Breaking News

Uncategorized

ಗೋಕಾಕದಲ್ಲಿ ಹಾಡು ಹಗಲೇ ನಿಂತಿದ್ದ ಕಾರಿನಲ್ಲಿದ್ದ ಹಣ‌ ಕದ್ದ ಕಳ್ಳರು…!

ಗೋಕಾಕ : ನಗರದ ಪ್ರಮುಖ ಮಾರ್ಕೆಟ್ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿದ ಹಣ‌ವನ್ನು ಕಾರಿನ ಕಿಟಕಿ ಒಡೆದು ಹಣವನ್ನು ದೋಚಿಕೊಂಡು ಹೋಗಿದ್ದಾರೆ. ವೈಯಕ್ತಿಕ ಕೆಲಸಕ್ಕೆ ಮಾರ್ಕೆಟ್ ಗೆ ಹೋಗಿದ್ದ ಬಾಲಚಂದ್ರ ಬನವಿ ಅವರ ಕಾರು ನಿಲ್ಲಿಸಿ, ಹೋಗಿದ್ದು ಬರುವುದರಲ್ಲಿ ಕಾರಿನಲ್ಲಿದ್ದ 50 ಸಾವಿರ ರೂಪಾಯಿ ಹಣವನ್ನು ಕಿಟಕಿ ಒಡೆದು ಹಣ ದೊಚ್ಚಿಕೊಂಡು ಪರಾರಿಯಾಗಿದ್ದಾರೆ. ಇಂದು ಸುಮಾರು ಮಧ್ಯಾಹ್ನ 12:೦೦ ಗಂಟೆ ಸುಮಾರಿಗೆ ಹಣ ಕಳ್ಳತನ ವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ …

Read More »

ನಮ್ಮ ಗೋಕಾವಿ ನೆಲದ ಮಹಾಲಕ್ಷ್ಮೀ ಅಮ್ಮನವರು ಕೊಲ್ಲೂರು ಮೂಕಾಂಬಿಕಾ ದೇವಿಯ ಅವತಾರದಲ್ಲಿ ಮೂರ್ತಿಯು ತಲೆ ಎತ್ತಿ ನಿಂತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು  ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ ಪೂಜಾ ಕಾರ್ಯಗಳನ್ನು ನೆರವೇರಿಸಿ ಮಾತನಾಡಿದ ಅವರು, ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹರ್ಷ …

Read More »

*ಗೋಕಾಕ ಶಕ್ತಿ ದೇವತೆ ಮಹಾಲಕ್ಷ್ಮೀ ದೇವರ ಜಾತ್ರಾಮಹೋತ್ಸವಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ*

ಗೋಕಾಕ – ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು. ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ …

Read More »

ಶುಗರ್ ಪ್ಯಾಕ್ಟರಿ ಮಶಿನರಿ ಸಾಮಾನುಗಳ ಕಳ್ಳರನ್ನು ಬಂಧಿಸಿದ ಗೋಕಾಕ ಗ್ರಾಮೀಣ ಪೋಲಿಸರು.

ಗೋಕಾಕ : 14/04/2025 ರಂದು ಗೋಕಾಕ ತಾಲೂಕಿನ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಸ್ಟೋರ್ ಗೋಡಾವನದ ಹಿಂದಿನ ಶೆಟರ್ ಬಾಗಿಲನ್ನು ನೆಗ್ಗಿಸಿ ಮುರಿದು ಒಳಗೆ ಹೋಗಿ ಸಾಮಾನುಗಳನ್ನು ಕಳ್ಳತನ ಮಾಡಿದ ಕಳ್ಳರನ್ನು ಗೋಕಾಕ ಗ್ರಾಮೀಣ ಪೋಲಿಸರು ಬಂಧಿಸಿದ್ದಾರೆ.   ಕೊಳವಿ ಗ್ರಾಮ ಹದ್ದಿಯಲ್ಲಿಯ ಗೋಕಾಕ ಶುಗರ್ಸ್ ಲಿಮಿಟೆಡ್ ಕೊಳವಿ ಪ್ಯಾಕ್ಟರಿಯ ಗೋಡಾವನದಲ್ಲಿದ ಒಟ್ಟು 12,54,170 ರೂಪಾಯಿ ಕಿಮ್ಮತ್ತಿನ ಸಾಮಾನುಗಳು ಕಳ್ಳತನ ಮಾಡಿದ್ದು ಈ ಕುರಿತು ಗೋಕಾಕ ಗ್ರಾಮೀಣ ಪೋಲಿಸ ಠಾಣೆಯಲ್ಲಿ …

Read More »

*ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ; ಕುಲಗೋಡದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ದಲಿತೋತ್ಸವದಲ್ಲಿ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …

Read More »

*ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ*

ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಹಾಗೂ ಉಜ್ಜಯಿನಿ …

Read More »

ಏಪ್ರಿಲ್ ೩೦ ರಿಂದ ೯ ದಿನಗಳವರೆಗೆ ನಡೆಯುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ;ಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ* – ಗೋಕಾಕ ಗ್ರಾಮ ದೇವತಾ ಯಾತ್ರಾ ಮಹೋತ್ಸವಕ್ಕಿಂತ ಮುಂಚೆ ನಡೆಯುವ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವ ಗ್ರಹ ದೇವರ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವವುಬರುವ ೩೦ ರಿಂದ ಮೇ ೮ ರ ವರೆಗೆ ಜರುಗಲಿದ್ದು, ನಗರದಲ್ಲಿರುವ ಪ್ರತಿಯೊಂದು ಮನೆ – ಮನೆಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಸಕ ಮತ್ತು ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಬಿಡಿಸಿಸಿ ಬ್ಯಾಂಕ್ ಗಟ್ಟಿಯಾಗಿ ಮುನ್ನಡೆದಿದೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ ಈ ಒಂದು ವರ್ಷದಲ್ಲಿ 33.11 ಕೋಟಿ ರೂ. ನಿವ್ವಳ ಲಾಭ ಹಾಗೂ 303 ಕೋಟಿ ರೂ. ಶೇರು ಹೊಂದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ತಿಳಿಸಿದರು.  ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬ್ಯಾಂಕು ವರ್ಷದಿಂದ ವರ್ಷಕ್ಕೆ ಪ್ರಗತಿಯಲ್ಲಿ ಮುನ್ನಡೆಯುತ್ತಿದೆ. ಅತಿ ಹೆಚ್ಚಿನ ಲಾಭ ಗಳಿಸುವ ಮೂಲಕ ರೈತರು ಹಾಗೂ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ನಾನು ಅಧ್ಯಕ್ಷನಾಗಿ ಅಧಿಕಾರ …

Read More »

ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಒಕ್ಕೂಟವು ₹ 68 …

Read More »

ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ; ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.  ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ …

Read More »