ನೆಲಮಂಗಲ: ಧಾರಾಕಾರ ಮಳೆಯಿಂದಾಗಿ ಮನೆ ಮೇಲೆ ಪಕ್ಕದ ಗೋಡೆ ಕುಸಿದು ಬಿದ್ದು, ಸ್ಥಳದಲ್ಲೇ ಅಣ್ಣ-ತಂಗಿ ಇಬ್ಬರೂ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಿನ್ನಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ವೇಣುಗೋಪಾಲ(22) ಮತ್ತು ಕಾವ್ಯ(20) ಮೃತ ದುರ್ದೈವಿಗಳು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಮೂಲದ ಅಣ್ಣ-ತಂಗಿ ಇಬ್ಬರೂ ವಿದ್ಯಾಭ್ಯಾಸದ ಸಲುವಾಗಿ ನೆಲಮಂಗಲದಲ್ಲಿ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಸೀಟಿನ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಸೋಮವಾರ ರಾತ್ರಿ ಎಂದಿನಂತೆ ಊಟ …
Read More »ಗಂಡನನ್ನು ಕೊಲ್ಲಲು ಸುಪಾರಿ ಕೊಟ್ಟ ಹೆಂಡತಿ!
ಬೆಂಗಳೂರು: ಪೊಲೀಸರು ಆ ಕ್ಷಣ ಎಚ್ಚೆತ್ತುಕೊಂಡಿಲ್ಲ ಅಂದಿದ್ದರೆ ಮುಗ್ಧ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗುತ್ತಿತ್ತು. ಮಾದನಾಯಕನಹಳ್ಳಿ ಪೊಲೀಸರ ಸಮಯ ಪ್ರಜ್ಞೆಯಿಂದ ಆ ವ್ಯಕ್ತಿಯ ಜೀವ ಉಳಿಸಿದೆ. ಮಾತ್ರವಲ್ಲ ಕೊಲೆಗೆ ಸ್ಕೆಚ್ ಹಾಕಿದ್ದ ಆಮಾಯಕ ವ್ಯಕ್ತಿಯ ಹೆಂಡತಿಯೇ ಇದೀಗ ಜೈಲು ಪಾಲಾಗಿದ್ದಾಳೆ. ಆರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮಾಡಿದ ಮಹಾ ಘನಂದಾರಿ ಕೆಲಸ ಇಲ್ಲಿದೆ ನೋಡಿ. ಮಾದನಾಯಕನಹಳ್ಳಿ ಸಮೀಪ ಗಿರೀಶ್ ಎಂಬಾತ ಹೋಗುತ್ತಿದ್ದ. ಮಂಕಿ ಕ್ಯಾಪ್ ಧರಿಸಿದ್ದ …
Read More »
CKNEWSKANNADA / BRASTACHARDARSHAN CK NEWS KANNADA