ಉತ್ತರ ಪ್ರದೇಶ : ಮದುವೆಗೆ ತೆರಳುತ್ತಿದ್ದ ಮಹಿಳೆಗೆ ಪೊಲೀಸ್ ಒಬ್ಬ ಕಿರುಕುಳ, ನಿಂದನೆ ಮಾಡಿದ್ದಲ್ಲದೇ ಇದನ್ನು ವಿರೋಧಿಸಿದ ವ್ಯಕ್ತಿಯ ಮೇಲೆ ಗುಂಡುಹಾರಿಸಿದ ಘಟನೆ ಉತ್ತರಪ್ರದೇಶದ ಅಜಮ್ ಗರ್ ನಲ್ಲಿ ನಡೆದಿದೆ. ರಜೆಯಲ್ಲಿದ್ದ ಪೊಲೀಸ್ ಮದ್ಯ ಸೇವಿಸಿ ತನ್ನ ಸ್ನೇಹಿತರ ಜೊತೆ ಸೇರಿ ಮಹಿಳೆಯೊಬ್ಬಳು ಆಕೆಯ ಸಂಬಂಧಿಕರೊಬ್ಬನ ಜೊತೆ ಮದುವೆಗೆ ತೆರಳುತ್ತಿದ್ದಾಗ, ಕಿರುಕುಳ, ನಿಂದನೆ ಮಾಡಿದ್ದಾನೆ. ಇದನ್ನು ಮಹಿಳೆಯ ಜೊತೆ ಇದ್ದ ವ್ಯಕ್ತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರ ನಡುವೆ ಜಗಳ ನಡೆದು ಆರೋಪಿ …
Read More »ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …
Read More »2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ .
ಬೆಂಗಳೂರು : ಅನರ್ಹರಾಗಿ ಸೋತು ನಾಮನಿರ್ದೇಶನವನ್ನು ಹೆಚ್ ವಿಶ್ವನಾಥ್ ಗೊಂಡಿದ್ದಾರೆ. ಹೀಗಾಗಿ 2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ …
Read More »ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಿದ್ಧ.
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ …
Read More »ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿನ್ನೆ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಅವರ ಪತ್ನಿ ಜಾಹ್ನವಿ ಪ್ರತಿಕ್ರಿಯಿಸಿದ್ದಾರೆ. ಸಂತೋಷ್ರ ಈ ನಿರ್ಧಾರಕ್ಕೆ ಅವರ ರಾಜಕೀಯ ವೃತ್ತಿಜೀವನದಲ್ಲಾಗ್ತಿರೋ ಬದಲಾವಣೆಗಳೇ ಕಾರಣ ಎಂದಿದ್ದಾರೆ. ನಿನ್ನೆ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾಹ್ನವಿ, ಅವರು ಬೆಳಗ್ಗೆಯಿಂದ ಸ್ವಲ್ಪ ಬೇಜಾರಲ್ಲಿದ್ರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದ್ರು. ಊಟಕ್ಕೆ ಏನ್ಮಾಡಲಿ ಅಂತ ಕೇಳಲಿಕ್ಕೆ ಹೋದಾಗ ಪ್ರಜ್ಞೆ ತಪ್ಪಿದ್ರು. ಕೂಡಲೇ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ …
Read More »ಸಚಿವ ಸಂಪುಟ ಸರ್ಕಸ್: ಮುಖ್ಯಮಂತ್ರಿ ಯಡಿಯೂರಪ್ಪ ಸಭೆ
ಬೆಂಗಳೂರು,ನ.26-ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 10.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಚಿವಸಂಪುಟ ವಿಸ್ತರಣೆ ತೂಗುಯ್ಯಾಲೆಯಲ್ಲಿರುವಾಗಲೇ ಸಿಎಂ ನಾಳೆ ಕರೆದಿರುವ ಸಂಪುಟ ಸಭೆ ರಾಜಕೀಯ ವಲದಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ಕಳೆದ ಬಾರಿ ನಡೆದ ಸಂಪುಟ ಸಭೆಯಲ್ಲಿ ಸಂಪುಟದಿಂದ ಕೈಬಿಡುವ ಕೆಲ ಸಚಿವರ ಹೆಸರುಗಳ ಸುಳಿವು ನೀಡಿದ್ದರು …
Read More »ಇಂದು ಜೆ. ಪಿ ನಡ್ಡಾ ಹಾಗೂ ಸಚಿವ ರಮೇಶ ಜಾರಕಿಹೊಳಿ ಭೇಟಿ; ಕುತೂಹಲ ಮೂಡಸಿದ ಬಿಜೆಪಿ ಹೈಕಮಾಂಡ ನಡೆ
ನವದೆಹಲಿ: ದಿಡೀರ್ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ನಡ್ಡಾ ಸೂಚನೆ ಮೇರೆಗೆ ರಮೇಶ ಜಾರಕಿಹೊಳಿ ಕಳೆದ ರಾತ್ರಿಯೇ ದೆಹಲಿ ತಲುಪಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಭರ್ಜರಿ ಕಸರತ್ತು ನಡೆದಿರುವ ಬೆನ್ನಲ್ಲೇ ಸಿಎಮ ಯಡಿಯೂರಪ್ಪ ಅವರನ್ನು ದೂರವಿಟ್ಟು …
Read More »ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ : ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.
ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ …
Read More »ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್
ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಸದಾಶಿವ ನಗರದ ತಮ್ಮ …
Read More »ಬಿಜೆಪಿಯ ಪವರ್ ಸೆಂಟರ್(ಶಕ್ತಿ ಕೆಂದ್ರ) ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ !…
ಬೆಂಗಳೂರು: -ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದೋ ಅಥವಾ ನಾಳೆಯೋ ಎಂಬ ತೂಗುಯ್ಯಾಲೆಯಲ್ಲಿರುವಾಗಲೇ ಬಿಜೆಪಿಯ ಪವರ್ ಸೆಂಟರ್ ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿದೆ. ವರಿಷ್ಠರ ಬುಲಾವ್ ಮೇರೆಗೆ ಸಚಿವ ರಮೇಶ್ ಜಾರಕಿಹೊಳಿ ಇಂದು ದೆಹಲಿಗೆ ತೆರಳಿದ್ದು, ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವದಂತಿಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಾರಕಿಹೊಳಿ ದೆಹಲಿಗೆ …
Read More »
CKNEWSKANNADA / BRASTACHARDARSHAN CK NEWS KANNADA