16 ಗ್ರಾಮಗಳ ನೀರಿನ ಬವಣೆ ನೀಗಿಸಿದ ಶಾಸಕ ಸತೀಶ ಜಾರಕಿಹೊಳಿ ಬೆಳಗಾವಿ: “ಈ ಭಾಗದ ಜನತೆಯ ಬಹು ದಿನಗಳ ಕನಸನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಈಡೇರಿಸಿದ್ದು, 16 ಗ್ರಾಮಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಅಂದಾಜು 53 ಲಕ್ಷ ಲೀಟರ್ ನೀರಿನ ಸಾಮರ್ಥಯುಳ್ಳ ಬೃಹತ್ ಕೆರೆ ನಿರ್ಮಾಣ ಮಾಡಲಾಗುತ್ತಿದೆ” ಎಂದು ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಹೇಳಿದರು. ಯಮಕನಮರಡಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹಂದಿಗನೂರ …
Read More »ರಾಜಋಷಿ ಮಹರ್ಷಿ ಭಗೀರಥ ಅವರ ಪ್ರಯತ್ನ, ಛಲ ಯುವ ಜನತೆಗೆ ಸ್ಪೂರ್ತಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜಋಷಿ ಮಹರ್ಷಿ ಭಗೀರಥ ಜಯಂತಿ ಆಚರಿಸಿದರು. ಈ ವೇಳೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮಾತನಾಡಿ ಶ್ರೀ ರಾಜಋಷಿ ಮಹರ್ಷಿ ಭಗೀರಥ ಅವರು ತನ್ನ ಪೂರ್ವಜರಿಗೆ ಮೋಕ್ಷ ನೀಡುವ ಉದ್ದೇಶದಿಂದ, ಗಂಗೆಯನ್ನು ಭೂಮಿಗೆ ತರಲು ತಪಸ್ಸು ಕೈಗೊಂಡರು. ತಮ್ಮ ಸತತ ಪ್ರಯತ್ನ, ತಪಸ್ಸು ಹಾಗೂ ಛಲದಿಂದ ಗಂಗೆಯನ್ನು ಭೂಮಿಗೆ ತಂದರು. ಅಂತಹ ರಾಜಋಷಿ …
Read More »ಬಿಜೆಪಿ ಸುಳ್ಳು ಪ್ರಚಾರಕ್ಕೆ ಮರುಳಾಗಬೇಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹಗೇದಾಳ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ *ಹಗದಾಳ ಗ್ರಾಮದಿಂದ ಶ್ಯಾಬಂದ್ರಿ ಕ್ರಾಸ್ ವರಗೆ 7 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ಯಮಕನಮರಡಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳ ಬೇಡಿಕೆ ಈಡೇರಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. ಯಮಕನಮರಡಿ ಮತಕ್ಷೇತ್ರದ ಹಗೇದಾಳ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಪರಿಶಿಷ್ಟ ವರ್ಗಗಳ …
Read More »ಬೇಡಿಕೆ ಈಡೇರಿಸಿದ ಶಾಸಕ ಸತೀಶ್ ಜಾರಕಿಹೊಳಿಯವರಿಗೆ ಸನ್ಮಾನ
ಯಮಕನಮರಡಿ: ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸಿದ್ದಕ್ಕಾಗಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬಂದಿ, ಬಸಾಪುರ ಗ್ರಾಮಸ್ಥರು ಸತ್ಕರಿಸಿದರು. ಯಮಕನಮರಡಿ ಮತಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಸ್ತೆ ಸಂಪರ್ಕ ಕಲ್ಪಿಸುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಕುರಿತು ಬಸಾಪುರ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮನವಿ …
Read More »ಸಾಮೂಹಿಕ ವಿವಾಹಕ್ಕೆ ಪ್ರೋತ್ಸಾಹ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕರೆ
ಸವದತ್ತಿ: ದುಂದು ವೆಚ್ಚದ ಮದುವೆಗಳಿಂದ ಬಡವರಿಗಾಗುವ ಆರ್ಥಿಕ ಭಾರ ತಪ್ಪಿಸಲು ಅತ್ಯಂತ ಸರಳ ಉಚಿತ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಮನಿಕಟ್ಟಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕ ಮಂಡಳ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಎಲ್ಲ ವೆಚ್ಚವೂ ಆಕಾಶದತ್ತ ಮುಖಮಾಡಿವೆ. ಇದರಿಂದ ಜನಸಾಮಾನ್ಯರ …
Read More »ಜೀವನದ ಬದಲಾವಣೆಗೆ ವಚನಗಳು ಸ್ಪೂರ್ತಿಯಾಗಿ ಕೆಲಸ ಮಾಡುತ್ತವೆ: ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ
ಗೋಕಾಕ: ವಚನ ಸಾಹಿತ್ಯಕ್ಕೆ ಸರಿಸಾಟಿಯಾಗಿರುವ ಸಾಹಿತ್ಯ ಪ್ರಪಂಚದಲ್ಲಿ ಮತ್ತೊಂದು ಇಲ್ಲ. ಎಲ್ಲಿಯೂ ಕೂಡ ಸಿಗುವುದಿಲ್ಲ ಎಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ವಿಶ್ವ ಗುರು ಬಸವೇಶ್ವರರ ಜಯಂತಿ ನಿಮಿತ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಆಡು ಭಾಷೆಯಲ್ಲಿರುವ ವಚನಗಳು ಜನರಿಗೆ ಸರಳವಾಗಿ ಅರ್ಥವಾಗತ್ತವೆ. ಸಮಾಜದಲ್ಲಿ ಬದಲಾವಣೆಗೆ ಮಹತ್ವದ ಪಾತ್ರ ವಹಿಸುವ ‘ವಚನ ಸಾಹಿತ್ಯ ಶ್ರೇಷ್ಠತೆಯ ವಿಚಾರಗಳಿಂದ ಕೂಡಿದೆ’ …
Read More »ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ ಕೆಲಹೊತ್ತು ಸಂಭ್ರಮದಿಂದ ಕಳೆದರು. ನಗರದ ಬಮನವಾಡಿಯಲ್ಲಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರ ವಿಜಯ್ ಮೋರೆ ಅವರು ನಡೆಸುತ್ತಿರುವ ಶಾಂತಾಯಿ ವೃದ್ಧಾಶ್ರಕ್ಕೆ ಸೋಮವಾರ (ಮೇ 2) ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನೂರಾರು ಶಾಲುಗಳನ್ನು ಆಶ್ರಮದ ನಿವಾಸಿಗಳಿಗೆ …
Read More »ವಿಶ್ವ ಗುರು ಜಗಜ್ಯೋತಿ ಬಸವೇಶ್ವರ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಯುವ ನಾಯಕರು ಭಾಗಿ!
ಗೋಕಾಕ: 12ನೇ ಶತಮಾನದ ವಿಷಮ ಪರಿಸ್ಥಿತಿಯಲ್ಲಿ ಜಾತ್ಯಾತೀತ ಸಮಾಜ ನಿರ್ಮಾಣ, ಮಹಿಳೆಯರಿಗೆ ಸಮಾನತೆ ನೀಡಿ ಸಾಮಾಜಿಕ ಬದಲಾವಣೆ ತರಲು ಶ್ರಮಿಸಿದ ವ್ಯಕ್ತಿ ಬಸವಣ್ಣನವರು. ಪ್ರಸ್ತುತ ಸಮಾಜದಲ್ಲಿ ಬಸವಣ್ಣನವರ ಚಿಂತನೆ, ಆಚಾರ-ವಿಚಾರಗಳು, ತತ್ತ್ವಾದರ್ಶಗಳ ಪಾಲನೆ ಆಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ರಡೇರಟ್ಟಿ ಗ್ರಾಮದಲ್ಲಿ ವಿಶ್ವ ಗುರು ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಸುಂದರ …
Read More »ಸೋಮವಾರವೇ ರಂಜಾನ್ ಹಬ್ಬದ ರಜೆ ಘೋಷಿಸಿದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ.ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿತ್ತು. …
Read More »ಮೃತ ರಿಯಾನಾ ಮಕಾಂದಾರ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ-ಸಾಂತ್ವಾನ
ಬೆಳಗಾವಿ: ಆಪ್ತ ಸಹಾಯಕ ಫಜಲ್ ಮಕಾಂದಾರ ಅವರ ತಾಯಿ ರಿಯಾನಾ ಶೌಕತ್ ಮಕಾಂದಾರ ನಿಧನರಾದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪಾಶ್ಚಾಪೂರ ಗ್ರಾಮಕ್ಕೆ ಭೇಟಿ ನೀಡಿ, ಮೃತ ರಿಯಾನಾ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಹಲವು ಮುಖಂಡರು ಇದ್ದರು.
Read More »
CKNEWSKANNADA / BRASTACHARDARSHAN CK NEWS KANNADA