Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಆರೋಗ್ಯ ಇಲಾಖೆ ವತಿಯಿಂದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ*

ಗೋಕಾಕ : ಸರ್ಕಾರದ ನಿರ್ದೇಶನದ ಮೇರೆಗೆ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹುಟ್ಟಿದ ಮಗುವಿನಿಂದ ಐದು ವರ್ಷದ ಮಗುವಿನವರೆಗೆ ಇರುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು. ಇಂದು ಸತೀಶ್ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಮಗು ಲಸಿಕೆಯಿಂದ ಮತ್ತೆ ವಂಚಿತವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು.  ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ಸಿಯಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆಗಳನ್ನು ಪೂರ್ಣಗೊಳಿಸಲು ಮಿಷನ್ …

Read More »

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕೆಂದು ಹೈಕಮಾಂಡ್ ಸೂಚಿಸಿದೆ. ಚುನಾವಣೆಗೆ ಇನ್ನೂ ಅಭ್ಯರ್ಥಿಗಳು ನೋಡಿಲ್ಲ. ಆದರೆ ಗೆಲ್ಲುವವರನ್ನೇ …

Read More »

ಮಕ್ಕಳನ್ನು ಪ್ರೀತಿಯಿಂದ ಕಾಣುವ ಗುಣಗಳಿದ್ದರೆ ಯಶಸ್ವಿ ಶಿಕ್ಷಕರಾಗಲು ಸಾಧ್ಯ : ಬಿ.ಕೆ ಕುಲಕರ್ಣಿ

ಗೋಕಾಕ ಜು 27 : ವಿದ್ಯಾರ್ಥಿಗಳಿಗೆ ಮೌಲ್ಯಯುತವಾದ ಶಿಕ್ಷಣವನ್ನು ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಲಕ್ಷ್ಮಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬಿ.ಕೆ ಕುಲಕರ್ಣಿ ಹೇಳಿದರು. ಗುರುವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾಲೇಜ ಆಫ್ ಎಜುಕೇಶನ್( ಬಿ.ಇಡಿ ) 2022-23 ಸಾಲಿನ ನಾಲ್ಕನೇ ಸಮೀಸ್ಟರನ ಪ್ರ ಶಿಕ್ಷಣಾರ್ಥಿಗಳ ನಿಕಟ ಸೇವಾಪೂರ್ವ ತರಬೇತಿ ನಿಯೋಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದ ಭವಿಷ್ಯ ನಿರ್ಮಾಣವಾಗುವುದು …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ; ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ*

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ಅಂತಾರಾಷ್ಟ್ರೀಯ ಪ್ಯಾರಾ ಥ್ರೋಬಾಲ್ ಸ್ಪರ್ಧೆಗೆ ಕರ್ನಾಟಕದ ಲಕ್ಷ್ಮಣ್ ಬಿ ಪಟಗಿರಿ ಎಂಬ ಯುವಕ ಆಯ್ಕೆ; ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ.*

ಗೋಕಾಕ : 2023 ಡಿಸೆಂಬರ್ 22 ರಿಂದ 27 ರಂದು ಚೈನೈ ದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಕರ್ನಾಟಕ ತಂಡದಲ್ಲಿ ಲಕ್ಷ್ಮಣ್ ಬಿ ಪಟಗಿರಿ ಎಂಬ ಯುವಕ ಆಯ್ಕೆ ಆಗಿದ್ದಾನೆ. ಈ ಅಂತಾರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಆಯ್ಕೆಯಾದ ಯುವಕನಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಿಸಿದರು. ಅಂತರರಾಷ್ಟ್ರೀಯ ತರಬೇತಿ ಮತ್ತು ಪಂದ್ಯಗಳ ಸರಣಿಯು ಜುಲೈ 27 ರಿಂದ …

Read More »

*ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿ*

ಗೋಕಾಕ : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿಯಾಗಿದ್ದಾರೆ. ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಆಗಮಿಸಿ ನೂತನ ಸಚಿವರಿಗೆ ಹೂವಿನ ಬುಕ್ಕೆ ನೀಡಿ ಅಭಿನಂದನೆ ಸಲ್ಲಿಸಿದರು,ನಂತರ ಹೆಸ್ಕಾಂ ಇಲಾಖೆಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು .

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ: ಜಂಟಿ ಸಭೆ ನಡೆಸಿ ಗೊಂದಲ ಪರಿಹರಿಸಲು ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ

ಬೆಳಗಾವಿ, ಜು.1(ಕರ್ನಾಟಕ ವಾರ್ತೆ): ವ್ಯಾಕ್ಸಿನ್ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಶನಿವಾರ (ಜು.1) ನಡೆದ ಸ್ಮಾರ್ಟ್ ಸಿಟಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …

Read More »