ಖಾನಾಪುರ : ಕಳೆದ ಬಾರಿ ಗೆಲ್ಲಲ್ಲಿಕ್ಕೆ ಬೇಕಾದ ಮತಗಳಿದ್ರು ಕೂಡಾ ಸೋತಿದ್ದೇವೆ. ಹೀಗಾಗಿ ಆಗಾದ ಅನುಭವ ಈ ಚುನಾವಣೆಯಲ್ಲಿ ಆಗದಿರಿಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದರು. ಖಾನಾಪುರ ಮತಕ್ಷೇತ್ರದ ಬೀಡಿ ಗ್ರಾಮದಲ್ಲಿ ಗುರುವಾರ ನಡೆದ ವಿವಿಧ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸೋಲು ಅನುಭವಿಸಿದ್ದೇವೆ. ಆ ಅನುಭವ ಈ ಚುನಾವಣೆಯಲ್ಲಿ ಆಗದಿರಲಿ ಎಂಬ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ …
Read More »ಆನ್ಲೈನ್ ಕ್ಲಾಸ್ಗಾಗಿ ನೆಟ್ವರ್ಕ್ ಸಿಗದೆ ವಿದ್ಯಾರ್ಥಿಗಳು ಪರದಾಟ: ಸರಕಾರದ ವಿರುದ್ಧ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ .
ಬೆಳಗಾವಿ: ಆನ್ಲೈನ್ ಕ್ಲಾಸ್ಗಾಗಿ ನೆಟ್ವರ್ಕ್ ಸಿಗದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಖಾನಾಪುರ ತಾಲೂಕಿನ ಮಾನ್, ಸಡಾ, ಪಾರವಾಡ, ಚಿಗುಲೆ ಗ್ರಾಮದ ಮಕ್ಕಳು ನೆರೆಯ ಮಹಾರಾಷ್ಟ್ರದ ಮೊಬೈಲ್ ನೆಟ್ವರ್ಕ್ಗಾಗಿ ಗುಡ್ಡ ಹತ್ತುತ್ತಿದ್ದಾರೆ. ಆದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಲ್ಡ್ ಗವರ್ನನ್ಸ್, ಫೇಲ್ಡ್ …
Read More »
CKNEWSKANNADA / BRASTACHARDARSHAN CK NEWS KANNADA