ಗೋಕಾಕ: ತಾಲೂಕಿನ ಗುಜನಾಳ, ವಲಯ ಅರಣ್ಯಾಧಿಕಾರಿಗಳ ಕಚೇರಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ಕಚೇರಿಯ ಆವರಣ ಭಾಗಶಃ ರಾಶಿ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ. ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ತಮ್ಮ ಕಚೇರಿಯನ್ನಾದರೂ ಸ್ವಚ್ಛತೆಯಿಂದಿಡಬೇಕಾದ ಇವರೇ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಗುಜನಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೌದು, ಪರಿಸರ ರಕ್ಷಣೆ …
Read More »ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಎಫ್ಐಆರ್ ದಾಖಲು
ಡಿಎಚ್ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳಗಾವಿ: ಡಿಎಚ್ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ನಡೆಸಲಾಗಿದ್ದು, ಮಣ್ಣು ಜೊತೆಗೆ …
Read More »ಹಾಡು ಹಗಲೇ ಬೈಕದಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನ; ಗೋಕಾಕ ನಗರದಲ್ಲಿ ಘಟನೆ.
ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ ಕಾಟ ಹತ್ತಿರ ಕಳ್ಳತನ ಮಾಡಿ ಫರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಈ ಸಂಬಂಧ …
Read More »ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತವೆಂದ ಸಚಿವ ಸತೀಶ್ ಜಾರಕಿಹೊಳಿ
ಅವೈಜ್ಞಾನಿಕ ಕಾಮಗಾರಿ ಮಾಡಿದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವರು. ಗೋಕಾಕ-ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವರ ಎಚ್ಚರಿಕೆ ಗೋಕಾಕ: ನಗರದ ನಾಕಾ ನಂ. 1 ರಿಂದ ಡಿವೈಎಸ್ಪಿ ಕಚೇರಿವರೆಗೆ ನಿರ್ಮಿಸಿರುವ ಚರಂಡಿ ರಸ್ತೆಯಿಂದ 2 ಅಡಿ ಎತ್ತರವಾಗಿ ನಿರ್ಮಿಸಿದ್ದು, ಮಳೆ ನೀರು ಹೋಗಲು ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ …
Read More »*ಗೋಕಾಕ ಕಳ್ಳತನ ಪ್ರಕರಣಗಳು; ಇನ್ನೂ ಪತ್ತೆಯಾಗದ ಖತರ್ನಾಕ್ ಕಳ್ಳರು? ಯಾವಾಗ ಖದೀಮರನ್ನ ಹೆಡೆಮುರಿ ಕಟ್ಟುತೆ ಖಾಕಿ ಪಡೆ?*
ಗೋಕಾಕ : ಗೋಕಾಕ ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇನ್ನೂವರೆಗೂ ಯಾವುದೇ ರೀತಿಯ ಕಳ್ಳರನ್ನು ಬಂಧಿಸುವದಾಗಲಿ, ಆಭರಣ ಹಾಗೂ ನಗದು ಪತ್ತೆಯಾಗಿಲ್ಲ. ಹೌದು ನಗರದಲ್ಲಿ ಏಳು ತಿಂಗಳ ಹಿಂದೆ ಪ್ರಥಮ ದರ್ಜೆ ಗುತ್ತಿಗೆದಾರ ಮನೆಗೆ ಕನ್ನ ಹಾಕಿದ ಖದೀಮರು 30 ಲಕ್ಷ ಕ್ಕೂ ಹೆಚ್ಚು ರೂ , 130 ತೋಲಿ ಬಂಗಾರ , 10kg ಬೆಳ್ಳಿ ಆಭರಣ ದೋಚಿ ಪರಾರಿಯಾಗಿದ್ದರು. …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ತಪ್ಪು ಮರುಕಳಿಸಿದರೆ ವರ್ಗಾವಣೆ ಖಚಿತವೆಂದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬಹಳಷ್ಟು ಜನರು ಮಹಾನಗರ ಪಾಲಿಕೆ ಸಿಬ್ಬಂದಿಯ ಕಾರ್ಯ ವೈಖರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಅಧಿಕಾರಗಳ ವಿರುದ್ಧ ಆರೋಪಗಳು ಕೇಳಿ ಬಂದಿದ್ದು ಮುಂಬರುವ ದಿನಗಳಲ್ಲಿ ಸುಧಾರಿಸದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ …
Read More »ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!
ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದ್ದು ಸಂಘಟನೆಯಿಂದ ಮಾತ್ರ ನಮ್ಮ ಬೇಡಿಕೆಗಳು ಈಡೇರುತ್ತವೆ ಈ …
Read More »ವಿಶ್ವ ಪರಿಸರ ದಿನ; ನಿಸರ್ಗದಲ್ಲಿಯೇ ಸಮಯ ಕಳೆದ ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಪಟ್ಟಣದ ಹೊರ ವಲಯದ ಮಾರ್ಕಂಡೇಯ ನದಿ ಪಕ್ಕದಲ್ಲಿರುವ ಯೋಗಿ ಕೊಳ್ಳದ ನಿಸರ್ಗದಲ್ಲಿಯೇ ಸಮಯ ಕಳೆದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ನಾವು ಸ್ಥಳೀಯ ಆಹಾರಗಳನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು. ಹಿರಿಯರು ಅತಿ ಹೆಚ್ಚು ವರ್ಷಗಳ ಕಾಲ ಆರೋಗ್ಯವಂತರಾಗಿ ಬದುಕಲು ಅವರು ಸೇವಿಸುವ ಆಹಾರ ಕಾರಣ ಮತ್ತು ಅವರು ನಿಸರ್ಗದೊಂದಿಗೆ …
Read More »ಪರಿಸರ ರಕ್ಷಿಸುವ ಕಾರ್ಯಕ್ಕೆ ಮುಂದಾಗಿ: ಸಚಿವ ಸತೀಶ್ ಜಾರಕಿಹೊಳಿ
ಗೋಕಾಕ: ಗಿಡ-ಮರಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಆ ಮೂಲಕ ಜೀವಸಂಕುಲ ಉಳಿವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭ ಅರಣ್ಯ ವಿಭಾಗದಿಂದ ನಗರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಿ ನಂತರ ಮಾತನಾಡಿದ ಅವರು, ಉತ್ತಮ ಪರಿಸರದಿಂದ ಮಾನವನು ಅತ್ಯುತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಮಾನವನ ದುರಾಸೆಯಿಂದಾಗಿ ಇಂದು ಪರಿಸರ ನಾಶವಾಗುತ್ತಿದ್ದು, ಜಾಗತಿಕ ತಾಪಮಾನ ಹೆಚ್ಚಳವಾಗಿ …
Read More »
CKNEWSKANNADA / BRASTACHARDARSHAN CK NEWS KANNADA