Breaking News

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ


ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ ಭೂಮಿ ಪೂಜೆಯನ್ನು ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಶ್ರೀಮತಿ ವನಶ್ರೀ ಸಾಯನ್ನವರ, ಮಾಜಿ ನಗರ ಸಭೆ ಸದಸ್ಯರಾದ ಲಕ್ಷ್ಮಣ ಖಡಕಭಾಂವಿ, ನಗರದ ಪ್ರಮುಖರಾದ ರಾಯಪ್ಪ ಗುದಗನ್ನವರ, ಬಸವರಾಜ ಪೋಟಿ, ರಿಯಾಜ್ ಮುಲ್ಲಾ, ಲಕ್ಷ್ಮಣ ಕಿಲಾರಿ, ಬನ್ನಿಶೇಟ್ಟಿ ಅಜ್ಜಾ, ಶಂಕರ ಜಾದವ್, ಜಗದೀಶ್ ಪಾಟೀಲ್,ರಾಮಸಿದ್ದ ಹೊರಟ್ಟಿ, ಸಚಿನ್ ಮಾನೆ, ಮಾನಿಂಗ ಬಿಳಗಿ,ಬಸವರಾಜ ಹಂಜಿ, ಲಕ್ಷ್ಮಣ ಚಿಕ್ಕೋಪ, ಹಾಗೂ ನಗರದ ಯುವಕರು, ಹಿರಿಯರು ಉಪಸ್ಥಿತರಿದ್ದರು..


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ* *10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ