ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ …
Read More »*ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ*
ಗೋಕಾಕ : ನಗರದಲ್ಲಿ ನೂತನವಾಗಿ ಆರಂಭಗೊಂಡ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು. ಈ ಸಚಿವರಾದ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಶಾಸಕರ ಆಪ್ತ ಸಹಾಯಕರಾದ ನಿಂಗಪ್ಪಾ ಕುರಭೇಟ, ಲಕ್ಷ್ಮೀಕಾಂತ ಎತ್ತಿನಮನಿ ಮುಖಂಡರಾದ ವಿವೇಕ ಜತ್ತಿ, ಮುರಳಿ ಬಡಿಗೇರ, ಹೆಸ್ಕಾಂ ಅಧಿಕಾರಿಗಳಾದ ಎನ್ ವಿ ಮೂಡಲಗಿ,ಎಸ್ ಪಿ ವರಾಳೆ, ಎಂ ಎಸ್ ನಾಗಣ್ಣವರ, ಎಂ ಎಸ್ ಬಾಗಡಿ, …
Read More »ಬೆಳಗಾವಿಯಲ್ಲಿ ‘ಮಹಿಳೆ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರದಿಂದ ‘ಸಂಸತ್ರಸ್ತೆಗೆ 5 ಲಕ್ಷ’ ಪರಿಹಾರ ಘೋಷಣೆ.
ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದಂತ ಪ್ರಕರಣ ನಡೆದಿತ್ತು. ಈ ಘಟನೆಯಿಂದಾಗಿ ಸಂತ್ರಸ್ತ ಮಹಿಳೆ ಆಘಾತಕ್ಕೂ ಒಳಗಾಗಿದ್ದರು. ಅಂತಹ ಮಹಿಳೆಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದರಿಂದ ಯುವತಿಯ ಕುಟುಂಬಸ್ಥರು ಕೋಪಗೊಂಡು, ಯುವಕನ ಮನೆಗೆ ನುಗ್ಗಿ, ಅವರ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ 9 …
Read More »*ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* *ಗೋಕಾಕ:* ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು ಜರುಗಿದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗೀರಥ ಸಮಾಜದ ಬೇಡಿಕೆಗಳಿಗೆ …
Read More »ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ :ಶಾಸಕ ಬಾಲಚಂದ್ರ ಜಾರಕಿಹೊಳಿ
ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …
Read More »ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿಸಿ.
ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, ಬಾಫನಾ ಚೌಕ, ಅಜಂತಾ ಕೂಟ, ಆನಂದ ಚಿತ್ರಮಂದಿರ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಮಾನವ …
Read More »ಬಜೆಟ್ನಲ್ಲಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನವನ್ನು ಮೀಸಲಿಡಿ ಗೃಹ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಆಗ್ರಹ.
*ಬೆಳಗಾವಿ :* ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …
Read More »ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ, ಡಿ.09(ಕರ್ನಾಟಕ ವಾರ್ತೆ): ಮುಚ್ಚಂಡಿ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಪಶು ಚಿಕಿತ್ಸಾಲಯದ ಅಗತ್ಯವಿದ್ದು, ಜನರ ಬೇಡಿಕೆಯಂತೆ ಜಾನುವಾರುಗಳ ಚಿಕಿತ್ಸೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಪಶು ಚಿಕಿತ್ಸಾಲಯ ಪ್ರಾರಂಭಿಸಲಾಗಿದೆ. ಇದರ ಜೊತೆಗೆ ಸಾರ್ವಜನಿಕರು ಪಶು ಸಂಗೋಪನಾ ಇಲಾಖೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ …
Read More »*ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ*
ಗೋಕಾಕ: ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು. …
Read More »*ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ*
*ಮೂಡಲಗಿ*: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ …
Read More »
CKNEWSKANNADA / BRASTACHARDARSHAN CK NEWS KANNADA