್ಲಿ ಕಾಂಗ್ರೆಸ್ ಉಪಚುನಾವಣೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ದಿಲ್ಲಿಯಿಂದ ಹಳ್ಳಿವರೆಗೂ ಗಣ್ಯರು ಆಗಮಿಸಿದ್ದಾರೆ, ನಮ್ಮೆಲ್ಲ ಮತದಾರರ ಆಶಿರ್ವಾದ್ ಮಾಡಬೇಕು. ಶಾಸಕಿ ಲಕ್ಷ್ಮೀಗೆ 60 ಸಾವಿರ ಮತಗಳ ಅಂತರದಿಂದ ಗೆಲವುದು ಸಾಧಿಸಲು ಸಹಕರಿದ ಹಾಗೇ ಸತೀಶಗೆ …
Read More »
CKNEWSKANNADA / BRASTACHARDARSHAN CK NEWS KANNADA