ಮೂಡಲಗಿ : ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ …
Read More »ಗೋವಾದಲ್ಲಿ ಕನ್ನಡಗರ ಮೇಲೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಕರವೇ ಮನವಿ
ಗೋಕಾಕ : ಗೋವಾದಲ್ಲಿ ಕರ್ನಾಟಕ ಮೂಲದ ಟ್ರಕ್ ಚಾಲಕ ಅನೀಲ್ ರಾಠೋಡ ಮೇಲೆ ಹಲ್ಲೆ ಮಾಡಿದರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರದಂದು ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. ಜುಲೈ 22 ರಂದು ಉತ್ತರ ಗೋವಾ ರಾಜ್ಯದ ಪೆರನೆಮ್ ನಗರದಲ್ಲಿ ಕರ್ನಾಟಕ ಮೂಲದ ಟ್ರಕ್ ಚಾಲಕ ಹಾಗೂ ಮಾಲಕರಾಗಿರುವ ಅನೀಲ್ ರಾಠೋಡ್ ಎಂಬ ವಿಜಯಪುರ ಕಲಕೇರಿ ಗ್ರಾಮದವರಾಗಿದ್ದು, ಗೋವಾದಲ್ಲಿ ಕಳೆದ ಸುಮಾರು …
Read More »ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮಸಗುಪ್ಪಿ : ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ ರೈತಪರ ಕಾಳಜಿಯುಳ್ಳ ವ್ಯಕ್ತಿಯೊಬ್ಬರನ್ನು ನಿರ್ದೇಶಕನನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು. ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಬುಧವಾರದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ …
Read More »*ಬಿಡಿಸಿಸಿ ಬ್ಯಾಂಕ್ ಚುನಾವಣೆ ಎದುರಿಸಲು ಸನ್ನದ್ಧ, ಶೀಘ್ರವೇ ಪ್ರಚಾರ: ಶಾಸಕ ಬಾಲಚಂದ್ರ ಜಾರಕಿಹೊಳಿ*
ಬೆಳಗಾವಿ- ಬರುವ ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ …
Read More »*ಎನ್ಡಿಡಿಬಿ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಗೌರವ ಸಮರ್ಪಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗುಜರಾತ್ (ಆನಂದ್ ನಗರ) ದಲ್ಲಿ ನಡೆಯುತ್ತಿರುವ ಎನ್ಸಿಡಿಎಫ್ಐ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಭಾಗಿಯಾಗಿರುವ ಎನ್ಸಿಡಿಎಫ್ಐ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು. ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ …
Read More »*ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ನೂತನ ಕಟ್ಟಡವನ್ನು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಷಾ ಅವರು ಲೋಕಾರ್ಪಣೆ ಮಾಡಿದರು. ಗುಜರಾತ್ ರಾಜ್ಯದಲ್ಲಿರುವ ಆನಂದ್ ನಗರದಲ್ಲಿ ನಿನ್ನೆ ಭಾನುವಾರದಂದು ಸುಮಾರು ೩೦ ಕೋಟಿ ರೂಪಾಯಿ ವೆಚ್ಚದ ಎನ್ಸಿಡಿಎಫ್ಐ ಕಚೇರಿಯ ನೂತನ ಕಟ್ಟಡವನ್ನು …
Read More »*ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ರೈತರ ಕಲ್ಯಾಣಕ್ಕಾಗಿ ಕೆಎಂಎಫ್ ನಿಂದ ಹಲವಾರು ಯೋಜನೆಗಳ ಜಾರಿ, ಅವುಗಳ ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ* *ರಾಮದುರ್ಗ -* ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ …
Read More »*ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ
ಭಾರತದಿಂದಲೇ ಯೋಗಕ್ಕೆ ಅಂತರ್ರಾಷ್ಟ್ರೀಯ ಮನ್ನಣೆ, ಪ್ರಧಾನಿ ಮೋದಿಯವರಿಂದಾಗಿ ಯೋಗಕ್ಕೆ ಮತ್ತಷ್ಟು ಕಳೆ – ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಹಬ್ಬದಂತೆಯೇ ನಡೆದ ಯೋಗ ದಿನಾಚರಣೆ, ಸಾವಿರಾರು ಜನರ ಸಾಕ್ಷಿ* *ಮೂಡಲಗಿ*- ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ …
Read More »ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ
ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು …
Read More »ಸಸಿಗಳನ್ನು ಹಚ್ಚಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬ ಆಚರಣೆ
ಗೋಕಾಕ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ತ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮತ್ತು ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದಂದು ನಗರದ ಕೃಷಿ ಮಾರುಕಟ್ಟೆ ( ಎ.ಪಿ.ಎಂ.ಸಿ) ಆವರಣದಲ್ಲಿ ಸಸಿಗಳನ್ನು ಹಚ್ಚಲಾಯಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ , …
Read More »
CKNEWSKANNADA / BRASTACHARDARSHAN CK NEWS KANNADA