ಬೆಳಗಾವಿ ನ 30 : ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ಮೊದಲನೇ ವಾರದಲ್ಲಿ ಮಹಾರಾಷ್ಟ್ರ ಕನ್ನಡರಿಗೆ ಆಹ್ವಾನ ನೀಡಿದ್ದಾರೆ ಎಂದು ಸಾಂಗ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಮಹಾದೇವ ಅಂಕಲಗಿ ಹೇಳಿದರು. ಬುಧವಾರದಂದು ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಮಡಗ್ಯಾಳ ಗ್ರಾಮದಲ್ಲಿ ಕರವೇ ಗೋಕಾಕ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಅವರಿಂದ ಸತ್ಕಾರ ಸ್ವೀಕರಿಸಿ ಅವರು …
Read More »ಕುತೂಹಲ ಮೂಡಿಸಿದ ಜೋಶಿ, ಶೆಟ್ಟರ್, ಜಾರಕಿಹೊಳಿ ಭೇಟಿ!
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ …
Read More »*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ*
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಚಂದ್ರಪ್ಪ ಗಸ್ತಿ, ಸಿದ್ದಗೌಡ …
Read More »ಗೋಕಾಕ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘದ ಪದಾದಿಕಾರಿಗಳ ಆಯ್ಕೆ!
ಗೋಕಾಕ : ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆ ನಡೆಯಿತು. ಬುದುವಾರ ದಿನಾಂಕ 23-11-2022 ರಂದು ನಗರದ ಸಂಘದ ಕಾರ್ಯಾಲಯದಲ್ಲಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರ್ಡಿ, ಉಪಾಧ್ಯಕ್ಷರಾಗಿ ರವಿ ಉಪ್ಪಿನ, ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್,ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ …
Read More »ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಸರ್ವ ಸಮಾಜಕ್ಕೆ ಸದ್ಬಳಕೆಯಾಗಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನವಲಗುಂದ: ನವಲಗುಂದ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣವಾಗಿ ಇಂದು ಉದ್ಘಾಟನೆಯಾಗುತ್ತಿದ್ದು ಸಂತಸ ಮೂಡಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 15 ವರ್ಷದ ಹಿಂದೆ ಈ ಸ್ಥಳ ವೀಕ್ಷಿಸಲು ಬಂದಿದೆ. …
Read More »ಹಾಲು ಪೂರೈಸುವ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿಂದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. 4 ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು 19ಲಕ್ಷ ರೂ ಮೊತ್ತದ ಸಹಾಯ ಚೇಕ್, 6ಜನ ಫಲಾನುಭವಿಗಳಿಗೆ ಒಟ್ಟು 4ಲಕ್ಷ ಮೊತ್ತದ ರಾಸು ವಿಮೆ ಚೇಕ ಹಾಗೂ 13ಜನ ಫಲಾನುಭವಿಗಳಿಗೆ ಒಟ್ಟು 19ಲಕ್ಷ ಮೊತ್ತದ ರೈತ ಕಲ್ಯಾಣ …
Read More »ಪಠ್ಯದ ಜೊತೆಗೆ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನ ಯಶಸ್ವಿ : ಸಂಗಯ್ಯಾ ಬಾಗೋಜಿಮಠ
ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ*. ಗೋಕಾಕ : ನಗರದ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ವಿಶೇಷವಾದ ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಾಗಾರವನ್ನು ದೈಹಿಕ ಶಿಕ್ಷಕರಾದ ಆರ್ ಬಿ ಮಾವಿನಗಿಡದ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಬಿ ಎಚ್ ಪಾಟೀಲ ಉದ್ಘಾಟಿಸಿದರು. ಈ ಕಾರ್ಯಾಗಾರವನ್ನು ಕೌಶಲ್ಯ ಬೆಳವಣಿಗೆಯ ತರಬೇತಿದಾರರಾಗಿ ಇದೆ ಶಾಲೆಯ ಹಳೆಯ ವಿದ್ಯಾರ್ಥಿಯಾದ ಸಂಗಯ್ಯಾ ಬಾಗೋಜಿಮಠ ಅವರು ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿಧ್ಯಾರ್ಥಿಗಳಿಗೆ …
Read More »*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ*
ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ …
Read More »ಯಮನಕಮರಡಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಮನಕಮರಡಿ: ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಯಮನಕಮರಡಿ ಕ್ಷೇತ್ರದಲ್ಲಿ ನಾವು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಗ್ರಾಮದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲದಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್, ನೋಟಬುಕ್ ಹಾಗೂ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ 100 ಕುರ್ಚಿ ಹಾಗೂ ಒಂದು ಸೌಂಡ್ ಸಿಸ್ಟಿಮ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು …
Read More »
CKNEWSKANNADA / BRASTACHARDARSHAN CK NEWS KANNADA