Breaking News

Uncategorized

ನಿಯಮ ಪಾಲಿಸದೆ ಮನೆಯ ವಿದ್ಯುತ್ ಸಂಪರ್ಕ ಕಡಿತ : ಬೆಸ್ಕಾಂಗೆ 25 ಸಾವಿರ ರೂ. ದಂಡ

ಅಧಿಕಾರಿಗಳು ನಿಯಮ ಪಾಲನೆ ಮಾಡದೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ಪ್ರಕರಣವೊಂದರಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಬೆಸ್ಕಾಂಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ: ನಿಯಮ ಪಾಲಿಸದೇ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪ್ರಕರಣ ಸಂಬಂಧ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಬೆಸ್ಕಾಂಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ನ ಮನೆಯೊಂದರಲ್ಲಿ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಕುರಿತಂತೆ ಗ್ರಾಹಕರೊಬ್ಬರು …

Read More »

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಬೇಕು : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು ಕೈಕೊಟ್ಟಿದರಿಂದ್ದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ …

Read More »

ಶಿರಾಡಿ ಘಾಟ್ ರಸ್ತೆ ಪರಿಶೀಲಿಸಿದ ಸತೀಶ್ ಜಾರಕಿಹೊಳಿ; ನವೆಂಬರ್ 1 ರ ಒಳಗೆ ಹಾಸನ-ಸಕಲೇಶಪುರ ಹೆದ್ದಾರಿ ಕಾಮಗಾರಿ ಪೂರ್ಣಕ್ಕೆ ಸೂಚನೆ

ಹಾಸನ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಜೂನ್ 24ರ ಶನಿವಾರ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದರು, ಬಳಿಕ ಹಾಸನ-ಶಿರಾಡಿಘಾಟ್ನಲ್ಲಿ ಟನಲ್ ನಿರ್ಮಿಸುವ ಬಗ್ಗೆ ಸುಳಿವು ನೀಡಿದರು. ಹಾಗೂ ಇದೇ ವೇಳೆ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಭೂಕುಸಿತದ(Landslide) ಸಮಸ್ಯೆ ಎದುರಿಸುತ್ತಿರುವ ಅನೇಕ ಸ್ಥಳಗಳಿಗೆ ಭೇಟಿ ನೀಡಿ ಶೀಘ್ರವಾಗಿ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ …

Read More »

ಅಕ್ರಮ ಚಟುವಟಿಕೆಗಳ ಅಡ್ಡೆಯಾದ ಅರಣ್ಯ ಕಛೇರಿ | ಕಣ್ಮುಚ್ಚಿ ಕುಳಿತ ವಲಯ ಅರಣ್ಯಾಧಿಕಾರಿ?

ಗೋಕಾಕ: ತಾಲೂಕಿನ ಗುಜನಾಳ, ವಲಯ ಅರಣ್ಯಾಧಿಕಾರಿಗಳ ಕಚೇರಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ಕಚೇರಿಯ ಆವರಣ ಭಾಗಶಃ ರಾಶಿ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ. ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ತಮ್ಮ ಕಚೇರಿಯನ್ನಾದರೂ ಸ್ವಚ್ಛತೆಯಿಂದಿಡಬೇಕಾದ ಇವರೇ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಗುಜನಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೌದು, ಪರಿಸರ ರಕ್ಷಣೆ …

Read More »

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಎಫ್‌ಐಆರ್ ದಾಖಲು

ಡಿಎಚ್ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಳಗಾವಿ: ಡಿಎಚ್ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ನಡೆಸಲಾಗಿದ್ದು, ಮಣ್ಣು ಜೊತೆಗೆ …

Read More »

ಹಾಡು ಹಗಲೇ ಬೈಕದಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನ; ಗೋಕಾಕ ನಗರದಲ್ಲಿ ಘಟನೆ.

ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ ಕಾಟ ಹತ್ತಿರ ಕಳ್ಳತನ ಮಾಡಿ ಫರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಈ ಸಂಬಂಧ …

Read More »

ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತವೆಂದ ಸಚಿವ ಸತೀಶ್‌ ಜಾರಕಿಹೊಳಿ

ಅವೈಜ್ಞಾನಿಕ ಕಾಮಗಾರಿ ಮಾಡಿದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವರು. ಗೋಕಾಕ-ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು, ಗುತ್ತಿಗೆದಾರರಿಗೆ ಸಚಿವರ ಎಚ್ಚರಿಕೆ   ಗೋಕಾಕ: ನಗರದ ನಾಕಾ ನಂ. 1 ರಿಂದ ಡಿವೈಎಸ್ಪಿ ಕಚೇರಿವರೆಗೆ ನಿರ್ಮಿಸಿರುವ ಚರಂಡಿ ರಸ್ತೆಯಿಂದ 2 ಅಡಿ ಎತ್ತರವಾಗಿ ನಿರ್ಮಿಸಿದ್ದು, ಮಳೆ ನೀರು ಹೋಗಲು ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ …

Read More »

*ಗೋಕಾಕ ಕಳ್ಳತನ ಪ್ರಕರಣಗಳು; ಇನ್ನೂ ಪತ್ತೆಯಾಗದ ಖತರ್ನಾಕ್ ಕಳ್ಳರು? ಯಾವಾಗ ಖದೀಮರನ್ನ ಹೆಡೆಮುರಿ ಕಟ್ಟುತೆ ಖಾಕಿ ಪಡೆ?*

ಗೋಕಾಕ : ಗೋಕಾಕ ನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಇನ್ನೂವರೆಗೂ ಯಾವುದೇ ರೀತಿಯ ಕಳ್ಳರನ್ನು ಬಂಧಿಸುವದಾಗಲಿ, ಆಭರಣ ಹಾಗೂ ನಗದು ಪತ್ತೆಯಾಗಿಲ್ಲ. ಹೌದು ನಗರದಲ್ಲಿ ಏಳು ತಿಂಗಳ ಹಿಂದೆ ಪ್ರಥಮ ದರ್ಜೆ ಗುತ್ತಿಗೆದಾರ ಮನೆಗೆ ಕನ್ನ ಹಾಕಿದ ಖದೀಮರು 30 ಲಕ್ಷ ಕ್ಕೂ ಹೆಚ್ಚು ರೂ , 130 ತೋಲಿ ಬಂಗಾರ , 10kg ಬೆಳ್ಳಿ ಆಭರಣ ದೋಚಿ ಪರಾರಿಯಾಗಿದ್ದರು. …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ತಪ್ಪು ಮರುಕಳಿಸಿದರೆ ವರ್ಗಾವಣೆ ಖಚಿತವೆಂದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬಹಳಷ್ಟು ಜನರು ಮಹಾನಗರ ಪಾಲಿಕೆ ಸಿಬ್ಬಂದಿಯ ಕಾರ್ಯ ವೈಖರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಅಧಿಕಾರಗಳ ವಿರುದ್ಧ ಆರೋಪಗಳು ಕೇಳಿ ಬಂದಿದ್ದು ಮುಂಬರುವ ದಿನಗಳಲ್ಲಿ ಸುಧಾರಿಸದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ …

Read More »