ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆ ಕಲಾಪದ ವೇಳೆ ಮಾಹಿತಿ ನೀಡಿದ್ದಾರೆ. ಸಾರಿಗೆ ನೌಕರರನ್ನ ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ. ಟಿ. ದೇವೇಗೌಡ ಒತ್ತಾಯ ಮಾಡಿದ್ರು. ಈಗಾಗಲೇ ಸಾರಿಗೆ ನೌಕರರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೀಗಾಗಿ ಅವರನ್ನ ಕರೆದು ಮಾತುಕತೆ ನಡೆಸುವಂತೆ ಜಿಟಿಡಿ ಸರ್ಕಾರಕ್ಕೆ ಒತ್ತಾಯಿಸಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಲಕ್ಷ್ಮಣ …
Read More »ಲಂಚ ಸ್ವೀಕಾರ ಆರೋಪ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ
ಕಲಬುರಗಿ : ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಹೊರಡಿಸಿದ್ದಾರೆ. ವಿಜಯಲಕ್ಷ್ಮಿ 2015 ರಲ್ಲಿ ಶಹಾಬಾದ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಜಪ್ತಿ ಮಾಡಿದ್ದ ವಾಹನ ಬಿಡಲು 25 ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಹಿನ್ನೆಲೆ ರಾಜು ಎಂಬ …
Read More »ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ರಾಜ್ಯ ರೈತರಿಂದ ಬಾರುಕೋಲು ಚಳುವಳಿ…!
ಕೃಷಿ ಕಾಯ್ದೆ ವಿರೋಧಿಸಿ ವಿಧಾನಸೌಧದೆದುರು ರೈತರ ಪ್ರತಿಭಟನೆ ಬೆಂಗಳೂರು : ಡಿಸೆಂಬರ್ ೮ ರಂದು ಭಾರತ ಬಂದ್ಗೆ ಬೆಂಬಲ ನೀಡಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ ೧೦ ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್ರಾವ್ ಸರ್ಕಲ್ …
Read More »ರೈತರ ಹೋರಾಟಕ್ಕೆ ಸಾಥ ಕೊಟ್ಟ ಯೋಧ ಪೊಲೀಸ್ ವಶಕ್ಕೆ
ಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ನಗರದಲ್ಲಿ ಸೈನಿಕರೊಬ್ಬರು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಕುಂದಗೋಳ ತಾಲೂಕಿನ ಬರದ್ವಾಡದ ರಮೇಶ್ ಮಾಡಳ್ಳಿ ಎನ್ನುವ ಸೈನಿಕ ರೈತರ ಹೋರಾಟಕ್ಕೆ ಸಾಥ್ ನೀಡಿದವರು. ಇವರು ಅಸ್ಸೋಂನ ಆರ್ಆರ್ ವಿಂಗ್ನ ಹವಾಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿಭಟನೆಗೆ ಹಸಿರು ಶಾಲು, ಬಾರುಕೋಲು ಮೂಲಕ ಬೆಂಬಲ ಸೂಚಿಸಿದರು. ಈ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ …
Read More »ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.
ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …
Read More »ಕಾಂಗ್ರೆಸ್ ವಿರುದ್ಧ ಎಚ್ ಡಿಕೆ ಆರೋಪ: ಸತ್ಯ ಶೋಧನಾ ಕಮಿಟಿ ರಚಿಸಬೇಕೆಂದು ವ್ಯಂಗ್ಯವಾಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರ ಸಹವಾಸ ಮಾಡಿ ನಾವಿಂದು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಅವರ ಪ್ರೀ ಪ್ಲ್ಯಾನ್ ಟ್ರ್ಯಾಪ್ ನಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅದೆಲ್ಲ ಮುಗಿದ ಹೋದ ಅಧ್ಯಾಯ. …
Read More »ಗೋಕಾಕದಲ್ಲಿ ಡಿ.6ಕ್ಕೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಆಚರಣೆ
ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕ್ ನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ …
Read More »ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆ ಮಾಡಲು ಸಿದ್ಧ: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ …
Read More »ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ.
ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ …
Read More »ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ
ಗೋಕಾಕ : ಶಾಸಕ ಸತೀಶ್ ಜಾರಕಿಹೊಳಿ ನಿವಾಸದ ಹಿಲ್ ಗಾರ್ಡನ್ ಕಚೇರಿಯಲ್ಲಿ ದಾಸ ಶ್ರೇಷ್ಠ, ಸಂತ ಕನಕದಾಸರ ಜಯಂತಿಯನ್ನು ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಆಚರಿಸಿದರು. ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ, ಕನಕದಾಸರು ಜಾತಿ, ಮತ, ಕುಲಗಳನ್ನು ಮೀರಿ ಭಕ್ತಿ ಮಾರ್ಗದಿಂದ ಭಗವಂತನನ್ನು ಒಲಿಸಿಕೊಂಡವರು. ಅಪ್ರತಿಮ ದಾರ್ಶನಿಕ ಕನಕದಾಸರ ಬೋಧನೆಗಳು ಸಮಾಜ ಸುಧಾರಣೆಗೆ ಸದಾ ಪ್ರೇರಣೆ ಎಂದು ಹೇಳಿದರು. …
Read More »
CKNEWSKANNADA / BRASTACHARDARSHAN CK NEWS KANNADA