Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ; ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ*

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

*ಅಂತಾರಾಷ್ಟ್ರೀಯ ಪ್ಯಾರಾ ಥ್ರೋಬಾಲ್ ಸ್ಪರ್ಧೆಗೆ ಕರ್ನಾಟಕದ ಲಕ್ಷ್ಮಣ್ ಬಿ ಪಟಗಿರಿ ಎಂಬ ಯುವಕ ಆಯ್ಕೆ; ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ.*

ಗೋಕಾಕ : 2023 ಡಿಸೆಂಬರ್ 22 ರಿಂದ 27 ರಂದು ಚೈನೈ ದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಕರ್ನಾಟಕ ತಂಡದಲ್ಲಿ ಲಕ್ಷ್ಮಣ್ ಬಿ ಪಟಗಿರಿ ಎಂಬ ಯುವಕ ಆಯ್ಕೆ ಆಗಿದ್ದಾನೆ. ಈ ಅಂತಾರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಆಯ್ಕೆಯಾದ ಯುವಕನಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಿಸಿದರು. ಅಂತರರಾಷ್ಟ್ರೀಯ ತರಬೇತಿ ಮತ್ತು ಪಂದ್ಯಗಳ ಸರಣಿಯು ಜುಲೈ 27 ರಿಂದ …

Read More »

*ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿ*

ಗೋಕಾಕ : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಹೆಸ್ಕಾಂ ಹುಬ್ಬಳ್ಳಿ ವ್ಯವಸ್ಥಾಪಕ ನಿರ್ದೇಶಕ ರೋಷನ್ ಅವರು ಭೇಟಿಯಾಗಿದ್ದಾರೆ. ಇಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಆಗಮಿಸಿ ನೂತನ ಸಚಿವರಿಗೆ ಹೂವಿನ ಬುಕ್ಕೆ ನೀಡಿ ಅಭಿನಂದನೆ ಸಲ್ಲಿಸಿದರು,ನಂತರ ಹೆಸ್ಕಾಂ ಇಲಾಖೆಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು .

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ: ಜಂಟಿ ಸಭೆ ನಡೆಸಿ ಗೊಂದಲ ಪರಿಹರಿಸಲು ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ

ಬೆಳಗಾವಿ, ಜು.1(ಕರ್ನಾಟಕ ವಾರ್ತೆ): ವ್ಯಾಕ್ಸಿನ್ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಶನಿವಾರ (ಜು.1) ನಡೆದ ಸ್ಮಾರ್ಟ್ ಸಿಟಿ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ಇತಿಹಾಸ ಉಳಿಸಿ-ಬೆಳೆಸಲು ಮಹಾನ್ ಪುರುಷರ ಪ್ರತಿಮೆ ಅನಾವರಣ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಹಾನ್ ಪುರುಷರ ಇತಿಹಾಸ ತಿರುಚುವ ಪ್ರಯತ್ನ ಆಗುತ್ತಿದೆ. ಇತಿಹಾಸ ಉಳಿಸಿ, ಬೆಳೆಸುವ ಸಲುವಾಗಿ ಮಹಾನ್ ಪುರುಷರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಇಲ್ಲಿನ ಆಂಜನೇಯ ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಮಹಾಪುರುಷರು ಇದ್ದ, ಹಾಗೆ ಇರಬೇಕು. ಯಾರೋ ಮಧ್ಯ ಬಂದು …

Read More »

*ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*

ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ* l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ …

Read More »