Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ದಾಸ ಶ್ರೇಷ್ಠ ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ : ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ.

ಗೋಕಾಕ : ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ : ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಎಂದು ಹೇಳಿದರು.   ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು ಮಾನವೀಯತೆಯನ್ನು ಜಗಕೆ ಸಾರಿದ ಮಹಾನ್ ಚೇತನ ‘ಕನಕದಾಸರು. ಸಮಾಜದ ಮೇಲು, ಕೀಳು, ಜಾತಿ, ಮತ ಸಿದ್ಧಾಂತದ ವಿರುದ್ಧ ಸಮರ ಸಾರಿ, ದಾಸ ಸಾಹಿತ್ಯಕ್ಕೆ ವೈಚಾರಿಕ ಪ್ರಭೆ ತಂದವರು ಶ್ರೀ …

Read More »

ಜನ ಸಾಮಾನ್ಯರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ದಿ. 12 ರಂದು ಬೃಹತ್ ಲೋಕ್ ಅದಾಲತ್

ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು ಮಾಡಿ ಉಚಿತ ಕಾನೂನು ನೆರವು ನೀಡಲಾಗುವುದು. ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುವುದು …

Read More »

*ಸಿಎಂಗೆ ಪತ್ರ ಬರೆದು ತಮ್ಮ ಹೇಳಿಕೆ ಹಿಂದೆ ಪಡೆದ ಸತೀಶ್ ಜಾರಕಿಹೊಳಿ*

ಹಿಂದೂ ಶಬ್ದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆ ವಿಚಾರ ಸಿಎಂಗೆ ಪತ್ರ ಬರೆದು ತಮ್ಮ ಹೇಳಿಕೆ ಹಿಂದೆ ಪಡೆದ ಸತೀಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪತ್ರ ನಿಪ್ಪಾಣಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ ಆ …

Read More »

ದಾಖಲೆ ಬಿಡುಗಡೆಗೊಳಿಸಿ, ಚರ್ಚೆಗೆ ಆಹ್ವಾನಿಸಿದ ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ:   ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ತನಿಖೆ  ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಸ್ಪಷ್ಟಣೆ ನೀಡಿದ್ದು, ಈ ಕುರಿತು ಚರ್ಚೆಗೆ  ಆಹ್ವಾನ ನೀಡುವ ಮೂಲಕ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ  ವೇದಿಕೆ ವತಿಯಿಂದ ಆಯೋಜಿಸಿಲಾದ ಬುದ್ಧ, ಬಸವ, ಅಂಬೇಡ್ಕರ್‌ ಕಾರ್ಯಕ್ರಮದಲ್ಲಿ ಹಿಂದೂ ಪದದ ಅರ್ಥ ಬಗ್ಗೆ ಆಳವಾಗಿ ಅಧ್ಯಯನ ಮಾಡಬೇಕೆಂದು ಹೇಳಿಕೆ ನೀಡಿದರು.   ಇದು ಚರ್ಚೆಗೆ ಗ್ರಾಸವಾಗಿ ಶಾಸಕ ಸತೀಶ ಜಾರಕಿಹೊಳಿ ಹಿಂದೂ …

Read More »

*ಸತೀಶ ಜಾರಕಿಹೊಳಿಯವರ ವಿರುದ್ಧ ಪಿತೂರಿ ಮುಂದುವರೆದರೆ ಬೃಹತ್ ಹೋರಾಟ ಮಾಡುತ್ತೇವೆ : ವಿವೇಕ್ ಜತ್ತಿ*

ಗೋಕಾಕ : ಸತೀಶ ಜಾರಕಿಹೊಳಿಯವರ ವಿರುದ್ಧ ಪಿತೂರಿ ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಮುಖಂಡರಾದ ವಿವೇಕ್ ಜತ್ತಿ ತಿಳಿಸಿದ್ದಾರೆ. ನಿಪ್ಪಾಣಿಯಲ್ಲಿ ನಡೆದ ಮನೆ ಮನೆಗೆ ಬುದ್ದ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಭಾಷಣದ ತುಣುಕೊಂದನ್ನು ಆಯ್ದುಕೊಂಡು ಜಾತ್ಯಾತೀತ ನಾಯಕನೊಬ್ಬರ ಅನೇಕ ಕಾರ್ಯಕ್ರಮಗಳನ್ನು ಹಿನ್ನಡೆಗೊಳಿಸುವ ಉದ್ದೇಶದಿಂದ ಬಿಜೆಪಿಯ ಕೆಲ ನಾಯಕರುಗಳು ಹಿಂದೂ ವಿರೋಧಿ ಭಾಷಣವೆಂದು ಬಿಂಬಿಸುವುದು ನಡೆಯುತ್ತಿದೆ ಹೀಗೆ ಮುಂದುವರೆದರೆ ಬೃಹತ್ ಅಭಿಮಾನಿಗಳೊಂದಿಗೆ ಹೋರಾಟ ಮಾಡುತ್ತೇವೆ …

Read More »

ಸಾಮಾಜಿಕ ಜಾಲತಾಣದಲ್ಲಿ ಜೋರಾದ ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ ಅಭಿಯಾನ

ಬೆಳಗಾವಿ: ಹಿಂದೂ ಶಬ್ಧ ಅಶ್ಲೀಲ್ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿಕೆ ಈಗ ದೇಶದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಪರವಾಗಿಯೂ‌ ಸಾಮಾಜಿಕ ಜಾಲತಾಣದಲ್ಲಿ ಸತೀಶ ಅಭಿಮಾನಿಗಳು ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ ಅಭಿಯಾನ ಜೋರಾಗಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಾಸ್ಟರ್ ಮೈಂಡ್, ಯಾವುದೇ ವಿವಾದಕ್ಕೆ ಸಿಲುಕದ ಪ್ರಬುದ್ಧ ರಾಜಕಾರಣಿ ಎಂದು ಹೆಸರು ‌ಪಡೆದುಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕರೂ ಆಗಿರುವ ಸತೀಶ ಜಾರಕಿಹೊಳಿ ಅವರ …

Read More »

ರಾಷ್ಟ್ರಮಟ್ಟದ ಓಟಕ್ಕೆ ಆಯ್ಕೆಯಾದ ಯುವಕ ; ಸತೀಶ್ ಜಾರಕಿಹೊಳಿ ಅವರಿಂದ ಪ್ರೋತ್ಸಾಹ!

ಗೋಕಾಕ : ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಯುವಕನಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿದರು. ಅಕ್ಟೋಬರ್ 2 ರಿಂದ 05 ರ ವರೆಗೆ ಗೋವಾದಲ್ಲಿ ನಡೆದ 9ನೇ ಆವೃತ್ತಿ ನ್ಯಾಷನಲ್ ಯೂಥ್ ಗೇಮ್ಸ್ ಚಾಂಪಿಯನ್ಸ್ ಶೀಪ್ ನಲ್ಲಿ ಸುದರ್ಶನ್ ವಣ್ಣೂರ ಎಂಬ ಯುವಕ 400 ಮೀಟರ್ ಓಟದಲ್ಲಿ ಭಾಗವಹಿಸಿ, ಬಂಗಾರದ ಪದಕ ಗೆದ್ದು, ಮುಂದೆ ಥೈಲ್ಯಾಂಡ್ ನಲ್ಲಿ ನಡೆಯಲಿರುವ …

Read More »

*ಸತೀಶ ಜಾರಕಿಹೊಳಿ ಫೌಂಡೇಶನ್ ದಿಂದ ನಿರಂತರ ಸಮಾಜ ಸೇವೆ : ಯುವ ನಾಯಕ ರಾಹುಲ್‌ ಜಾರಕಿಹೊಳಿ*

*ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುರ್ಚಿ ಸೌಂಡ್ ಸಿಸ್ಟಮ್ ವಿತರಣೆ.* ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಹಿಲ್‌ ಗಾಡರ್ನ್‌ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ …

Read More »

*ಜನತೆಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ : ಡಾ ಜಗದೀಶ್ ಜಿಂಗಿ.*

*FSSAI ಬೆಳಗಾವಿ ವತಿಯಿಂದ ಆಹಾರ ಮಾರಾಟಗಾರರು, ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮಗಾರರ ಜಾಗೃತಿ ಸಭೆ!* ಗೋಕಾಕ : ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಬೆಳಗಾವಿ ವತಿಯಿಂದ ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮದವರು ಸೇರಿದಂತೆ ವಿವಿಧ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಗುಣಮಟ್ಟದ ಉದ್ದೇಶಗಳನ್ನು ಬೆಳಗಾವಿ ಜಿಲ್ಲಾ ಅಂಕಿತ ಅಧಿಕಾರಿ ಡಾ ಜಗದೀಶ್ ಜಿಂಗಿ ಅವರು ತಿಳಿಸಿದರು. ನಗರದ ಸ್ಪೈಸ್ ಗಾರ್ಡನ್ ನಲ್ಲಿ …

Read More »

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ವಿಶಾಲ ಹಿರೇಮಠ್ ಸ್ವಾಮಿಗಳು , ಸೋಮಲಿಂಗಪ್ಪ ಚೌಡಪ್ಪನವರ, …

Read More »