Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಬಕ್ರೀದ್ ಹಬ್ಬ; ಗೋಕಾಕ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ!*

ಗೋಕಾಕ : ನಗರದ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಲಾಯಿತು. ಜುಲೈ 10ರಂದು ನಡೆಯಲಿರುವ ಬಕ್ರೀದ್ ಹಬ್ಬದ ನಿಮಿತ್ತ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಪ್ರಕಾಶ್ ಹೋಳಪ್ಪಗೋಳ, ಸಿಪಿಐ ಗೋಪಾಲ ರಾಠೋಡ, ನಗರಸಭೆ ಸ ಕಾ ಅ ಪರಿಸರ ಎಂ ಗಜಕೋಶ, ಪಸು ಸಂಗೋಪನಾ ಇಲಾಖೆ ಅಧಿಕಾರಿ ಮೋಹನ ಕಮತ್, ಪಿಎಸ್ಐ ಎನ್ ಕಿಲಾರಿ, ತೌಸಿಪ್ ಘೋರಿ ರವರ ನೇತೃತ್ವದಲ್ಲಿ ಶಾಂತಿಃ ಸಭೆ ನಡೆಸಲಾಗಿದ್ದು, …

Read More »

ಪತ್ರಕರ್ತರು ವೃಕ್ಷದ ಹಾಗೆ ಎಲ್ಲರಿಗೂ ಒಳ್ಳೆಯ ಮಾಡುವಲ್ಲಿ ಕಾರ್ಯಪ್ರವೃತ್ತವಾಗಬೇಕು : ಸರ್ವೋತ್ತಮ ಜಾರಕಿಹೊಳಿ

ಬೆಳಗಾವಿ : ಪತ್ರಕರ್ತರು ಸಮಾಜದ ಮೂರನೇ ಕಣ್ಣು ಎಂದು ಗೋಕಾಕನ ಎಲ್.ಆರ್.ಜೆ ಪದವಿಪೂರ್ವ ಮಹಾವಿದ್ಯಾಲಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಕರ್ತರು ವೃಕ್ಷದ ಹಾಗೆ ಎಲ್ಲರಿಗೂ ಒಳ್ಳೆಯ ಮಾಡುವಲ್ಲಿ ಕಾರ್ಯಪ್ರವೃತ್ತವಾಗಬೇಕು. ಪತ್ರಕರ್ತರ ತಮ್ಮ …

Read More »

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮ*

ಬೆಳಗಾವಿ : ಪತ್ರಿಕೆಗಳು ಮಾನವ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ವಿದ್ಯಾಮಾನಗಳನ್ನು ವಿವರಿಸಲು ಪತ್ರಿಕೆಗಳ ಪಾತ್ರ ಬಹುಮುಖ್ಯ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಪತ್ರಿಕೆಗಳು ಸಮಾಜದಲ್ಲಿ …

Read More »

ಕ್ರೂಸರ್ ಅಪಘಾತ; ಮೃತರ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಭೇಟಿ-ಸಾಂತ್ವಾನ

ಬೆಳಗಾವಿ: ಜುಲೈ 26ರಂದು ಬೆಳಗಾವಿ ತಾಲೂಕಿನ ಕಣಬರ್ಗಿ ರಸ್ತೆಯ ಕಲ್ಯಾಳ ಗ್ರಾಮದ ಬ್ರೀಜ್‌ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ, ಎಂ. ಮಲ್ಲಾಪುರ, ದಾಸನಟ್ಟಿ ಗ್ರಾಮಗಳ ಏಂಟು ಜನ ಮೃತಪಟ್ಟ ಕುಟುಂಬಸ್ಥರನ್ನು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ ಸಾಂತ್ವಾನ ಹೇಳಿದರು.   ಈ ಸಂದರ್ಭದಲ್ಲಿ ಮುಖಂಡರಾದ ಮುನಿರ್‌ ಅಹ್ಮದ್‌ ದೇಸಾಯಿ, ರಾಜಕುಮಾರ ಪಾಟೀಲ್‌, ಬಸನಗೌಡ ಹೊಳೆಯಾಚೆ, ಪಾಂಡು ಮನ್ನಿಕೇರಿ, ಪಜಲ್‌ ಮಕಾಂದರ್‌, …

Read More »

ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ; ಬೆಚ್ಚಿಬಿದ್ದ ಹುಬ್ಬಳ್ಳಿ ಜನ!

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.

Read More »

ದೇಶಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧ: ಗೋಕಾಕ್ ನಗರಸಭೆ ವತಿಯಿಂದ ಕಾರ್ಯಾಚರಣೆ.

ಗೋಕಾಕ: ಗೋಕಾಕ್ ನಗರಸಭೆ ಸ.ಕಾ.ಅ.ಪರಿಸರ ಎಮ್ ಎಚ್ ಗಜಕೋಶ,ಹಿರಿಯ ಅರೋಗ್ಯ ನಿರೀಕ್ಷಕರಾದ ಜಯೇಶ ತಾಂಬೋಳೆ ರವರ ತಂಡ ನಗರದ ಪ್ರಮುಖ ಹೋಲ್ಸೇಲ್ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಅಂದಾಜು 15ಕ್ಕೂ ಹೆಚ್ಚು ಕೆಜಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಜಪ್ತಿ ಮಾಡಿಕೊಂಡಿದ್ದಾರೆ.ಹಾಗೂ ನಾಲ್ಕು ಅಂಗಡಿಗಳಿಗೆ 2000 ದಂಡವನ್ನು ವಿಧಿಸಿದ್ದಾರೆ. ದೇಶಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧ: ಗೋಕಾಕ್ ನಗರಸಭೆ ವತಿಯಿಂದ ಕಾರ್ಯಾಚರಣೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ …

Read More »

ಕುಟುಂಬ ಪ್ರಬೋಧನ ಕಾರ್ಯಕ್ರಮ!

ಘಟಪ್ರಭಾ: ಕುಟುಂಬ ಪ್ರಬೋಧನ- ಕರ್ನಾಟಕ ಉತ್ತರ (ರಾಷ್ಟ್ರೀಯ ಸ್ವಯಂಸೇವಕ ಸಂಘದ ಗತಿ ವಿಧಿ) ಕುಟುಂಬ ಮಿತ್ರ ಅಧ್ಯಕ್ಷ ಹರೀಶ್ ಕಾಳೆ ಅವರ ನೇತೃತ್ವದಲ್ಲಿ ಮತ್ತು ಅವರ ಸಂಗಡಿಗರಿಂದ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಶಿ ಮತ್ತು ಸಹೋದರರ ಫಾರ್ಮ್ ಹೌಸದಲ್ಲಿ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಜೀವನದಲ್ಲಿ ಅತ್ಯಂತ ಮುಖ್ಯವಾದ ಉದ್ದೇಶ ಶರೀರ ಮತ್ತು ಜ್ಞಾನ, ಯೋಗಾಸನದ ಬಗ್ಗೆ ಮಕ್ಕಳಿಗೆ ಒಳ್ಳೆಯ ಜ್ಞಾನ ಕೊಡಬೇಕು ಮನೆಯ ಕುಟುಂಬದಲ್ಲಿ ಸೌಹಾರ್ದತೆಗೆಯಿಂದ …

Read More »

ರೈತರು ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ: ಶಾಸಕ ರಮೇಶ್ ಜಾರಕಿಹೊಳಿ

ಗೋಕಾಕ: ರೈತರು ಕೃಷಿಯೊಂದಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುರಿಗಾಹಿಗಳಿಗೆ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಗಳು ಮತ್ತು ಕೃತಕ ಗರ್ಭಧಾರಣೆ ಕಾರ್ಯಕರ್ತರಿಗೆ ದ್ರವಸಾರ ಜನಕ ಜಾಡಿ ವಿತರಿಸಿ ಮಾತನಾಡಿದರು. …

Read More »

ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್‌ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯ‌ವನ್ನು ಹೆಚ್ಚಿಸುವಲ್ಲಿ ನೆರವಾಗಿವೆ. ಹೀಗಾಗಿ …

Read More »

2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ

ಘಟಪ್ರಭಾ* : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು . ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …

Read More »