ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ ಅವರ …
Read More »ಕಲಿಕೆ ನೆಪದಲ್ಲಿ ಹಿಂದಿ ಭಾಷೆ ಹೇರಿಕೆ ಸರಿಯಲ್ಲ: ಪವನ ಮಾಹಾಲಿ೦ಗಪುರ.
ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಕನಾ೯ಟಕ ರಕ್ಷಣಾ ವೇದಿಕೆ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿ೦ಗಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .ಈ ವಿಚಾರವಾಗಿ …
Read More »ಲಂಚ ಪ್ರಕರಣ: ಎಫ್ಡಿಎ ಬಂಧನ, ನಾಲ್ವರ ವಿರುದ್ಧ ಕೇಸ್…!
ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …
Read More »ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »ಮಾನ್ಯ ಗೃಹ ಸಚಿವರ ಗಮನಕ್ಕೆ
ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ …
Read More »ಭ್ರಷ್ಟ ಇಂಜಿನಿಯರ್ ಲಂಚದಾಹ : ಎಸಿಬಿ ಬಲೆಗೆ…..!
ಬದಾಮಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ(ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನೀಯರ್) .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಬಲೆಗೆ ಬಿದ್ದಿದ್ದಾರೆ. 2018-19 ನೇ ಸಾಲಿನಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಕೊಳ್ಳಲಾದ ಕಾಮಗಾರಿಗಳಿಗೆ ಸರಬರಾಜು ಮಾಡಿದ ಕಚ್ಚಾವಸ್ತುಗಳು ಸಂಭಂಧಿಸಿದ ವೋಚರ್ ಮತ್ತು ಅಳತೆ ಪುಸ್ತಕಗಳನ್ನು ನೀಡಲು ಗುತ್ತಿಗೆದಾರರಿಗೆ 60 ಸಾವಿರ ಲಂಚದ …
Read More »ಬೆಳಗಾವಿಯ ನೂತನ ಡಿಸಿಪಿಯಾಗಿ ವಿಕ್ರಂ ಆವಟೆ ನೇಮಕ ….!
ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಪಂಚಾಯತ್ ಭ್ರಷ್ಟ ಕಾರ್ಯದರ್ಶಿ.
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಶಾಲೆಗಳು ಕೊರೋನಾ ಹೆಸರಿನಲ್ಲಿ ಹೆಚ್ಚಿನ ಶುಲ್ಕ ಪಡೆದರೆ ಶಿಸ್ತುಕ್ರಮ : ಸಚಿವ ಎಸ್. ಸುರೇಶ್ಕುಮಾರ್
ಧಾರವಾಡ: ‘ಶಾಲಾ ಶುಲ್ಕ ಭರಿಸಿಕೊಳ್ಳುವುದರ ಜತೆಗೆ ಸ್ಯಾನಿಟೈಸೇಷನ್ ನೆಪದಲ್ಲಿ ಕೊರೊನಾ ಶುಲ್ಕವನ್ನು ಪಾಲಕರಿಂದ ವಸೂಲು ಮಾಡಿದ್ದು ಕಂಡುಬಂದರೆ, ಅಂಥ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕೋವಿಡ್ ಕಾನೂನಿನಡಿ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು. ‘ವಿದ್ಯಾಗಮ’ ಅನುಷ್ಠಾನ ಕುರಿತು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲಾ ಶುಲ್ಕ ವಿಚಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ …
Read More »ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ರೈತರೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ.
ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಚರ್ಚೆ ನಡೆಸಿದರು. ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು …
Read More »
CKNEWSKANNADA / BRASTACHARDARSHAN CK NEWS KANNADA