Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ನೆರೆ ಸಂತ್ರಸ್ಥರ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ …

Read More »

ತುರ್ತು ಪರಿಸ್ಥಿತಿಯಲ್ಲಿ ಇದ್ದಾಗ 112 ಸಂಖ್ಯೆಗೆ ಕರೆ ಮಾಡಲು ಬೆಳಗಾವಿ ಎಸ್.ಪಿ ಮನವಿ

ಗೋಕಾಕ; ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗೋಕಾಕ ಪೋಲಿಸ್ ಇಲಾಖೆಯಿಂದ ಒಂದೆ ದೇಶ ಒಂದೆ ರಸ್ತೆ ಕರೆ ಸಂಖ್ಯೆ 112 ವಾಹನಗಳಿಗೆ ಬೆಳಗಾವಿ ಎಸ್,ಪಿ,ಲಕ್ಷ್ಮಣ ನಿಂಬರಗಿ ಗೋಕಾಕ ತಾಲೂಕಿನ ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಅದಲ್ಲದೆ ಗೋಕಾಕ ವೃತ್ತಕ್ಕೆ ಬಂದಂತಹ 6 ವಾಹನಗಳಿಗೆ ಎಸ್,ಪಿ, ಲಕ್ಷ್ಮಣ ನಿಂಬರಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಗೋಕಾಕ ಶಹರ ಪೋಲಿಸ್ ಠಾಣೆಯ ವ್ಯಾಪ್ತಿಯ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣಾ ಸರ್ಕಲ್ …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ಶ್ರೀರಾಮ ಸೇನೆ ಗೋಕಾಕ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ರವಿ ಪೂಜಾರಿ ಆಯ್ಕೆ.!

ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಶ್ರೀ ರಾಮ ಸೇನೆ ಸಂಸ್ಥಾಪಕರಾದ, ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.

Read More »

ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …

Read More »

ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸುಭಾಷ್ ಚಂದ್ರ ಬೋಸ್ ರ ಜಯಂತಿ ಆಚರಣೆ

ಬೆಳಗಾವಿ : ಬ್ರಿಟಿಷ್  ಸಾಮ್ರಾಜ್ಯದ ವಿರುದ್ಧ ಸಶಸ್ತ್ರ ಹೋರಾಟದ ಕಹಳೆ ಯನ್ನು ಊದಿದ ಪರಾಕ್ರಮಿ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ಜಯಂತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಆಚರಿಸಿದರು. ಇದೇ ವೇಳೆ ಮಾತನಾಡಿದ ಅವರು,  ಸುಭಾಷ್ ಚಂದ್ರ ಬೋಸ್  ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ನೇತಾರು. ಅವರ ದೇಶಪ್ರೇಮ , ಧೈರ್ಯ ಮತ್ತು ಹೋರಾಟಗಳೇ ನಮಗೆ …

Read More »

*ಹಿರಿಯ ಪ್ರಚಾರಕ ದೇಸಾಯಿ ನಿಧನಕ್ಕೆ ಕಂಬನಿ ಮಿಡಿದ ಸಚಿವ ರಮೇಶ್ ಜಾರಕಿಹೊಳಿ‌*

ಕಳೆದ ಏಳು ದಶಕಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಮಾಜ ಸೇವೆ ಮಾಡುತ್ತಿದ್ದ *ಶ್ರೀ ಬಾಬುರಾವ್ ದೇಸಾಯಿ* ಅವರ ಸಾವು ಅತೀವ ದುಃಖವನ್ನುಂಟುಮಾಡಿದೆ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕಂಬನಿ‌ ಮಿಡಿದಿದ್ದಾರೆ. ಸಂಘದ ವಿವಿಧ ಸ್ತರದ ಜವಾಬ್ದಾರಿಗಳೊಂದಿಗೆ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ‌ ಪ್ರಮುಖ ಸಂಚಾಲಕರಾಗಿ‌ ಕೆಲಸ‌ ಮಾಡಿದ್ದ ದೇಸಾಯಿ ಅವರು …

Read More »

*ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಕಾಂಗ್ರೆಸ್ ದೇಶಕ್ಕೆ ಮಾದರಿ : ಶಾಸಕ ಸತೀಶ ಜಾರಕಿಹೊಳಿ ಹೇಳಿಕೆ*

ಚಿಕ್ಕೋಡಿ:  ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ವರ್ಷ ಪೂರೈಸಿದ  ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡಿದ ಉದಾಹರಣೆ ಇದೆ. ಅದೇ ರೀತಿ ಮತ್ತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಯಕ್ಸಂಬಾ ಪಟ್ಟಣದಲ್ಲಿ ಶುಕ್ರವಾರ ನಡೆದ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸತ್ಕಾರ ಹಾಗೂ ಅನ್ನಪೂರ್ಣೇಶ್ವರಿ ಸಂಸ್ಥೆ ಆಯೋಜಿಸಿರುವ ಹೊಲಿಗೆ ಯಂತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಹಿಂದೆ ಕಾಂಗ್ರೆಸ್ …

Read More »

ಗೋಕಾಕ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ!

ಗೋಕಾಕ: ತಾಲೂಕಿನ 33 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದೆ. ಇಲ್ಲಿನ  ಶುಗರ್ ಪ್ಯಾಕ್ಟರಿ ಕ್ರಾಸ್ ಘಟಪ್ರಭಾ ರಸ್ತೆ ಸಮೀಪದ  ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಮೀಸಲಾತಿ ಸಭೆಯಲ್ಲಿ   ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮೀಸಲಾತಿ ಪ್ರಕಟಿಸಿದರು.  ತಳಕಟ್ನಾಳ ಗ್ರಾ.ಪಂ  ಅಧ್ಯಕ್ಷ (ಹಿಂದುಳಿದ‘ಅ’ವರ್ಗ), ಉಪಾಧ್ಯಕ್ಷ (ಎಸ್.ಸಿ.ಮಹಿಳೆ). ಖನಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ),ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ಪಾಮಲದಿನ್ನಿ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ) ನಂದಗಾಂವ- ಅಧ್ಯಕ್ಷ (ಹಿಂದುಳಿದ ‘ಅ’ವರ್ಗ ಮಹಿಳೆ),ಉಪಾಧ್ಯಕ್ಷ …

Read More »

*15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »