Breaking News

ಗುಪ್ತಚರ ಇಲಾಖೆಯ ರಾಜೇಂದ್ರ ಉದಯ್ ಬಡೆಸಗೋಳ ಸಿಎಂ ಪದಕ ಘೋಷಣೆ.


ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿ ಪದಕ ಈ ಬಾರಿ ಬೆಳಗಾವಿಯ ನಾಲ್ವರು ಅಧಿಕಾರಿಗಳು ಭಾಜನರಾಗಿದ್ದಾರೆ.

 

ರಾಜ್ಯ ಗುಪ್ತಚರ ಇಲಾಖೆಯಲ್ಲಿ ಹಿರಿಯ ಗುಪ್ತಚರ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜೇಂದ್ರ ಉದಯ್ ಬಡೆಸಗೋಳ ಅವರಿಗೆ ಏಪ್ರಿಲ್ 2 ರಂದು ಕೊಡಮಾಡುವ ಮುಖ್ಯಮಂತ್ರಿ ಪದಕ ದೊರೆತಿದ್ದು ಸಂಬಂಧಿಕರು ಸ್ನೇಹಿತರಲ್ಲಿ ಹರ್ಷ ಉಂಟು ಮಾಡಿದೆ.

ರಾಜೇಂದ್ರ ಉದಯ್ ಬಡೆಸಗೋಳ ಈ ಹಿಂದೆ ಖಡೆ ಬಜಾರ್ ಪೊಲೀಸ್ ಠಾಣೆ, ಬೆಳಗಾವಿ DCRE,ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ ನಲ್ಲಿ ಕಾರ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದು ಸದ್ಯ ರಾಜ್ಯ ಗುಪ್ತಚರ ಇಲಾಖೆಯಲ್ಲಿ ಹಿರಿಯ ಗುಪ್ತಚರ ಸಹಾಯಾಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ