ಬೆಳಗಾವಿ : ಲೈನ್ ಮ್ಯಾನ್ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ ಇಟ್ಟು ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರಿಗೆ ಬೆಳಕು ನೀಡುವ ದೃಷ್ಟಿಯಿಂದ ಕೆಲಸ ಮಾಡುತ್ತಾರೆ,ಎಂದು ಶಾಸಕ ರಾಜು ಸೇಠ್ ಹೇಳಿದರು. ಬೆಳಗಾವಿಯ ನೆಹರು ನಗರದ ಗಣಪತಿ ದೇವಾಲಯದ ಆವರಣದಲ್ಲಿ ಲೈನ್ ಮ್ಯಾನ್ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಇದೇ ವೇಳೆ ಕೆಲ ಲೈನ್ ಮ್ಯಾನ್ ಗಳನ್ನು ಸನ್ಮಾನಿಸಲಾಯಿತು . ಬಳಿಕ ಮಾತನಾಡಿದ ಶಾಸಕ ರಾಜು ಸೇಠ್ ಅವರು ಲೈನ್ ಮ್ಯಾನ್ ಗಳು ತಮ್ಮ ಜೀವನವನ್ನೆ ಹೊತ್ತೆಯಾಗಿ …
Read More »ಗೋಕಾಕ ನಗರದ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡ ಶಿವಾನಂದ ಹತ್ತಿ ಚಾಲನೆ.
ಗೋಕಾಕ : ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡರಾದ ಶಿವಾನಂದ ಹತ್ತಿ ಅವರು ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿದರು. ವಾರ್ಡ್ 12 ರ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಭಾರತಿ ಶಿವಾನಂದ ಹತ್ತಿ, CDPO ಡಿ ಎಸ್ ಕೂಡವಕ್ಕಲಗಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರದ ತಾಯಂದಿರು ಉಪಸ್ಥಿತರಿದ್ದರು
Read More »ಉದ್ಯಾನವನ ಹಾಗೂ ನವೀಕರಣ; ಸರ್ಕಾರಿ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ
ಗೋಕಾಕ : ಸತೀಶ್ ಶುರ್ಗಸ್ಸ್ ಲಿಮಿಟೆಡ್ ಹುಣ್ಣಶ್ಯಾಳ ಪಿ.ಜಿ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಉದ್ಯಾನವನ ಹಾಗೂ ನವೀಕರಣ ಗೋಳಿಸಿದ ಶಾಲಾ ಕೊಠಡಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಶನಿವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಭಾರಿ ಪ್ರಾಚಾರ್ಯ ಎಲ್.ಎ ಅಂತರಗಟ್ಟಿ, ಉಪ ಪ್ರಾಚಾರ್ಯ ಎಂ.ಬಿ.ಬಳಿಗಾರ , ಸತೀಶ ಶುರ್ಗಸ್ಸ್ ಲಿಮಿಟೆಡ್ ನ ಪ್ರದೀಪ್ ಇಂಡಿ, ಎಲ್.ಆರ್.ಕಾರಗಿ, ಪಿ.ಡಿ.ಹಿರೇಮಠ , ವ್ಹಿ.ಎಂ.ತಳವಾರ, ದಿಲೀಪ್ ಪವಾರ, …
Read More »ಅಧಿಕಾರಕ್ಕೇರಿ 9 ತಿಂಗಳಲ್ಲೇ ಅನೇಕ ಯೋಜನೆಗಳು ಅನುಷ್ಠಾನ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಲ್ಲೇ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಮುಂದೆಯೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಔತಣಕೂಟ, ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಬಗ್ಗೆ ಮನೆ, ಮನೆಗಳಿಗೆ ತೆರಳಿ ಕಾರ್ಯಕರ್ಯರು …
Read More »ವಿಚಾರ ಕ್ರಾಂತಿದಿಂದ ವೈಚಾರಿಕ ಕಾಂತ್ರಿ ಬೆಳೆಸಿ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ವಿಚಾರ ಕ್ರಾಂತಿ ಮೂಲಕ ವೇಗವಾಗಿ ವೈಚಾರಿಕ ಕಾಂತ್ರಿ ಬೆಳೆಸುವ ಕಾರ್ಯವಾಗಲಿ, ನಿಮ್ಮ ಜತೆ ಹಿಂದೆಯೂ ಇದ್ದೆ, ಇಂದು ಇರುತ್ತೇನೆ, ಮುಂದೆಯೂ ಸಾಗುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಗಾಂಧಿ ಭವನದಲ್ಲಿ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಕರ್ನಾಟಕ ವಿಚಾರವಾದಿಗಳ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ವಿಚಾರ ಕ್ರಾಂತಿ” ಒಂದು ದಿನದ ರಾಜ್ಯ …
Read More »ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
*ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು* *ಗೋಕಾಕ*- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, …
Read More »ಶಾಂತಿ ಸಭೆ ; ಗೋಕಾಕದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : PSI ಕೆ ವಾಲಿಕಾರ
ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ …
Read More »ಗೋಕಾಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ.
ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ಇಂದಿಗೂ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಐಕಾನ್ ಎಂದು ಗೌರವಿಸಲಾಗುತ್ತದೆ. ಅವರ ಪರಂಪರೆಯು ಭಾರತೀಯರ ತಲೆಮಾರುಗಳಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಪರಿಶ್ರಮ …
Read More »ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ
ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್ ಸಿಗ್ನಲ್ ಕೊಟ್ಟ ಸಿಎಂ ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ …
Read More »ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೋರಾಟಕ್ಕೆ ಸಂದ ಫಲ
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ …
Read More »
CKNEWSKANNADA / BRASTACHARDARSHAN CK NEWS KANNADA