Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಬಿಜೆಪಿ ಸಮಾವೇಶದ ಭರ್ಜರಿ ಯಶಸ್ಸು ; ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ‌*

ನಿನ್ನೆ ಬೆಳಗಾವಿಯಲ್ಲಿ ನಡೆದ *ಜನಸೇವಕ‌ ಸಮಾವೇಶ* ವು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಮತ್ತಷ್ಟು ಕೆಲಸ ಮಾಡಲು ಉತ್ತೇಜಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವರಾದ *ಶ್ರೀ ಅಮಿತ್ ಶಾ*, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ *ಶ್ರೀ ಬಿಎಸ್ ಯಡಿಯೂರಪ್ಪ*, ಕೇಂದ್ರ ಸಚಿವರಾದ *ಶ್ರೀ ಪ್ರಲ್ಹಾದ್ ಜೋಶಿ* ಮತ್ತು ಬಿಜೆಪಿ ರಾಜ್ಯಾಧ್ಯಕ್ಷ *ಶ್ರೀ ನಳಿನ್ ಕುಮಾರ್ ಕಟೀಲ್* ಅವರಿಗೆ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ …

Read More »

ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ : ಶಾಸಕ ಸತೀಶ್ ಜಾರಕಿಹೊಳಿ

ಕಲಬುರಗಿ : ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ದವ್ ಠಾಕ್ರೆ ಹೇಳಿಕೆ ಖಂಡನೀಯ. ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಾನು ಮಹಾರಾಷ್ಟ್ರ ಸಿಎಂ …

Read More »

ಮೌಢ್ಯಕ್ಕೆ ಸೆಡ್ಡು ಹೊಡೆದ ಮಾನವ ಬಂಧುತ್ವ ವೇದಿಕೆ ಮಗುವಿಗೆ ಸ್ಮಶಾನದಲ್ಲಿ ‘ಭೀಮರಾವ್’ ಎಂದು ನಾಮರಕರಣ .

ನಿಪ್ಪಾಣಿ: ಸ್ಮಶಾನ ಭೂಮಿಯೂ ಪವಿತ್ರ ಎಂದು ಸಾರಿ ಹೇಳಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ  ಅವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.  ಸ್ಮಶಾನ ಭೂಮಿಯಲ್ಲಿಯೇ ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನಾ ದಿನಕ್ಕೆ ಮೆರಗು ನೀಡಿದರು.  ಈ ಐತಿಹಾಸಿಕ ಕಾರ್ಯಕ್ರಮಕ್ಕೆ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಸಾಕ್ಷಿಯಾಯಿತು.  ಬಾಳು  ಬರಗಾಲೆ ಅವರ ಮೊಮ್ಮಗನಿಗೆ      ಸ್ಮಶಾನದಲ್ಲಿ  ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಲಾಯಿತು. …

Read More »

ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರೊಬ್ಬರ ಮಗುವಿಗೆ ನಾಳೆ ಸ್ಮಶಾನದಲ್ಲಿ ಹೆಸರಿಡಲಿರುವ ಶಾಸಕ ಸತೀಶ ಜಾರಕಿಹೊಳಿ!

ಬೆಳಗಾವಿ: ಮೂಢನಂಬಿಕೆ,  ಕಂದಾಚಾರ ಹೊಗಲಾಡಿಸಲು ನಿರಂತರ ಶ್ರಮಿಸುತ್ತಿರುವ   ಶಾಸಕ ಸತೀಶ ಜಾರಕಿಹೊಳಿ  ಅವರು ಸಂಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಸದಾ ಒದಾ ಒಂದಿಲ್ಲದೊಂದು ವಿನೂತನ ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಗಮನ ಸೆಳೆಯುತ್ತಿರುತ್ತದೆ. ಈ ಸಂಘಟನೆ ಕಾರ್ಯಕರ್ತರೊಬ್ಬರು ತಮ್ಮ ಮೊಮ್ಮಗನ ನಾಮಕರಣ ಕಾರ್ಯಕ್ರಮ ಸ್ಮಶಾನದಲ್ಲಿ ಆಯೋಜನೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.  ನಿಪ್ಪಾಣಿ ತಾಲೂಕಿನ ಹುನ್ನರಗಿ ರುದ್ರಭೂಮಿಯಲ್ಲಿ ಜ. 17(ನಾಳೆ) ಬೆಳಗ್ಗೆ 10.30 ಕ್ಕೆ ಈ ಕಾರ್ಯಕ್ರಮದಲ್ಲಿ …

Read More »

ಗೋಕಾಕ: ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ.

ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. ಗೋಕಾಕ ನಗರವು ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಾಹಿತ್ಯಿಕವಾಗಿ, ಸಮಾಜಿಕವಾಗಿ , ಶೈಕ್ಷಣಿಕವಾಗಿ ಗೋಕಾಕ ನಗರದಲ್ಲಿ ದಿನಾಲೂ ಹತ್ತು ಹಲವಾರು ಕಾರ್ಯಕ್ರಮಗಳು ಜರಗುತ್ತಿವೆ. ಆದರೆ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರಿಯಾದ ಭವನದ ವ್ಯವಸ್ಥೆ ಇಲ್ಲವಾಗಿದೆ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು  ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ  ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು  ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ.    ನಿರಂತರ ಶ್ರಮವಹಿಸಿ ವಿಜ್ಞಾನಿಗಳು  ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ  ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ.  ಈ ಯೋಜನೆ ಯಶಸ್ವುಯಾಗಲಿ ಎಂದು  ಹಾರೈಸಿದರು. …

Read More »

ಬಹುಜನ ಸಮಾಜ ಪಾರ್ಟಿಯಿಂದ ಗೋಕಾಕದಲ್ಲಿ ಪತ್ರಿಕಾಗೋಷ್ಠಿ.

ಬಹುಜನ ಸಮಾಜ ಪಾರ್ಟಿಯಿಂದ ಗೋಕಾಕದಲ್ಲಿ ಪತ್ರಿಕಾಗೋಷ್ಠಿ. ಬಿ,ಎಸ್,ಪಿ,ಯಿಂದ ಗೋಕಾಕದಲ್ಲಿ ಪತ್ರಿಕಾಗೊಷ್ಟಿ, ನೀರಿಕ್ಷಣಾ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ ಗೋಕಾಕ ವಿದಾನಸಭಾ ಮತಕ್ಷೇತ್ರದ ಬಿ,ಎಸ್,ಪಿ,ಮುಖಂಡರಿಂದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು, ಈ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿಯ ಬೆಳಗಾವಿ ಪ್ರದಾನ ಕಾರ್ಯದರ್ಶಿಯಾದ ಲೋಹಿತ ಗೌಡ ಇವರು ಮಾತನಾಡಿ ಉತ್ತರಪ್ರದೇಶದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾದ ಅಕ್ಕ ಮಾಯಾವತಿಯವರ ಹುಟ್ಟು ಹಬ್ಬವನ್ನು ಆಚರಿಸುವುದಾಗಿ ಹೇಳಿ. ರಾಷ್ಟ್ರದಲ್ಲಿ ಬಹುಜನ ಸಮಾಜ ಪಾರ್ಟಿ ರಾಷ್ಟ್ರದಲ್ಲಿ ಮೂರನೆ ದೊಡ್ಡ ಪಕ್ಷ ಅಷ್ಟೆ …

Read More »

ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ

ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆರೋಪಿಸಿದ್ದಾರೆ. ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಭಾರತದ ರೈತ ಸಂಘಟನೆಗಳು ಇಡೀ ದೇಶದ ರೈತರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರಕಾರ ಅವರ ಹೋರಾಟಕ್ಕೆ ಪೂರಕವಾಗಿ ಸ್ವಂದಿಸುತ್ತಿಲ್ಲದಿರುವುದು ದುರಂತವಾಗಿದ್ದು, ಈ ಹೋರಾಟದ ಭಾಗವಾಗಿ ನಾವೆಲ್ಲರೂ ರೈತರಿಗೆ ಬಲ ತುಂಬಬೇಕಾಗಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸರ …

Read More »

ಗೋಕಾಕ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ  ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ  ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ  ವಿಠ್ಠಲ ಪರಸನ್ನವರ್,  ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.

Read More »

ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರೋನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ

ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಮತ್ತು ಕೆಲವು ಅಂಗನವಾಡಿ ಕಾರ್ಯಕರ್ತರಿಂದ ಅಣುಕು ಪ್ರದರ್ಶನವನ್ನು ಮಾಡಸಿ ಲಸಿಕೆ …

Read More »