ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಬಿಜೆಪಿ ಶಾಲು ಹಾಕಿಕೊಂಡು ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ ಮಂಗಲಾ ನಾಮನಿರ್ದೇಶನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಉಮೇಶ್ ಕತ್ತಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಂಕರಗೌಡ ಪಾಟೀಲ, ಶಾಸಕರಾದ ಅಭಯ …
Read More »ರಂಗೇರಿದ ಉಪಚುನಾವಣೆ ಅಖಾಡ: ಗಮನ ಸೆಳೆದ ಅಭ್ಯರ್ಥಿಗಳ ಮಕ್ಕಳ ಪ್ರಚಾರ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ರಂಗೇರಿದ್ದು, ಕಾಂಗ್ರೆಸ್ ನಿಂದ ಕಣದಲ್ಲಿರುವ ತಂದೆ ಪರ ಮಕ್ಕಳು ಮತ ಬೇಟೆ ಆರಂಭಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ಮಂಗಳಾ ಅಂಗಡಿ ಬೆಳಗಾವಿಯಲ್ಲಿ ಸ್ಪರ್ಧಿಸಿದ್ದಾರೆ. ಸತೀಶ್ ಜಾರಕಿಹೊಳಿ ಪರ , ಮಗ ರಾಹುಲ್ ಹಾಗೂ ಮಗಳು ಪ್ರೀಯಾಂಕಾ ಜಾರಕಿಹೊಳಿ ಪ್ರಚಾರ ನಡೆಸಿದ್ದರೇ. ಮತ್ತೊಂದೆಡೆ ಮಂಗಲಾ ಅಂಗಡಿ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ವಾಹನದಲ್ಲಿ ಆಗಮಿಸಿ, ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ನಡೆದುಕೊಂಡೇ ಹೋದರು. ಹೆಗಲ ಮೇಲೆ ಹಸಿರು ಶಾಲು ಹೊತ್ತು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಶಾಸಕರು ಹಾಗೂ …
Read More »*ಗೋಕಾಕ ಪೋಲಿಸರ ಭರ್ಜರಿ ಬೇಟೆ,ಕಳ್ಳತನವಾದ ಟ್ರಕ್ ಪತ್ತೆ ಹಚ್ಚಿದ ಪೋಲಿಸರ ತಂಡ*
ಗೋಕಾಕ್ ಶಹರ ಠಾಣೆ ದಿನಾಂಕ 23/02/2020 ರಂದು ಮಧ್ಯಾಹ್ನ ಲಕ್ಷ್ಮಣ್ ನಿಂಬರಗಿ ಎಸ್ಪಿ ಸಾಹೇಬರು ಹಾಗೂ ಹೆಚ್ಚುವರಿ ಎಸ್ಪಿ ಸಾಹೇಬರು ಬೆಳಗಾವಿ ಮತ್ತು ಜಾವೀದ್ ಇನಾಮ್ದಾರ್ ಡಿವಾಯ್ಎಸ್ಪಿ ಗೋಕಾಕ ಹಾಗೂ ಗೋಪಾಲ ರಾಥೋಡ್ ಸಿಪಿಐ ಗೋಕಾಕ್ ರವರ ಮಾರ್ಗದರ್ಶನದಲ್ಲಿ ಟ್ರಕ್ ಕಳ್ಳತನ ಪತ್ತೆಯಾಗಿ ತಂಡ ರಚಿಸಿದ್ದು ತಂಡದ ಸಿಬ್ಬಂದಿಯವರಾದ ಕೆ ಬಿ ವಾಲಿಕಾರ್ ಪಿಎಸ್ಐ ಗೋಕಾಕ್ ಪೊಲೀಸ್ ಠಾಣೆ ಮತ್ತು ಆರ್ ಎಚ್ ಮುಲ್ಲಾ ಗೋಕಾಕದಲ್ಲಿ ಅಪರಾಧ ವಿಭಾಗ ಸಿಬ್ಬಂದಿ1)ಬಿ …
Read More »ಗೋಕಾಕ ವಾರ್ಡ ನಂ 26 ಸರ್ವಾಂಗೀಣ ಅಭಿವೃದ್ಧಿ ಬದ್ಧ: ಬಾಬು ಮುಳಗುಂದ!
ಗೋಕಾಕ: ನಗರ ಸಭೆ ಉಪಚುನಾವಣೆ ಅಭ್ಯರ್ಥಿಗಳ ಪ್ರಚಾರ ದಿನೇ ದಿನೇ ಜೋರಾಗುತ್ತಿದ್ದು ಗೋಕಾಕ ನಗರಸಭೆಯ ವಾರ್ಡ ನಂ 26 ನೇಯ ಅಭ್ಯರ್ಥಿಯಾದ ಬಾಬು ಕೃಷ್ಣಪ್ಪಾ ಮುಳಗುಂದ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಹೌದು ಇಂದು ಬಾಬು ಕೃಷ್ಣಪ್ಪಾ ಮುಳಗುಂದ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು ಈ ಸಂದರ್ಭದಲ್ಲಿ ಮತದಾರರ ಅತಿ ವಿಶ್ವಾಸದಿಂದ ಜಯ ನಿಮ್ಮದಾಗಲಿ ಎಂದು ಹರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಾಬು …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ !
ಬೆಳಗಾವಿ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಪಕ್ಷದ ಪ್ರಭಾವ, ಲಿಂಗಾಯತ ಅಸ್ತ್ರದ ಜೊತೆಗೆ ಅನುಕಂಪದ ಟ್ರಂಪ್ ಕಾರ್ಡ್ ಬಳಸಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎನ್ನಲಾಗಿದೆ
Read More »ಲೋಕಸಭಾ ಉಪಚುನಾವಣೆಗೆ ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಪಿಕ್ಸ್!
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅಧಿಕೃತವಾಗಿ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸತೀಶ ಜಾರಕಿಹೊಳಿ ಅವರಿಗೆ ಪಕ್ಷದ ಭಿ-ಪಾರಂ ನೀಡಿದ್ದಾರೆ. ಸತೀಶ ಅವರೇ ಉಪಚುನಾವಣೆಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ನಿಂದ ಒಕ್ಕೋರಲ ಕೂಗು ಕೇಳಿ ಬಂದಿತ್ತು. ರಾಜ್ಯದ …
Read More »*ಬೆಳಗಾವಿ ಲೋಕಸಭಾ ಉಪ ಚುನಾವಣೆ 5ಲಕ್ಷ ಕ್ಕೂ ಹೆಚ್ಚು ಅಂತರದ ಮತಗಳ ಪಡೆಯಲು ಶ್ರಮಿಸಿ-ಮಹೇಶ ಟೆಂಗಿನಕಾಯಿ*!
ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ೫ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಗುರಿ ಹೊಂದಿದ್ದು, ಗೋಕಾಕ ಮತಕ್ಷೇತ್ರದಿಂದ ೧ಲಕ್ಷಕ್ಕೂ ಅಧಿಕ ಅಂತರದ ಮತಗಳನ್ನು ಪಡೆಯಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ಅವರು, ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಭೂತ ಸಮಿತಿಯ ಅಧ್ಯಕ್ಷರುಗಳ ಸಮಾವೇಶವನ್ನು …
Read More »ಅಭಿವೃದ್ಧಿಯೇ ನನ್ನ ಮುಖ್ಯ ಗುರಿ : ವಿಷ್ಣು ಗೌಡ ಪಾಟೀಲ
ಗೋಕಾಕ: ನಗರ ಸಭೆ ಉಪಚುನಾವಣೆ ಕಾವು ಜೋರಾಗಿದ್ದು, ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಸದ್ಯಸರ ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂ 13ನೇಯ ಉಪಚುನಾವಣೆಯಲ್ಲಿ ಅದೇ ವಾರ್ಡಿನ ವಿಷ್ಣು ಗೌಡ ಪಾಟೀಲ್ ಕಣಕ್ಕೆ ಇಳಿದಿದ್ದಾರೆ. ಇಂದು ವಿಷ್ಣು ಗೌಡ ಪಾಟೀಲ್ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದು ಅವರ ಆತ್ಮೀಯ ಗೆಳೆಯ ಮಂಜುನಾಥ್ ತುರಾಯಿದಾರ ಸಾಥ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣು ಗೌಡ ಪಾಟೀಲ್ …
Read More »ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು : ಅಶೋಕ್ ಪೂಜಾರಿ ಆಗ್ರಹ.
ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು’ ಎಂದು ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಮುಖಂಡರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಾಗೂ ಕಪ್ಪು ಮಾಸ್ಕ್ ಧರಿಸಿ ಸುವರ್ಣ ವಿಧಾನಸೌಧ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಧರಣಿ ನಡೆಸಿದರು. ಮುಖಂಡ ಅಶೋಕ ಪೂಜಾರಿ ಮಾತನಾಡಿ, ‘ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ಖಂಡನೀಯ. ಶಾಸಕರು ಸರ್ಕಾರದ …
Read More »
CKNEWSKANNADA / BRASTACHARDARSHAN CK NEWS KANNADA