ಸವದತ್ತಿ: ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ತಾಲೂಕಿನ ಮನವಳ್ಳಿ ಪಟ್ಟಣದ ಜಿಡ್ಡಿ ಓಣಿಯ ಕಮರ ಶಾವಲಿ ದರ್ಗಾ ನಿರ್ಮಾಣದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವನ್ನು ಅಭಿವೃದ್ಧಿ ಪಡಿಸಲು ಒಬ್ಬರಿಂದ ಸಾಧ್ಯವಿಲ್ಲ. ಹೀಗಾಗಿ ಎಲ್ಲರೂ ತಮ್ಮ ಆದಾಯದಲ್ಲಿ ಸ್ವಲ್ಪ ಹಣ ಸಮಾಜದ ಪ್ರಗತಿಗೆ ಮೀಸಲಿಡಿ …
Read More »ಭ್ರೂಣ ಪತ್ತೆ ಪ್ರಕರಣ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ:ಸಚಿವ ಡಾ. ಸುಧಾಕರ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬಸ್ ನಿಲ್ದಾಣದ ಬಳಿ ಚರಂಡಿ ಕಾಲಿಉವೆಯಲ್ಲಿ 7 ಭ್ರೂಣಗಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪತ್ತೆಯಾದ ಅಮಾನವೀಯ ಘಟನೆ ನಿನ್ನೆ ವರದಿಯಾಗಿತ್ತು. ಆ ಸಂಬಂಧ ಇಡೀ ಘಟನೆಯ ವೃತ್ತಾಂತದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದರು. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ …
Read More »ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ಪತ್ರೆ ಸೀಜ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೂಡಲಿಗೆ ಪಟ್ಟಣದ ವೆಂಕಟೇಶ್ ಹೆರಿಗೆ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ.ಮೂಡಲಗಿ ಪಟ್ಟಣದ ವೆಂಕಟೇಶ್ ಹೆರಿಗೆ ಮತ್ತು ಸ್ಕ್ಯಾನಿಂಗ್ ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಿಂದ ಅಭಾಷನ್ ಮಾಡಿದ್ದ 7 ಭ್ರೂಣಗಳನ್ನು ಪೊಲೀಸರ ತನಿಖೆ ಭಯದಿಂದ ಸಿಬ್ಬಂದಿಗಳು ಹಳ್ಳದಲ್ಲಿ ಬಿಸಾಕಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ತಮ್ಮದೇ …
Read More »ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಜನರಲ್ಲಿ ಆತಂಕ
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ:* …
Read More »ತಳ ಮಟ್ಟದಲ್ಲಿ ಪಕ್ಷ ಸಂಘಟಿಸಿದರೆ 2023ಕ್ಕೆ ಕಾಂಗ್ರೆಸ್ ಕೈಯಲ್ಲಿ ಅಧಿಕಾರ ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ವ ಜನಾಂಗದ ಹಿತ ಚಿಂತಕ- ರಂಗಪ್ಪ ಇಟ್ಟಣ್ಣವರ*
ಯಾದವಾಡ – ಗುಲಗಂಜೀಕೊಪ್ಪ ರಸ್ತೆಗೆ 5 ಕೋಟಿ ರೂಪಾಯಿ. *ಮೂಡಲಗಿ* : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ …
Read More »ಮೃತ ಸತೀಶ್ ಪಾಟೀಲ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಾಂತ್ವಾನ
ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ*
*ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ. ಅನುದಾನ : ಬಾಳಪ್ಪ ಗೌಡರ* *ಗೋಕಾಕ*- ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ
ಗೋಕಾಕ ಜೂ 22 :ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 25ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, 25ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷ್ಮೀದೇವಿ ಸಭಾ ಭವನ ಹಾಗೂ 1.24ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ ಗ್ರಾಪಂ ಸದಸ್ಯ ಶಿವಾನಂದ ತೋಟಗಿ ಮಾತನಾಡಿ, ಶಾಸಕ …
Read More »ಮಹಾರಾಷ್ಟ್ರದಲ್ಲಿ ಕಮಲ ಅರಳಿಸಲು ಮುಂದಾದ್ರು ಗೋಕಾಕ ಸಾಹುಕಾರ!
ಬೆಂಗಳೂರು : ರಾಜ್ಯದಲ್ಲಿ ಅಸ್ತಿತ್ವದಲ್ಲಿರೋ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರಕ್ಕೆ ಮುನ್ನುಡಿ ಬರೆದವರು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಳ್ಳುತ್ತಾರೆ. ಈಗ ಕರ್ನಾಟಕದ ಅನುಭವದಿಂದ ಮತ್ತೊಂದು ರಾಜ್ಯದಲ್ಲೂ ಕಮಲ ಅರಳಿಸಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ರಾಜಕೀಯ (Maharashtra Politics ) ಅಸ್ತಿರತೆಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಆಫರೇಶನ್ ಕಮಲದ ಮೂಲಕ ಬಿಜೆಪಿಗೆ ಅಧಿಕಾರ ಕೊಡಿಸುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ.ರಮೇಶ್ ಜಾರಕಿಹೊಳಿ ಆಪ್ತ ಮೂಲಗಳ ಮಾಹಿತಿ …
Read More »
CKNEWSKANNADA / BRASTACHARDARSHAN CK NEWS KANNADA