ಯಮಕನಮರಡಿ: ವಿದ್ಯುತ್ ಅವಘಡದಲ್ಲಿ 13 ಜಾನುವಾರು ಮೃತಪಟ್ಟಿದ್ದು ಜಾನುವಾರುಗಳ ಮಾಲೀಕರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಹಾರ ಧನದ ಚೆಕ್ ವಿತರಣೆ ಹಾಗೂ ವೈಯಕ್ತಿಕವಾಗಿ 10 ಸಾವಿರ ರೂ ಧನ ಸಹಾಯ ಮಾಡಿದರು. ಯಮಕನಮರಡಿ ಮತಕ್ಷೇತ್ರದ ಹಳೆ ವಂಟಮೂರ ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಆಕಳು, ಹೋರಿ, ಎಮ್ಮೆ ಸೇರಿದಂತೆ ಒಟ್ಟು 13 ಜಾನುವಾರುಗಳು ಮೃತಪಟ್ಟಿದ್ದಾವೆ. ಸದರಿ ಜಾನುವಾರುಗಳ ಮಾಲೀಕರಾದ ಮುತ್ತೆಪ್ಪ ಬಸರಗಿ, ಲಕ್ಷ್ಮಣ ಕಿಲಾರಗಿ, ಯಲ್ಲವ್ವಾ ಮಸ್ತಿ ಅವರಿಗೆ …
Read More »ಮೂರು ವರ್ಷದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಇಲ್ಲಿನ ರಾಮತೀರ್ಥನಗರದಲ್ಲಿ ಸೋಮವಾರ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ. ಬೆಳಗಾವಿಗೆ ಸ್ವಲ್ಪ ತಡವಾದರೂ ಅತ್ಯುತ್ತಮವಾದ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಜಿಲ್ಲಾ …
Read More »ಇಂಜಿನಿಯರ್ ದಿನ ; ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ.
ಗೋಕಾಕ : ಇಂಜಿನಿಯರ್ ದಿನ ಅಂಗವಾಗಿ ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನವನ್ನು ಆಚರಿಸಲಾಯಿತು. ನಗರದ ವಿಶ್ವೇಶ್ವರಯ್ಯ ವೃತ್ತದಲ್ಲಿ ಇಂಜಿನಿಯರ್ ಗಳು ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವು ಪಾಟೀಲ್, ಬೆನ್ನಾಡಿ , ವಿನಾಯಕ್ ರಾವುತ್, ದೀಪಿಕ್ ಕೊಟಬಾಗಿ, …
Read More »ಚಿಕ್ಕೋಡಿ ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ:ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರ ಪ್ರತಿಯೊಂದು ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಜರುಗಿದ ಜನಸಂಪರ್ಕ ಸಭೆಯಲ್ಲಿ ಜನರ ಸಹ್ವಾಲು ಸ್ವೀಕರಿಸಿ ಅವರು ಮಾತನಾಡಿದರು. ಜನರ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಚಿಕ್ಕೋಡಿಯಲ್ಲಿ ಸಂಸದರ ಕಚೇರಿ ಆರಂಭಿಸಲಾಗಿದೆ. ಆದ್ದರಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರು ಚಿಕ್ಕೋಡಿಯಲ್ಲಿರುವ ತಮ್ಮ ಕಚೇರಿಗೆ ಬಂದು ತಮ್ಮ ಸಮಸ್ಯೆಗಳನ್ನು …
Read More »ಮಳೆಯಿಂದ ಹಾನಿ; ನೂತನ ಕೊಠಡಿಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮ: ಸಚಿವ ಸತೀಶ ಜಾರಕಿಹೊಳಿ
ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಚಿಕ್ಕೋಡಿ: ಚಿಕ್ಕೋಡಿ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕಟ್ಟಡ ರಿಪೇರಿ ಮತ್ತು ನೂತನ ಕೊಠಡಿಗಳ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ಜನರ ಅಹ್ವಾಲು …
Read More »ಗೋಕಾಕ ಮಾರ್ಕಂಡೇಯ ನಗರದಲ್ಲಿ ದಿನೆ ದಿನೇ ಹೆಚ್ಚಾಗುತ್ತಿದೆ ಬೀದಿ ನಾಯಿಗಳ ಕಾಟ! ನಾಯಿಗಳ ಕಾಟಕ್ಕೆ ಹೈರಾಣಾದ ಮಕ್ಕಳು ವೃದ್ಧರು!
ಗೋಕಾಕ : ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ವಾರ್ಡ್ 19 ರಲ್ಲಿ ಮಾರ್ಕಂಡೇಯ ನಗರದ ನಿವಾಸಿಗಳ ನಿದ್ದೆಗೆಡಿಸುತ್ತಿರುವ ನಾಯಿಗಳ ಉಪಟಳ ಹೆಚ್ಚಾಗಿದೆ. ನಗರದ ಮಾರ್ಕಂಡೇಯ ನಗರದಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಆರರಿಂದ ಏಳು ಜನ ಮಕ್ಕಳಿಗೆ ನಾಯಿ ಕಡಿದು ಗಂಭೀರ ಗಾಯವಾಗಿವೆ. ಗೋಕಾಕ ನಗರದಲ್ಲಿ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಇನ್ನು ನಾಯಿ ಕಡಿತದಿಂದ ಗಾಯಗೊಂಡವರನ್ನು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »*ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …
Read More »*ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ಮೂಡಲಗಿ:* ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕದಲ್ಲಿ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿದ ಪೋಲಿಸ್ ಇಲಾಖೆ!
ಗೋಕಾಕ : ನಗರದಲ್ಲಿ ಈ ಹಿಂದೆ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಗೋಕಾಕ ಪೋಲಿಸರು ಯಶಸ್ವಿಯಾಗಿದ್ದಾರೆ. ನಗರದ ಬಸ್ ನಿಲ್ದಾಣ, ಸೋಮವಾರ ಪೇಠ,ಟಿ.ವಿ.ಎಸ್.ಕಂಪನಿಯ ಸ್ಕೂಟಿ ಮೋಟಾರ ಹಾಗೂ ಅನೇಕ ಕಡೆ ಕಳ್ಳತನವಾಗಿದ್ದ ಬೈಕ್ ಹಚ್ಚಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿತರಾದ ನಿಂಗಪ್ಪ ಉದ್ದಪ್ಪ ಪಿಡಾಯಿ ಸಾ॥ ದೇವಪುರಹಟ್ಟಿ, ಸಂತೋಷ ಗೂಳಪ್ಪಾ ಪಾಟೀಲ ಸಾ॥ ತುಕ್ಕಾನಟ್ಟಿ ಇವರನ್ನು ಪತ್ತೆ ಹಚ್ಚಿ ದಸ್ತಗೀರ್ ಮಾಡಿ ಸದರಿ ಆರೋಪಿತರ ತಾಬಾದಲ್ಲಿಂದ …
Read More »ನೈತಿಕ ಶಿಕ್ಷಣ, ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಕರ ಮಾರ್ಗದರ್ಶನ ಬಹುಮುಖ್ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಹುಕ್ಕೇರಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮದಿನದ ಅಂಗವಾಗಿ ಹುಕ್ಕೇರಿ ನಗರದಲ್ಲಿ ಇಂದು ತಾಲೂಕಾ ಆಡಳಿತ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಶಿಕ್ಷಕರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನವಾದ ಇಂದು ಎಲ್ಲ …
Read More »