ಗೋಕಾಕ: ನಗರದ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿಯೋರ್ವ ಬುಧವಾರದಂದು ಸಂಜೆ ನೇಣಿಗೆ ಶರಣಾದ ಘಟನೆ ನಡೆದಿದೆ. ನೇಣಿಗೆ ಶರಣಾಗಿರುವ ವಿಚಾರಣಾಧೀನ ಮೃತ ಖೈದಿಯು ಅಥಣಿ ತಾಲೂಕಿನ ಐಗಳಿ ಗ್ರಾಮದ ನಿವಾಸಿ. ಕೊಲೆ ಮತ್ತು ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಕಳೆದ ಬುಧವಾರದಂದು ಸಂಜೆ ಉಪಕಾರಾಗೃಹದ ಸೇಲ್ನ ಹೊರಭಾಗದಲ್ಲಿರುವ ಕಟ್ಟಿಗೆಯ ಜಂತಿಗೆ ಬೇಡಸೀಟನಿಂದ ನೇಣು ಬೀಗಿದುಕೊಂಡಿದ್ದಾನೆ. ವಿಚಾರಣಾಧೀನ ಖೈದಿ ಮೋದಿನಅಲಿ ಗೊಟೆ ಮೂಲತಃ ಅಥಣಿ ತಾಲೂಕಿನ ತೆಲಸಂಗ ಗ್ರಾಮದವನಾಗಿದ್ದು, ಕಳೆದ …
Read More »ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರಕ್ಕೆ ಮರಾಠಾ ಸಮಾಜ ಖಂಡನೆ..
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರು ಮರಾಠಾ ಮತ್ತು ಹಿಂದೂ ಸಮಾಜದ ವಿರೋಧಿ ಅಲ್ಲ. ಆದರೆ ಬಿಜೆಪಿ, ಆರ್ಎಸ್ಎಸ್ನವರು ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರ ರೂಪಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದು, ಇದನ್ನು ಮರಾಠಾ ಸಮಾಜದವರು ಸಹಿಸಲ್ಲ ಎಂದು ಮರಾಠಾ ಸಮಾಜದ ನೂರಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೊಳಿಯವರು ಸದಾ ಮರಾಠಾ ಸಮುದಾಯದ ಸೇರಿದಂತೆ ಎಲ್ಲಾ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ*
*ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ ಅರಭಾವಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, ಒಟ್ಟು …
Read More »*ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್*
*ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು —ಕಂದಾಯ ಸಚಿವ ಆರ್.ಅಶೋಕ್* *ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿದ ಸಚಿವ ಅಶೋಕ್* *ಮೂಡಲಗಿ*: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು …
Read More »ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.!
ಗೋಕಾಕ: ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ ತಮ್ಮ ಬದುಕನ್ನು ಉಜ್ವಲ ಗೋಳಿಸಿಕೊಳ್ಳುವಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ 1.ಕೋಟಿ 93 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಸಜ್ಜಿತ ಕೋಠಡಿಗಳು, ಪಠ್ಯಪುಸ್ತಕಗಳು,ನೋಟಬುಕ್ಕಗಳು ಸಮವಸ್ತ್ರ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಉನ್ನತ …
Read More »*ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುರ್ಚಿ ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ*
ಗೋಕಾಕ: ಮದುವೆ, ಸಭೆ -ಸಮಾರಂಭ ಅನುಕೂಲಕ್ಕಾಗಿ ಸಮುದಾಯಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಮಾಜ ಸೇವೆಗಾಗಿ ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸಹಕಾರ ನೀಡಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಹಿಲ್ ಗಾಡರ್ನ್ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಅರಭಾವಿ ಕ್ಷೇತ್ರದ ದೇವಸ್ಥಾನ, ಮಸ್ಜಿದ್ ,ಚರ್ಚ್, ಟ್ರಸ್ಟಿಗಳಿಗೆ ಕುರ್ಚಿ ಮತ್ತು ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ*
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ : ಶಾಸಕ ರಮೇಶ ಜಾರಕಿಹೊಳಿ.
ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ : ಶಾಸಕ ರಮೇಶ ಜಾರಕಿಹೊಳಿ ಅವರು, ಶುಕ್ರವಾರದಂದು ತಾಲೂಕಿನ ಶಿವಾಪೂರ (ಕೊಣ್ಣೂರ) ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುವುದರ ಮೂಲಕ ಗರಿಷ್ಠ ಬೆಲೆಯನ್ನು ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಹಸುಗಳ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯವಂತ ಹಸುವಿನಿಂದ ಮಾತ್ರ ಉತ್ತಮ …
Read More »ವಿದ್ಯಾರ್ಥಿ ದಿಸೆಯಲ್ಲಿ ಸಮಯ ಪ್ರಜ್ಞೆ ಬಹಳ ಮುಖ್ಯ : ಬಿಇಒ ಜಿ.ಬಿ.ಬಳಗಾರ
ಗೋಕಾಕ : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಯಶಸ್ವಿಯಾಗಬೇಕು ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ ವಿಭಾಗದ ಸನ್ 2022-23 ರ SSLC ವಿದ್ಯಾರ್ಥಿ ವಿದ್ಯಾರ್ಥಿನಿಯರ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡ ಪಿಕ್ನಿಕ್ ಫಜಲ್ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಯುವ ನಾಯಕ ಸನತ್ ಜಾರಕಿಹೊಳಿ ಈಗ ನ್ಯಾಯವಾದಿ!
ಗೋಕಾಕ : ರಾಜ್ಯದಲ್ಲಿ ತನ್ನದೇ ಆದ ಬ್ರ್ಯಾಂಡ್ ಸೃಷ್ಟಿಸಿರುವ ಜಾರಕಿಹೊಳಿ ಕುಟುಂಬ ರಾಜ್ಯ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಕುಟುಂಬ. ಈ ಕುಟುಂಬದ ರಮೇಶ ಜಾರಕಿಹೊಳಿ , ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ಶಾಸನ ಸಭೆಯ ಸದಸ್ಯರಾಗಿ ಒಂದೇ ಕುಟುಂಬದ ನಾಲ್ಕು ಜನ ಶಾಸಕರಾಗಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಕುಟುಂಬದ ಮೂರನೇ ತಲೆಮಾರಿನ ಕುಡಿಗಳು ಸಹ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಡವರ …
Read More »
CKNEWSKANNADA / BRASTACHARDARSHAN CK NEWS KANNADA