ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ …
Read More »*ನಂಬಿಕೆ ದ್ರೋಹ ಹಾಗೂ ಹಣ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿ ಗೋಕಾಕ ಪೋಲೀಸರ ಬಲೆಗೆ*
ಗೋಕಾಕ: ನಂಬಿಕೆ ದ್ರೋಹ ಮಾಡಿ ವಾಹನ ಹಾಗೂ ಹಣವನ್ನು ತೆಗೆದುಕೊಂಡು ಪರಾರಿಯಾಗುತ್ತಿದ ಖದಿಮನನ್ನ ಇಂದು ಗೋಕಾಕ ಪೋಲೀಸರು ಸೆರೆಹಿಡಿದಿದ್ದಾರೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಅಪರಾಧ 164/2020 ಕಲಂ 406 ಐಪಿಸಿ ಯಲ್ಲಿ ಡಿ ಎಸ್ ಪಿ ಜಾವೇದ್ ಇನಾಮದಾರ ಇವರ ಮಾರ್ಗದರ್ಶನದಲ್ಲಿ ಗೋಕಾಕ ಶಹರ್ ಪೋಲೀಸ ಠಾಣೆಯ ಪಿಎಸ್ಐ ಕೆ ಬಿ ವಾಲಿಕಾರ ಹಾಗೂ ಎ ಟಿ ಅಮ್ಮಿನಬಾವಿ , ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನಂಬಿಕೆ ದ್ರೋಹ …
Read More »ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘ
ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡುವುದೆ ಅಂತರಜಾತಿಯ ಪ್ರೋತ್ಸಾಹ ಸಂಘದ ಉದ್ದೇಶ: ವಿಜಯಸಿದ್ದೇಶ್ವರ ಸ್ವಾಮಿಜಿ. ಗೋಕಾಕ: ಗೋಕಾಕದಲ್ಲಿರುವ ಮಹಾಂತಲಿಂಗೇಶ್ವರ ಪ್ರೀಟಿಂಗ ಪ್ರೇಸನಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಮತ್ತು ಎಲ್ಲ ಜನರಿಗೂ ದಾರ್ಮಿಕ,ಆದ್ಯಾತ್ಮಿಕ ಸಮಾನತೆಯ ಸಲುವಾಗಿ ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘದಿಂದ ಕರೆದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾದಕ್ಷರಾದ ಡಾ: ಆರೂಡಭಾರತಿ ಸ್ವಾಮಿಜಿಗಳು ಮಾತನಾಡಿ ಲವ್ ಜಿಹಾದ ಹೆಸರಿನಲ್ಲಿ ಮುಸ್ಲಿಮರು ಹಿಂದೂ ಕನ್ಯೆ,ವರಗಳನ್ನು ಮತಾಂದರ …
Read More »*ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ*
ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ *ಶ್ರೀ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ …
Read More »*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ*
ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. …
Read More »ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ …
Read More »*ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆ*
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಶೀರ್ವಾದದಿಂದ ಕೌಜಲಗಿ ಬ್ಲಾಕ್ ಕಾಂಗ್ರೆಸ್ ಘಟಕದ ಘಟಕದ ಅಧ್ಯಕ್ಷರಾಗಿ ಮಂಜುನಾಥ ಮಸಗುಪ್ಪಿ ಅವರು ನೇಮಕ. ಮಂಜುನಾಥ ಮಸಗುಪ್ಪಿ ಮಾತನಾಡಿ “ನಾನು ಅತ್ಯಂತ ಅಚ್ಚುಕಟ್ಟಾಗಿ ಪಕ್ಷನಿಷ್ಠೆಯಿಂದ ಕಾರ್ಯ ಮಾಡುತ್ತೇನೆ, ಪಕ್ಷ ಸಂಘಟನೆ ಮಾಡುತ್ತೇನೆ. ಎಂದು ಹೇಳಿದರು. ಈ ಸಂದರ್ಭದಲ್ಲಿ ವಿನಾಯಕ ಪೂಜಾರಿ, ಹಣಮಂತಗೌಡ ಚಿಕ್ಕೆಗೌಡ್ರು, ಭೀಮಶಿ ಕಾರಡಗಿ, ಸಂಜು ಬಾಗಿ, ಪರಶು ಸೂರ್ಯವಂಶಿ , ಗುರುರಾಜ ತಿಮ್ಮಾಪೂರ, ಮುತ್ತು ಕೌಜಲಗಿ ,ಉಮೇಶ್ ಚಿಪ್ಪಲಕಟ್ಟಿ, ಮಾದೇವ …
Read More »*ಪುಟ್ಟ ಸಾಹುಕಾರರ ಹುಟ್ಟು ಹಬ್ಬ, ಮಾನವೀಯತೆ ಮೇರೆದ ಸಂತೋಷ ಜಾರಕಿಹೊಳಿ ಕುಟುಂಬ*
ಗೋಕಾಕ: ಇವತ್ತು ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಖುಷಿಯ ದಿನ ಇದೆ ದಿನ ಒಂದು ವರ್ಷದ ಹಿಂದೆ ಶ್ರೀ ಸಂತೋಷ್ ಜಾರಕಿಹೊಳಿ ದಂಪತಿಗಳು ಒಂದು ಗಂಡು ಮಗುವಿಗೆ ಜನ್ಮ ನೀಡಿದ ವಿಶೇಷ ದಿನ ಹುಟ್ಟಿನಿಂದಲೂ ಸರಳತೆಯನ್ನು ಮೆರೆದು ಬಂದ ಸಾಹುಕಾರರ ಕುಟುಂಬ ಮಗುವಿನ ಹೆರಿಗೆಯನ್ನು ಸರ್ಕಾರಿ ದವಾಖಾನೆಯಲ್ಲಿ ಮಾಡಿ ಒಂದು ಮಾದರಿಯಾಗಿತ್ತು ಇಂದು ಆ ಪ್ರೀತಿಯ ಕಂದಮ್ಮನಿಗೆ ಮೊದಲನೇ ವರ್ಷ ತುಂಬಿದ ದಿನ ಇಂದು ಕೂಡ ಒಂದು ಸಾಮಾಜಿಕ ಕಳಕಳಿಯನ್ನು ಹೊತ್ತು …
Read More »ಗೋಕಾಕ ಬ್ಲಾಕ್ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ
ಗೋಕಾಕ: ಗೋಕಾಕ ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೊಣ್ಣೂರಿನ ರಾಹುಲ್ ಬಡೇಸಗೋಳ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆದೇಶದ ಮೇರೆಗೆ ಇವರನ್ನು ನೇಮಿಸಲಾಗಿದೆ. ಕಾರ್ಯಕರ್ತರಾದ ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಪ್ರಕಾಶ್ ಡಾಂಗೆ, ಅಜ್ಜಪ್ಪ ಕರನಿಂಗ, ಪ್ರವೀಣ್ ಗುಡ್ಡಾಕಾಯು, ಮಂಜುಳಾ ರಾಮಗಾನಟ್ಟಿ, ಇಮ್ರಾನ್ ತಕ್ಕೀರ್, ಹನುಮಂತ ಗೋಪಾಳೆ, ಸುನೀಲ ಗುಡ್ಡಾಕಾಯು, ಶಿವು ಕಿಲಾರಿ, ನಿಯಾಲ ಹುಲಿಕಟ್ಟ, ಬಾಬಾಜಾನ್, ಶ್ರೀಶೈಲ್ ಅವರ ಸಹಕಾರದಿಂದ ಅಧ್ಯಕ್ಷ ಸ್ಥಾನವನ್ನು ಪಡೆದಿದ್ದಾರೆ.
Read More »ಗೋಕಾಕ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ.
ಗೋಕಾಕ: ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ …
Read More »
CKNEWSKANNADA / BRASTACHARDARSHAN CK NEWS KANNADA