ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯು ಶುಕ್ರವಾರ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಆರಂಭವಾಯಿತು. ಈ ಪಾದಯಾತ್ರೆಯಲ್ಲಿ ಗೋಕಾಕ ತಾಲೂಕಿನ ಕಾಂಗ್ರೆಸ್ ಮುಖಂಡರು ಹೆಜ್ಜೆ ಹಾಕಿ, ‘ಭಾರತ್ ಜೋಡೊ ಯಾತ್ರೆ ಹೋದಲೆಲ್ಲ ಪ್ರೀತಿಯ ಮಹಾಪೂರವೇ ಹರಿದು ಬರುತ್ತಿದೆ. ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದರಿಂದ ನಮಗೂ ಖುಷಿ ತಂದಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 30ರಂದು ಕರ್ನಾಟಕ ಪ್ರವೇಶಿಸಿರುವ ಯಾತ್ರೆಯು ಅಕ್ಟೋಬರ್ …
Read More »ನಾಳೆ ಭಗೀರಥ ಪೀಠದಲ್ಲಿ ಅಖಿಲ ಭಾರತ ಭಗೀರಥ ಜಯಂತ್ಯೋತ್ಸವ!
ಹೊಸದುರ್ಗ: ತಾಲ್ಲೂಕಿನ ಭಗೀರಥ ಪೀಠದಲ್ಲಿ ಜೂನ್ 3 ಮತ್ತು 4ರಂದು ಎಲ್ಲ ಸಮುದಾಯದವರನ್ನು ಒಳಗೊಂಡು ಅದ್ದೂರಿಯಾಗಿ ‘ಅಖಿಲ ಭಾರತ ಭಗೀರಥ ಜಯಂತ್ಯುತ್ಸವ’, ಭಗೀರಥ ದೇವಸ್ಥಾನ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು. ಜೂನ್ 3 ರಂದು ಎಲ್ಲ ಸಂತರ ಭಾವಚಿತ್ರಗಳ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ನಡೆಯಲಿದೆ. ಪಟ್ಟಣದ ವೀರಭದ್ರೇಶ್ವರ ದೇವಾಲಯದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. …
Read More »ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ!
ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಪಂಚಾಯಿತಿ ಪಿಡಿಒ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ಅವರು ಗುರುಶಾಂತಪ್ಪ ಅವರಿಂದ ಎರಡು ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಜಾಬ್ ಕಾರ್ಡ್ ನೀಡಲು ಗುರುಶಾಂತಪ್ಪ ಅವರ ಹಳೆಯ ಬ್ಯಾಲೆನ್ಸ್ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊದಲು ಇ-ಸ್ವತ್ತು ಮಾಡಿಸಲು 6 ಸಾವಿರ …
Read More »
CKNEWSKANNADA / BRASTACHARDARSHAN CK NEWS KANNADA