Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಬೆಳಗಾವಿ : ಕಳೆದ ತಿಂಗಳು ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದರು. ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ …

Read More »

*24 ವರ್ಷ ದೇಶಸೇವೆ ಸಲ್ಲಿಸಿದ ವೀರ ಯೋಧ ಬಸವರಾಜ್ ಹೊನ್ನಲಿ ಗೆ ಸನ್ಮಾನ*

ಗೋಕಾಕ : 24 ವರ್ಷ ದೇಶಸೇವೆ ಸಲ್ಲಿಸಿದ ವೀರ ಯೋಧ ಬಸವರಾಜ್ ಹೊನ್ನಲಿ ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸತ್ಕಾರ ಮಾಡಿದರು. ಕಲ್ಲೋಳಿ ಗ್ರಾಮದ ವೀರ ಯೋಧ ಬಸವರಾಜ್ ಹೊನ್ನಲಿ ನಗರದಕ್ಕೆ ಆಗಮಿಸಿ, ಬಸವೇಶ್ವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ವೀರ ಯೋಧನಿಗೆ ಮುಖಂಡರಾದ ವಿವೇಕ್ ಜತ್ತಿ, ಪರಪ್ಪಾ ರಾಜನ್ನವರ, ಹಣಮಂತ ನೇವಲಗಿ, ಮಲ್ಲಪ್ಪಾ ಕಂಕಣವಾಡಿ, ಎಸ್ ಬಿ ನಾಯಕ್, ಎಂವಿ ಹೊಸಮನಿ, ಹಣುಮಂತ ಸವಸುದ್ದಿ, …

Read More »

ಪ್ರತಿನಿತ್ಯ ಕನ್ನಡವನ್ನು ಪ್ರೀತಿಸುವ ಕಾರ್ಯ ಆಗಬೇಕು : ಯುವ ನಾಯಕ ಸನತ್ ಜಾರಕಿಹೊಳಿ

ಗೋಕಾಕ: ಕನ್ನಡ ಎಂದರೆ ಬರಿ ಭಾಷೆ ಅಲ್ಲಾ , ಅದು ಪ್ರತಿಯೊಬ್ಬ ಕನ್ನಡಿಗರ ಉಸಿರಾಗಬೇಕು,ಬರೀ ರಾಜ್ಯೋತ್ಸವದಂದು ಕನ್ನಡವನ್ನು ಪ್ರೀತಿಸುವ ಪರಿಪಾಠ ಬಿಟ್ಟು ಪ್ರತಿನಿತ್ಯ ಕನ್ನಡವನ್ನು ಪ್ರೀತಿಸುವ ಕಾರ್ಯ ಆಗಬೇಕು.ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಕರವೇ ವತಿಯಿಂದ ಇಲ್ಲಿನ ಉಪ ಕಾರಾಗೃಹದಲ್ಲಿ ಹಮ್ಮಿಕೊಂಡ ವಿಚಾರಣಾಧೀನ ಬಂಧಿಗಳೊಂದಿಗೆ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಕನ್ನಡ ಭಾಷೆ ಇಂದು …

Read More »

ಮೂಡಲಗಿ : ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ.*

*ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ:* ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರ ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ ರೈತರಿಗೆ ನೀಡಿದ ವಾಗ್ದಾನದಂತೆ …

Read More »

ಸಂವಿಧಾನವೇ ದೇಶದ ಶ್ರೇಷ್ಠ ಗ್ರಂಥ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಯಾದಗಿರಿ: ಸಂವಿಧಾನವೇ ನಮ್ಮ ದೇಶದ ಶ್ರೇಷ್ಠ ಗ್ರಂಥವಾಗಿದ್ದು, ಕಾರಣ ಸಂವಿಧಾನವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಜಿಲ್ಲೆಯ ವಡಗೇರಾ ಪಟ್ಟಣದ ಡಿ.ಡಿ.ಯು ಇಂಟರ್‌ ನ್ಯಾಶನಲ್‌ ಸ್ಕೂಲ್‌ ಆವರಣದಲ್ಲಿ ಹಮ್ಮಿಕೊಂಡಿದ್ದ ಡಿ.ಡಿ.ಯು ಶಿಕ್ಷಣ ಸಂಸ್ಥೆಯ ದಶಮಾನೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಬಿ.ಆರ್.‌ ಅಂಬೇಡ್ಕರ್‌ ಅವರು ಶಿಕ್ಷಣ ಪಡೆದರೆ ಹುಲಿಯ ಹಾಲು ಕುಡಿದಂತೆ ಎಂದು ಹೇಳಿದ್ದಾರೆ. ಆದರೆ ಅವರೇ ಹೇಳಿದಾಗೆ ಶಿಕ್ಷಣ …

Read More »

ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು, ಪ್ರತಿಲೀಟರ್ ಹಾಲಿಗೆ ೩ ರೂಪಾಯಿ ಹೆಚ್ಚಳ ಮಾಡಲಾಗುವುದು, ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ‘ಭಾನುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ  ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲಿಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು …

Read More »

ನಾಗಾಲ್ಯಾಂಡ್‌ ಗೆ ಆಯ್ಕೆಯಾದ ಕುಸ್ತಿ ಪಟ್ಟುಗೆ ಆರ್ಥಿಕ ಸಹಾಯ ನೀಡಿ, ಶುಭಹಾರೈಸಿದ ರಾಹುಲ್‌ ಜಾರಕಿಹೊಳಿ

ಬೆಳಗಾವಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ ನಾಗಾಲ್ಯಾಂಡ್‌ ಗೆ ಆಯ್ಕೆಯಾದ ಕುಸ್ತಿ ಪಟ್ಟುಗೆ ಆರ್ಥಿಕ ಸಹಾಯ ನೀಡಿ, ಶುಭಹಾರೈಸಿದ ರಾಹುಲ್‌ ಜಾರಕಿಹೊಳಿ, ನಾಯಕ ರಾಹುಲ್‌ ಜಾರಕಿಹೊಳಿ ಅವರು 10 ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು.   ಕುಸ್ತಿ ಪಟ್ಟು ತರಬೇತಿ ನೀಡಿದ ನುರಿತ ತಜ್ಞರಾದ  ಜಯವಂತ ನೀಲಜಕರ್‌, ಅಶೋಕ  ಪಾಟೀಲ,  ವಿನಾಯಕ ಕೇಸರಕರ್‌   ಮೂವರಿಗೆ ತಲಾ ಐದು ಸಾವಿರ ರೂ. …

Read More »

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ನೆಲ-ಜಲ, ಭಾಷೆ ವಿಷಯಕ್ಕೆ ಬಂದಾಗ ಕನ್ನಡಿಗರಾದ ನಾವು ಈ ನಾಡನ್ನು ಪ್ರೀತಿಸಿ ಗೌರವಿಸಬೇಕು : ಸರ್ವೋತ್ತಮ ಜಾರಕಿಹೊಳಿ

ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಭಾಷೆ ಶ್ರೇಷ್ಠ ಭಾಷೆ ಎಂದು ತಿಳಿಸಿದರು. ನಮ್ಮ ಕನ್ನಡ ಭಾಷೆಗೆ ಸಾವಿರಾರು …

Read More »

*ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ :* ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು. ಗುರುವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಚರ್ಮ ಗಂಟು ರೋಗ(ಲಂಪಿ ಸ್ಕಿನ್ …

Read More »