ಕಾರುಗಳ ಮಧ್ಯೆ ಮುಖಾ ಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲಿಯೇ ಸಾವು, ಒಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಅಣ್ಣ ತಂಗಿ ಸ್ಥಳದಲ್ಲಿಯೇ ಸಾವು, ಗುರ್ಲಾಪುರ ಗ್ರಾಮದ ಬಳಿ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿ ಮೇಲೆ ಬೆಳಗಿನ ಜಾವ ನಡೆದ ಘಟನೆ, ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ದುಂಡಪ್ಪ ಬಡಿಗೇರ,(೩೪) ಭಾಗ್ಯಶ್ರೀ ಕಂಬಾರ((೨೨) ಮೃತರು, ಧಾರವಾಡದಿಂದ ಸ್ವ ಗ್ರಾಮ ಕಪ್ಪಲಗುದ್ದಿಗೆ ವಾಪಸಾಗುತ್ತಿದ್ದ ಅಣ್ಣ ತಂಗಿ ಈ ವೇಳೆ ಲೋಕಾಪುರದಿಂದ ಪುಣೆಗೆ ತೆರಳುತ್ತಿದ್ದ …
Read More »ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ
ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ , ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತವನ್ನು ಉತ್ಪಾದಿಸಲು …
Read More »*ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.*
*ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ.* *ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ …
Read More »ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಜಾರಕಿಹೊಳಿ ಸೂಚನೆ
ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಕಾರ ಜನರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಅಧಿಕಾರಗಳು ಅನುಷ್ಠಾನಗೊಳಿಸಬೇಕು ಎಂದ ಅವರು ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿಯನ್ನು …
Read More »ಮಹಾರಾಷ್ಟ್ರ ಗಡಿಬಾಗದ ಕನ್ನಡಿಗರಿಗೆ ಕರವೇ ಆಹ್ವಾನ: ಮುಖ್ಯಮಂತ್ರಿ ಬೇಟಿಗೆ ಮುಂದಿನ ವಾರ ಬೆಂಗಳೂರಿಗೆ ಮಹಾ ಕನ್ನಡಿಗರ ನಿಯೋಗ : ಮಹಾದೇವ ಅಂಕಲಗಿ
ಬೆಳಗಾವಿ ನ 30 : ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ಮೊದಲನೇ ವಾರದಲ್ಲಿ ಮಹಾರಾಷ್ಟ್ರ ಕನ್ನಡರಿಗೆ ಆಹ್ವಾನ ನೀಡಿದ್ದಾರೆ ಎಂದು ಸಾಂಗ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಮಹಾದೇವ ಅಂಕಲಗಿ ಹೇಳಿದರು. ಬುಧವಾರದಂದು ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಮಡಗ್ಯಾಳ ಗ್ರಾಮದಲ್ಲಿ ಕರವೇ ಗೋಕಾಕ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಅವರಿಂದ ಸತ್ಕಾರ ಸ್ವೀಕರಿಸಿ ಅವರು …
Read More »ಕುತೂಹಲ ಮೂಡಿಸಿದ ಜೋಶಿ, ಶೆಟ್ಟರ್, ಜಾರಕಿಹೊಳಿ ಭೇಟಿ!
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ …
Read More »ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಿ : ಯುವ ನಾಯಕ ರಾಹುಲ್ ಜಾರಕಿಹೊಳಿ
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಇಂತಹ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲರಿಗೂ ಅಭಿನಂದನೆಗಳು. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ನಿರಂತರ ಇಂತಹ ಪಂದ್ಯಾವಳಿಗಳನ್ನು ಆಯೋಜಿಸುವ ಅವಶ್ಯಕತೆ ಇದೆ. ಇಂದಿನ ಯುವಕರು ಭಾರತದ ಮುಂದಿನ ಭವಿಷ್ಯ ಎನ್ನಲಾಗುತ್ತಿದೆ. ಹೀಗಾಗಿ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ …
Read More »ಗೋಕಾಕ ನಗರದಲ್ಲಿ ಆರು ಜನರಿಗೆ ನಾಯಿ ಕಡಿತ; ಗಂಭೀರ ಗಾಯ! ಆಸ್ಪತ್ರೆಗೆ ದಾಖಲು.
ಗೋಕಾಕ : ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ನಾಯಿಗಳ ಉಪಟಳ ಹೆಚ್ಚಾಗಿದೆ. ನಗರದ ಗುರುವಾರ ಪೇಟೆಯ ನಾಯಕ್ ಗಲ್ಲಿ ಯಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಬೆಳ್ಳಂ ಬೆಳಿಗ್ಗೆ ಆರು ಜನರಿಗೆ ನಾಯಿ ಕಡಿದು ಗಂಭೀರ ಗಾಯವಾಗಿವೆ. ಗೋಕಾಕ ನಗರದಲ್ಲಿ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಇನ್ನು ನಾಯಿ ಕಡಿತದಿಂದ ಗಾಯಗೊಂಡವರನ್ನು ಗೋಕಾಕ ಸಾರ್ವಜನಿಕ …
Read More »*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ!
ಗೋಕಾಕ : ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಗೋಕಾಕ ಮತ ಕ್ಷೇತ್ರದ ಹಲವು ಸಮುದಾಯ ಭವನಗಳಿಗೆ , ಮಂದಿರಗಳಿಗೆ , ಚರ್ಚ, ಮಸಿದಿಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದರು. ಇಲ್ಲಿನ ಹಿಲ್ ಗಾಡರ್ನ್ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಗೋಕಾಕ ನಗರದ ಗೌಳಿ ಗಲ್ಲಿ ವಿಠ್ಠಲ ಮಂದಿರ, ಕುರುಬರ ದಡ್ಡಿ ಶ್ರೀ ರಾಘವೇಂದ್ರ ಮಠ, ಶಿಂಗಲಾಪುರ ನವಜೀವನ ಚರ್ಚ, ಉಪ್ಪಾರಟ್ಟಿ ಗ್ರಾಮದ ಶ್ರೀ ವಿಠ್ಠಲ ದೇವಸ್ಥಾನ, ಗೋಕಾಕ …
Read More »
CKNEWSKANNADA / BRASTACHARDARSHAN CK NEWS KANNADA