Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಗೋಕಾಕ ಬ್ರೇಕಿಂಗ್ : 4 ವರ್ಷದ ಪುತ್ರನ ಕುತ್ತಿಗೆ ಇರಿದು ಹಾಕಿದ ಪಾಪಿ ತಂದೆ

ಗೋಕಾಕ್ ತಾಲೂಕಿನ ಶಿಲ್ತಿಬಾವಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು 4 ವರ್ಷದ ಮಗನ ಕುತ್ತಿಗೆ ಇರಿದು ಹಾಕಿದ್ದು, ಮಗ ಸಾವಿಗೀಡಾಗಿದ್ದಾನೆ. ಪತ್ನಿ ಸ್ಥಿತಿ ಗಂಭೀರವಾಗಿದ್ದು, ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ಸಂಜೆ ಘಟನೆ ನಡೆದಿದೆ. ಕಬ್ಬಿನ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿದ 28 ವರ್ಷದ ಮುತ್ತೆಪ್ಪ ಅಕ್ಕಾನಿ ತನ್ನ ಪತ್ನಿ 25 ವರ್ಷದ ಲಕ್ಷ್ಮೀ ಮತ್ತು 4 ವರ್ಷದ ಪುತ್ರ ಬಾಳೇಶ್ ನ …

Read More »

ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಕ್ಷೇತ್ರದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು   ಕೋಚರಿ ಗ್ರಾಮದ ಪಿಂಟುಗೌಡ ಪಾಟೀಲ ಈರಣ್ಣ ನಾಯಿಕ ಅಮೀತ ನಾಯಿಕ ಮಂಜುನಾಥ ಮಗದುಮ್ಮ ಮಹಾಂತೇಶ ಘೋಡಗೇರಿ ಅರುಣ ಹಿಪ್ಪರಗಿ ರಾಹುಲ ಲೋಳಸೋರಿ ಕಿರಣ ಪಾಟೀಲ ಹಾಗೂ ಯುವಕರು ಸೇರ್ಪಡೆಯಾದರು, ಕೆಪಿಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.   ಶಾಸಕ ಸತೀಶ ಜಾರಕಿಹೊಳಿ ಅವರು …

Read More »

ಸಿದ್ದರಾಮೋತ್ಸವದಿಂದ ಪಕ್ಷಕ್ಕೆ ‌ಶಕ್ತಿ ಬರಲಿದೆ, ಗೊಂದಲದ ಪ್ರಶ್ನೆ ಇಲ್ಲ : ಸತೀಶ್ ಜಾರಕಿಹೊಳಿ!

ಬೆಳಗಾವಿ: ಸಿಎಂ ಯಾರು ಎಂದು ಈಗ ಹೇಳುವುದು ಕಷ್ಟ. ಪಕ್ಷ, ವ್ಯಕ್ತಿಗಳ ವಿಷಯ ಬರಲ್ಲ. ವ್ಯಕ್ತಿ ಪೂಜೆ ಬೇಡ, ಪಕ್ಷ ಪೂಜೆ ಮಾಡಿ ಎಂದು ನಾವು ಹೇಳುತ್ತೇವೆ. ಸಿದ್ದರಾಮೋತ್ಸವದಿಂದ ಪಕ್ಷಕ್ಕೆ ‌ಶಕ್ತಿ ಬರಲಿದೆ, ಗೊಂದಲದ ಪ್ರಶ್ನೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಇಲ್ಲ. ಸವದತ್ತಿ, ರಾಯಬಾಗ,‌ ಹಾರೋಗೇರಿ ಎಲ್ಲಾ ಕಡೆಗಳಲ್ಲಿ …

Read More »

ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ!

ಮೂಡಲಗಿ : ನಾಗನೂರ ಪಟ್ಟಣದಲ್ಲಿ ಮನ್ನಿಕೇರಿ ಪೆಟ್ರೋಲಿಯಂದಲ್ಲಿ ಗ್ರಾಹಕರಿಗೆ ಬಂಪರ್ ಬಹುಮಾನ ಸಿಕ್ಕಿದೆ ಇಲ್ಲಿ ಪೆಟ್ರೋಲ್ ಹಾಕಿಸಿದ ಏಳು ಗ್ರಾಹಕರಿಗೆ ಬಹುಮಾನ ಪಡೆದ್ದು ಕಾರ್ಯಕ್ರಮವನ್ನು ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ಗ್ರಾಹಕರಿಗೆ ಒಂದು ಕಾರು, ಬೈಕ್, ಸೈಕಲ್, ಫ್ರೀಜ್ ಮಿಕ್ಸರ್ ಸೇರಿದಂತೆ ಇನ್ನೂ ಅನೇಕ ಆಕರ್ಷಕ ಬಹುಮಾನಗಳನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …

Read More »

*ಸರ್ವ ಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ*

ಗೋಕಾಕ* 2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್‍ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲಚಂದ್ರ ಜಾರಕಿಹೊಳಿ ಅವರಿಂದ ಅರಭಾವಿ ಕ್ಷೇತ್ರದಲ್ಲಿ ಶಾಂತಿ-ಸಾಮರಸ್ಯ …

Read More »

ಬೈಕ್ ಕಳ್ಳರ ಬಂಧನ; ನಾಲ್ಕು ಬೈಕ್ ವಶಕ್ಕ!

ಗೋಕಾಕ : ಗ್ರಾಮೀಣ ಭಾಗದಲ್ಲಿ ಬೈಕ್ ಕಳ್ಳರನ್ನು ಬಂಧಿಸಿದ್ದು,ಮಾಲದಿನ್ನಿ ಕ್ರಾಸ್ ಹತ್ತಿರ ರೈತರ ಪ್ರತಿಭಟನೆಗೆ ಹೊರಟ ವಾಹನಗಳ ಬಗ್ಗೆ ಗೋಕಾಕ ಗ್ರಾಮೀಣ ಪೋಲಿಸರು ತಪಾಸಣೆ ಮಾಡುತ್ತಿದ್ದಾಗ ಅನುಮಾನಾಸ್ಪದವಾಗಿ ಗೋಕಾಕ ಕಡೆಯಿಂದ ಯರಗಟ್ಟಿ ಕಡೆಗೆ ಹೊರಟ ನಂಬರ ಪ್ಲೇಟ ಇಲ್ಲದ ಮೋಟಾರ ಸೈಕಲ್‌ನ್ನು ನಿಲ್ಲಿಸಿ ಮೋಟಾರ್ ಸೈಕಲ್ ಸವಾರನಿಗೆ ಹೆಸರು ವಿಚಾರಿಸಿ ಮೋಟಾರ್ ಸೈಕಲದ ಕಾಗದ ಪತ್ರಗಳನ್ನು ಪರಿಶೀಲಿಸುವ ಕಾಲಕ್ಕೆ ಮೋಟಾರ್ ಸೈಕಲ್ ಬಗ್ಗೆ ಯಾವುದೇ ಕಾಗದ ಪತ್ರಗಳು ಇಲ್ಲವಾಗಿ ತಿಳಿಸಿದ್ದು, …

Read More »

*ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ, ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ : ಯುವ ನಾಯಕ ರಾಹುಲ್ ಜಾರಕಿಹೊಳಿ!*

*ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ* ಗೋಕಾಕ : ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಹಳ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಿ, ಹೆಚ್ಚಿನ ಅಂಕ ಗಳಿಸಿ ಸಂಸ್ಥೆಗೆ ಹಾಗೂ ನಿಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ನಗರದ ಸತೀಶ್ ಜಾರಕಿಹೊಳಿ ಅಕಾಡೆಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, …

Read More »

ಇತಿಹಾಸ ತಿಳಿಯಲು ಸಮಯ ಮೀಸಲಿಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಚಿಕ್ಕಬಳ್ಳಾಪುರ: ಇತಿಹಾಸ ತಿಳಿದುಕೊಳ್ಳಲು ಸಮಯ ಮೀಸಲಿಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಜಿಲ್ಲೆಯ ಶಿಗ್ಲಘಟ್ಟ ಪಟ್ಟಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಒಕ್ಕೂಟ ಹಮ್ಮಿಕೊಂಡಿದ್ದ ಸಂವಿಧಾನ ಜನಜಾಗೃತಿ ಬೃಹತ್‌ ಐಕ್ಯತಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.   ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮ ಅಥವಾ ಸಂವಿಧಾನ ಜಾಗೃತಾ ಸಮಾವೇಶದಲ್ಲಿ ಹೆಚ್ಚಿನ ಸಮಯ ಚರ್ಚೆಗೆ …

Read More »

ವಡೇರಹಟ್ಟಿ ಗ್ರಾಮದ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನ ಉದ್ಘಾಟಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು …

Read More »

*ಜಲಪಾತಕ್ಕೆ ಬಿಗಿ ಬಂದೋಬಸ್ತ್ ಕಲ್ಪಿಸಿದ ಪಿಎಸ್ಐ ತೌಸಿಫ್ ಘೋರಿ*

ಗೋಕಾಕ : ಸತತವಾಗಿ ಹರಿಯುತ್ತಿರುವ ಮಳೆಯಿಂದ ತಾಲೂಕಿನ ಗೋಕಾಕ ಫಾಲ್ಸ್ ರಮಣೀಯವಾಗಿ ಹರಿಯುತ್ತಿದ್ದು, ಜಲಾಶಯಗಳನ್ನು ನೋಡಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.ಬೆಳೆಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಫಾಲ್ಸ್ ಜಲಪಾತ ಜಗತ್ತು ಪ್ರಸಿದ್ಧಿ ಗಿಟ್ಟಿಸಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿವೆ. ಪ್ರವಾಸಿಗರು ತೀರದಲ್ಲಿ ಹೋಗದಿರುವಂತೆ ಗೋಕಾಕ ನಗರ ಪಿಎಸ್ಐ ತೌಸಿಫ್ ಘೋರಿ ಅವರ ನೇತೃತ್ವದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಕಳೆದ ಒಂದು 15 ದಿನಗಳಿಂದ ಸಹ್ಯಾದ್ರಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ …

Read More »