Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಬೆಳಗಾವಿ ಉಪ ಚುನಾವಣೆ : ಸರ್ಕಾರದ ದುರಾಡಳಿತವೇ ಪ್ರಮುಖ ವಿಷಯ: ಸತೀಶ್ ಜಾರಕಿಹೊಳಿ

ಬೆಳಗಾವಿ : ಮಾರ್ಚ್ 25 ರೊಳಗೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ಮೋದಿ , ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವನ್ನೇ  ಮೊದಲು ಟಾರ್ಗೆಟ್  ಮಾಡಲಿದ್ದೇವೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾತನಾಡಿ, ಕೇಂದ್ರ ಕೃಷಿ ಕಾಯ್ದೆ, ಮೋದಿ ಅವರು ಏಳು ವರ್ಷದ ಆಡಳಿತ, ತೈಲ ಬೆಲೆ ಏರಿಕೆ, ಖಾಸಗೀಕರಣ , ಸ್ಥಳೀಯವಾಗಿ ಕಳೆದ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ …

Read More »

ಗೋಕಾಕದಲ್ಲಿ ನಗರ ಸಭೆ ಉಪಚುನಾವಣೆ ರಣಕಹಳೆ: ಗೌಡರಿಂದ ಭರ್ಜರಿ ಪ್ರಚಾರ.

ಗೋಕಾಕ: ನಗರ ಸಭೆ ಉಪಚುನಾವಣೆ ಕಾವು ಜೋರಾಗಿದ್ದು, ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಸದ್ಯಸರ ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂ 13ನೇಯ ಉಪಚುನಾವಣೆಯಲ್ಲಿ ಅದೇ ವಾರ್ಡಿನ ಯುವಕ ವಿಷ್ಣು ಗೌಡ ಪಾಟೀಲ್ ಕಣಕ್ಕೆ ಇಳಿದಿದ್ದಾರೆ. ಇಂದು ವಿಷ್ಣು ಗೌಡ ಪಾಟೀಲ್ ಭರ್ಜರಿ ಪ್ರಚಾರ ಆರಂಭ ಮಾಡಿದ್ದು ಶಿವನ ಗೌಡ ಪಾಟೀಲ್ ಸಾಥ ನೀಡಿದ್ದಾರೆ. ವಾರ್ಡಿನ ಗುರು ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ತದನಂತರ ಮಾತನಾಡಿದ …

Read More »

ದಳವಾಯಿ ಕುಟುಂಬದ ಮೂರನೇ ಕುಡಿ ರಾಜಕೀಯದತ್ತ !

ಗೋಕಾಕ : ನಗರ ಸಭೆ ಉಪಚುನಾವಣೆ ಪೈಪೋಟಿ ಜೋರಾಗಿದ್ದು ಈ ವಾರ್ಡನಲ್ಲಿ ಮಾಜಿ ನಗರ ಅಧ್ಯಕ್ಷ ಸಿದ್ದಲಿಂಗ ದಳವಾಯಿ ಸುಪುತ್ರ ಸಮಾಜ ಸೇವೆಗಾಗಿ ರಾಜಕೀಯದತ್ತ ತಮ್ಮ ಚಿತ್ತ ಹರಿಸಿದ್ದಾರೆ. ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂಬರ 13ನೇಯ ಉಪಚುನಾವಣೆಯಲ್ಲಿ ದಳವಾಯಿ ಕುಟುಂಬದ ಮೂರನೆ ಕುಡಿ ಅಭಿಷೇಕ ಸಿದ್ದಲಿಂಗಪ್ಪ,ದಳವಾಯಿ, ಸಮಾಜ ಸೇವೆಗಾಗಿ ಇವತ್ತು ವಾರ್ಡ ನಂಬರ 13ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದಾರೆ. ಮೊದಲಿನಿಂದಲೂ ಸಮಾಜ ಸೇವೆಗಾಗಿಯೆ ಪ್ರಸಿದ್ದಿ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ :ನೀವೇ ಸ್ಪರ್ಧಿಸಿ ಎಂದು ಸತೀಶ ಜಾರಕಿಹೊಳಿಗೆ ಪಟ್ಟು ಹಿಡಿದ ಕಾಂಗ್ರೆಸ್ ಮುಖಂಡರು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧೆ ಮಾಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಬೆಳಗಾವಿ ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಹಿರಿಯ ನಾಯಕ ದಿನೇಶ್ ಗುಂಡೂರಾವ್  ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಇದಕ್ಕೆ …

Read More »

ಅಭಿಮಾನಿಗಳಿಂದ ಕೆಎಮ್ಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ: ಕೆಎಮ್ಎಫ್ ನಿರ್ದೇಶಕರಾದ ಅಮರನಾಥ ರ ಜಾರಕಿಹೊಳಿಯವರ ಹುಟ್ಟು ಹಬ್ಬದ ನಿಮಿತ್ಯವಾಗಿ ಇಂದು ನಗರದಲ್ಲಿ ಅಭಿಮಾನಿಗಳು ಅತ್ಯಂತ ಸರಳವಾಗಿ ಅವರ ಹುಟ್ಟು ಹಬ್ಬವನ್ನು ಆಚರಿಸಿದರು. ಅಮರನಾಥ ಜಾರಕಿಹೊಳಿ ಅವರು ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಒಂದು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಅದೇ ಅಮರನಾಥ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಗುರುಪ್ರಸಾದ್ ಪಾವಡೆ ಹಾಗೂ ಅನೇಕ ಅಭಿಮಾನಿಗಳು ಇಂದು ಸರಕಾರಿ …

Read More »

ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸಿದ ಗೋಕಾಕ ನಗರಸಭೆ ಅಭ್ಯರ್ಥಿ.!

ಗೋಕಾಕ: ನಗರಸಭೆ ಉಪಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ನಿಂಬೆಹಣ್ಣು ಕೈಯಲ್ಲಿ ಹಿಡಿದು ನಾಮಪತ್ರ ಸಲ್ಲಿಸಿ, ನಗರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಜಿ ನಗರಸಭೆ ಸದಸ್ಯ ಗಿರೀಶ ಖೋತ ಅವರ ಅಕಾಲಿಕ ನಿಧನದಿಂದ ತೆರವಾದ ನಗರಸಭೆ ವಾರ್ಡ ನಂ13 ರ ಉಪಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಅಭ್ಯರ್ಥಿ ಪ್ರವೀಣ ಪ್ರಭಾಕರ ಚುನಮರಿ ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿ ಪ್ರವೀಣ ಚುನಮರಿ ನಿಂಬೆಹಣ್ಣು ಹಿಡಿದು ನಾಮಪತ್ರ ಸಲ್ಲಿಸುವ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ …

Read More »

ಶಿವಯೋಗಿಗಳ ಸೇವೆ ಮಾಡಿದರೆ ಮನಸ್ಸಿಗೆ ತೃಪ್ಪಿ : ಶಿವಬಸವ ಸ್ವಾಮಿಜೀ

ನದಿ ಇಂಗಳಗಾಂವ: ಈ ನಾಡಿನಲ್ಲಿ ಸಾವಿರಾರು ಮಠಗಳು ಇವೆ ಅದರಲ್ಲಿ ಶಿವಯೋಗಿಗಳು ನೆನಪಿಸುವುದು ಅದು ಶ್ರೀ ಮುರಘೇಂದ್ರ ಶಿವಯೋಗಿಗಳ ಶಕ್ತಿ ಅಪಾರವಾದದ್ದುಎಂದು ಅಥಣಿಯ ಗಚ್ಚಿನಮಠ ಶಿವಬಸವ ಸ್ವಾಮಿಗಳು ಹೇಳಿದರು. ಅವರು ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ನಡೆಯುತ್ತಿರುವ 60 ನೇ ಮಹಾಶಿವರಾತ್ರಿಯ ನಡೆಯುತ್ತಿರುವ ಶರಣ ಸಂಸ್ಕ್ರತಿ ಉತ್ಸವ 6 ನೇ ದಿನದ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ನೂರಾರು ಹಳ್ಳಿಗಳ ಶಿವಯೋಗಿ‌ ಶ್ರೀಗಳಿಂದ ಮುರಘೇಂದ್ರ ಸ್ವಾಮಿಗಳ ಶತಮಾನೋತ್ಸವ ಅಂಗವಾಗಿ …

Read More »

ಪಾಮಲದಿನ್ನಿ ಗ್ರಾಮದಲ್ಲಿ ವಿವಿಧ ಕಟ್ಟಡ ಕಾಮಗಾರಿಗೆ ಪೂಜೆ

ಗೋಕಾಕ ತಾಲ್ಲೂಕಿನ ಪ್ರಮುಖ ಗ್ರಾಮ ಪಂಚಾಯಿತಿ ಪಾಮಲದಿನ್ನಿ ವ್ಯಾಪ್ತಿಯಲ್ಲಿ ಸುಮಾರು 1ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧೆಡೆ 6 ಶಾಲಾ ಕೊಠಡಿ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡ ಭೂಮಿ ಪೂಜೆಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಮಲ್ಲಪ್ಪ ಕಾಡಪ್ಪ ಕೌಜಲಗಿ,ಭೀಮಶಿ ನಿಲಜಗಿ,ಮಲ್ಲಪ್ಪ ಕಮತಿ, ತಾಲೂಕು ಪಂಚಾಯತ ಸದಸ್ಯರಾದ ಸಿದ್ದವ್ವ ಸಂಪಗಾರ, ಹಾಗೂ ಶಾಲಾ ಸುಧಾರಣ ಸಮೀತಿಯ ಸದಸ್ಯರು ಶಾಲಾ ಪ್ರದಾನ ಗುರುಮಾತೆ ಶ್ರೀಮತಿ ರೇಣುಕಾ ಹಿರೇಮನಿ ಶಾಲಾ …

Read More »

ಗೋಕಾಕ ನಗರ ಸಭೆ ವಾರ್ಡ ನಂ13ರ ಉಪಚುನಾವಣೆಯಲ್ಲಿ ಮಾವ ಅಳಿಯನ ಪೈಪೋಟಿ.

ಗೋಕಾಕ ನಗರದಲ್ಲಿ ಹಿರಿಯ ಸದಸ್ಯರಾದ ಕೋತ್ವಾಲ ಗೌಡರು ಹಾಗೂ ಗಿರೀಶ್ ಖೋತ ಅಕಾಲಿಕ ನಿಧನ ಹೊಂದಿದ ಕಾರಣ ನಗರ ವಾರ್ಡ ನಂ 13 ಮತ್ತು ವಾರ್ಡ ನಂ 26 ರಲ್ಲಿ ಉಪಚುನಾವಣೆ ಬಂದಿದೆ. ಹೌದು ವಾರ್ಡ ನಂ 13 ಕ್ಕೆ “ಸಾಮಾನ್ಯ” ಹಾಗೂ ವಾರ್ಡ ನಂ 26 ಕ್ಕೆ ಹಿಂದುಳಿದ ವರ್ಗಗಳ “ಅ” ಮೀಸಲಾತಿ ಪ್ರಕಟವಾಗಿದ್ದು. ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕ 17-03-2021. ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ 18-03-2021. ನಾಮಪತ್ರ …

Read More »

ರಾಜ್ಯದಲ್ಲಿ ಉಪ ಚುನಾವಣೆಗೆ ಮಹೂರ್ತ ಫಿಕ್ಸ್ .

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭೆ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್‌ 17 ರಂದು ನಡೆಸಲಾಗುತ್ತೆ ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಕ್ಷೇತ್ರಕ್ಕೆ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್‌ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17ರಂದು ಚುನಾವಣೆ ನಡೆಸಲಾಗುವುದು. ಇನ್ನು ಈ ಚುನಾವಣೆಗಳಿಗೆ ನಾಮಪತ್ರ …

Read More »