Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ವಡ್ಡೇರಹಟ್ಟಿ ಗ್ರಾಪಂ.ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ

ಮೂಡಲಗಿ : ತಾಲ್ಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಲಕ್ಕವ್ವ ಅಡಿವೇಪ್ಪ ಹಾದಿಮನಿ, ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಸಿದ್ದಪ್ಪ ಹೊಳೆಕರ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ ವಡೇರಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರು ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ  ಶಾಸಕರಿಗೆ …

Read More »

ಕೆಪಿಸಿಸಿ ಕಾರ್ಯಧ್ಯಕ್ಷರು ಸತೀಶ ಜಾರಕಿಹೊಳಿ ಮಾರ್ಗದರ್ಶನ: ಹತ್ತರಗಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ  ಅವರ ಮಾರ್ಗದರ್ಶನದಲ್ಲಿ   ಹತ್ತರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ   ಸಂಗೀತಾ ಬಳ್ಳಾರಿ ಪಾತ್ರೋಟ ಹಾಗೂ  ಉಪಾಧ್ಯಕ್ಷರಾಗಿಅಕ್ಷತಾ ಉಮೇಶ ಭೀಮಗೋಳ ಅವಿರೋಧವಾಗಿ ಆಯ್ಕೆಯಾದರು. ಇದೇ ವೇಳೆ ನೂತನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಶಾಸಕ ಸತೀಶ ಜಾರಕಿಹೊಳಿ  ಅವರಿಗೆ ಸತ್ಕಾರ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಧುರೀಣ  ರವಿ ಅಣ್ಣಾ ಜಿಂಡ್ರಾಳಿ, ಮಹಾದೇವ ಪಟೋಳಿ, …

Read More »

*ವಿದ್ಯುತ್ ಲೈನ್ ಸ್ಥಳಾಂತರಿಸಲು ಸಂಗೋಳ್ಳಿ ಅಭಿಮಾನಿ ಬಳಗದಿಂದ ಮನವಿ..*

ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …

Read More »

*ನಂದಗಾಂವ ಗ್ರಾ,ಪಂ, ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ*

ಗೋಕಾಕ : ಮತಕ್ಷೇತ್ರದ ನಂದಗಾಂವ ಗ್ರಾಮ ಪಂಚಾಯಿತಿ ಚುನಾವಣೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಸಚಿವರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಕಾರ್ಮಿಕ ಮುಖಂಡರಾದ  ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಂತೇಶ ಕರಿಗಾರ.ಉಪಾಧ್ಯಕ್ಷರಾಗಿ ಬಾಳವ್ವ ಸಿದ್ದಪ್ಪ ಜಂಗನ್ನವರ.ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಚಿವರ ಕಾರ್ಯಲಯದ ಆಪ್ತ ಸಹಾಯಕರಾದ ಸುರೇಶ್ ಸನದಿ ಸುಧೀರ ಜೋಡಟ್ಟಿ.ಮತ್ತು ಚುನಾವಣಾ ಅಧಿಕಾರಿ ಸೇರಿದಂತೆ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು,ಮುಖಂಡರು ಉಪಸ್ಥಿತರಿದ್ದರು ಊರಿನ …

Read More »

*ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ – ಸಚಿವ ರಮೇಶ್ ಜಾರಕಿಹೊಳಿ‌ ಅವರನ್ನು ಭೇಟಿ ಮಾಡಿದ ರೈತರ ನಿಯೋಗ*

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌*, ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ …

Read More »

*ನಂಬಿಕೆ ದ್ರೋಹ ಹಾಗೂ ಹಣ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿ ಗೋಕಾಕ ಪೋಲೀಸರ ಬಲೆಗೆ*

ಗೋಕಾಕ: ನಂಬಿಕೆ ದ್ರೋಹ ಮಾಡಿ ವಾಹನ ಹಾಗೂ ಹಣವನ್ನು ತೆಗೆದುಕೊಂಡು ಪರಾರಿಯಾಗುತ್ತಿದ ಖದಿಮನನ್ನ ಇಂದು ಗೋಕಾಕ ಪೋಲೀಸರು ಸೆರೆಹಿಡಿದಿದ್ದಾರೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಅಪರಾಧ 164/2020 ಕಲಂ 406 ಐಪಿಸಿ ಯಲ್ಲಿ ಡಿ ಎಸ್ ಪಿ ಜಾವೇದ್ ಇನಾಮದಾರ ಇವರ ಮಾರ್ಗದರ್ಶನದಲ್ಲಿ ಗೋಕಾಕ ಶಹರ್ ಪೋಲೀಸ ಠಾಣೆಯ ಪಿಎಸ್ಐ ಕೆ ಬಿ ವಾಲಿಕಾರ ಹಾಗೂ ಎ ಟಿ ಅಮ್ಮಿನಬಾವಿ , ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ನಂಬಿಕೆ ದ್ರೋಹ …

Read More »

ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘ

ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡುವುದೆ ಅಂತರಜಾತಿಯ ಪ್ರೋತ್ಸಾಹ ಸಂಘದ ಉದ್ದೇಶ: ವಿಜಯಸಿದ್ದೇಶ್ವರ ಸ್ವಾಮಿಜಿ. ಗೋಕಾಕ: ಗೋಕಾಕದಲ್ಲಿರುವ ಮಹಾಂತಲಿಂಗೇಶ್ವರ ಪ್ರೀಟಿಂಗ ಪ್ರೇಸನಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಮತ್ತು ಎಲ್ಲ ಜನರಿಗೂ ದಾರ್ಮಿಕ,ಆದ್ಯಾತ್ಮಿಕ ಸಮಾನತೆಯ ಸಲುವಾಗಿ ವಿಶ್ವ ಹಿಂದೂ ಅಂತರಜಾತಿ ವಿವಾಹ ಪ್ರೋತ್ಸಾಹ ಸಂಘದಿಂದ ಕರೆದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾದಕ್ಷರಾದ ಡಾ: ಆರೂಡಭಾರತಿ ಸ್ವಾಮಿಜಿಗಳು ಮಾತನಾಡಿ ಲವ್ ಜಿಹಾದ ಹೆಸರಿನಲ್ಲಿ ಮುಸ್ಲಿಮರು ಹಿಂದೂ ಕನ್ಯೆ,ವರಗಳನ್ನು ಮತಾಂದರ …

Read More »

*ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ*

ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ *ಶ್ರೀ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ‌*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ …

Read More »

*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌*

ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ‌ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು‌ ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. …

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ …

Read More »