ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಸಾವಿರಾರು ಕಾರ್ಯಕರ್ತರು
*ಮೂಡಲಗಿ*: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅರಭಾಂವಿ ಬಿಜೆಪಿ ಮಂಡಲ ಗುರುವಾರದಂದು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಕಲ್ಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಗೋಕಾಕ ಎನ್ಎಸ್ಎಫ್ ಅತಿಥಿ ಗೃಹದಿಂದ ಆರಂಭಗೊಂಡ ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿ ಲೋಳಸೂರು, ಕಲ್ಲೋಳಿ, ನಾಗನೂರ ಮೂಲಕ ಮೂಡಲಗಿ ಪಟ್ಟಣಕ್ಕೆ ಸುಮಾರು 2 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗಿಯಾಗಿದ್ದರು. ಕೆಎಮ್ಎಫ್ ಅಧ್ಯಕ್ಷ …
Read More »ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನ!
ಘಟಪ್ರಭಾ: ನೂತನವಾಗಿ ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ದೂಪದಾಳ ಗ್ರಾಮದ ಮುಸ್ಲಿಂ ಜಮಾತ್ ಅಬೂಬಕರ್ ಫೌಂಡೇಶನ್ ಹಾಗೂ ದೂಪದಾಳ ಗ್ರಾಮದ ಗಣ್ಯ ಮಾನ್ಯರಿಂದ ಸನ್ಮಾನ ಮಾಡಲಾಯಿತು ಇತ್ತೀಚೆಗೆ ವಕ್ಫ ಮಂಡಳಿ ಜಿಲ್ಲಾ ಅದ್ಯಕ್ಷರಾಗಿ ಯಕ್ಸಂಬಾ ಪಟ್ಟಣದ ಅನ್ವರ್ ದಾಡಿವಾಲೆ ಉಪಾಧ್ಯಕ್ಷರಾಗಿ ಸಿಂಗಳಾಪುರ ಗ್ರಾಮದ ವಕೀಲರಾದ ಶಫಿ ಜಮಾದಾರ ಆಯ್ಕೆಯಾಗಿದ್ದರು ಸನ್ಮಾನ ಸ್ವೀಕರಿಸಿ ಜಿಲ್ಲಾಧ್ಯಕ್ಷರು ಅನ್ವರ್ ದಾಡಿವಾಲೆ ಮಾತನಾಡಿ ಮುಸ್ಲಿಂ ಸಮಾಜದ ಅಭಿವೃದ್ಧಿಗೆ ದಿನದ ಇಪ್ಪತ್ನಾಲ್ಕು …
Read More »ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಅಮಿತ್ ಶಾ ಹರ್ಷ
ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ* *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ …
Read More »ಮುಗ್ದ ಜನರನ್ನು ಮೂಢನಂಬಿಕೆ ಶೋಷಣೆಯಿಂದ ಮುಕ್ತಗೊಳಿಸಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಮಾನವ ಬಂಧುತ್ವ ವೇದಿಕೆಯಿಂದ ಹಾಲು- ಹಣ್ಣು ವಿತರಣೆ ಗೋಕಾಕ: ” ಹಾಲು- ಹಣ್ಣು ಪೌಷ್ಟಿಕಾಂಶಯುಳ್ಳ ಆಹಾರ ಇದನ್ನು ವ್ಯರ್ಥ ಮಾಡದೇ ಬಡ ಮಕ್ಕಳಿಗೆ ನೀಡಿದರೆ ಸಮಾಜಕ್ಕೆ ಒಳಿತು” ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಹಾಲು- ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿಯನ್ನು ಆಚರಿಸಿ, ಮಾತನಾಡಿದರು, 12ನೇ ಶತಮಾನದಲ್ಲಿಯೇ …
Read More »ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯದ ಸುಧಾರಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಸಕ ರಮೇಶ ಜಾರಕಿಹೊಳಿ ನೇಮಕ
ಗೋಕಾಕ ನಗರದ ಪ್ರತಿಷ್ಠಿತ ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯದ ಸುಧಾರಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನೇಮಕವಾದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಲಾಯಿತು . ಈ ಸಂಧರ್ಭದಲ್ಲಿ ಭೀಮನಗೌಡ ಪೊಲೀಸಗೌಡರ , ಸುರೇಶ ಸನದಿ ಹಾಗೂ ಸಮಿತಿಯ ಸದಸ್ಯರಾದ ಪ್ರಮೋದ ಜೋಶಿ , ಲಕ್ಕಪ್ಪ ತಹಶೀಲ್ದಾರ , ಪೀರಸಾಬ ಲೋಕಾಪುರ , ಅಶೋಕ ಮೇಸ್ತ್ರಿ , ಲಕ್ಷ್ಮಿಕಾಂತ ಎತ್ತಿನಮನಿ , …
Read More »ಸಿದ್ದರಾಮೋತ್ಸವದಿಂದ ಪಕ್ಷಕ್ಕೆ ಶಕ್ತಿ ಬರಲಿದೆ, ಗೊಂದಲದ ಪ್ರಶ್ನೆ ಇಲ್ಲ : ಸತೀಶ್ ಜಾರಕಿಹೊಳಿ!
ಬೆಳಗಾವಿ: ಸಿಎಂ ಯಾರು ಎಂದು ಈಗ ಹೇಳುವುದು ಕಷ್ಟ. ಪಕ್ಷ, ವ್ಯಕ್ತಿಗಳ ವಿಷಯ ಬರಲ್ಲ. ವ್ಯಕ್ತಿ ಪೂಜೆ ಬೇಡ, ಪಕ್ಷ ಪೂಜೆ ಮಾಡಿ ಎಂದು ನಾವು ಹೇಳುತ್ತೇವೆ. ಸಿದ್ದರಾಮೋತ್ಸವದಿಂದ ಪಕ್ಷಕ್ಕೆ ಶಕ್ತಿ ಬರಲಿದೆ, ಗೊಂದಲದ ಪ್ರಶ್ನೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಇಲ್ಲ. ಸವದತ್ತಿ, ರಾಯಬಾಗ, ಹಾರೋಗೇರಿ ಎಲ್ಲಾ ಕಡೆಗಳಲ್ಲಿ …
Read More »ಇತಿಹಾಸ ತಿಳಿಯಲು ಸಮಯ ಮೀಸಲಿಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಚಿಕ್ಕಬಳ್ಳಾಪುರ: ಇತಿಹಾಸ ತಿಳಿದುಕೊಳ್ಳಲು ಸಮಯ ಮೀಸಲಿಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ಜಿಲ್ಲೆಯ ಶಿಗ್ಲಘಟ್ಟ ಪಟ್ಟಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಒಕ್ಕೂಟ ಹಮ್ಮಿಕೊಂಡಿದ್ದ ಸಂವಿಧಾನ ಜನಜಾಗೃತಿ ಬೃಹತ್ ಐಕ್ಯತಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಅಥವಾ ಸಂವಿಧಾನ ಜಾಗೃತಾ ಸಮಾವೇಶದಲ್ಲಿ ಹೆಚ್ಚಿನ ಸಮಯ ಚರ್ಚೆಗೆ …
Read More »*ಜಲಪಾತಕ್ಕೆ ಬಿಗಿ ಬಂದೋಬಸ್ತ್ ಕಲ್ಪಿಸಿದ ಪಿಎಸ್ಐ ತೌಸಿಫ್ ಘೋರಿ*
ಗೋಕಾಕ : ಸತತವಾಗಿ ಹರಿಯುತ್ತಿರುವ ಮಳೆಯಿಂದ ತಾಲೂಕಿನ ಗೋಕಾಕ ಫಾಲ್ಸ್ ರಮಣೀಯವಾಗಿ ಹರಿಯುತ್ತಿದ್ದು, ಜಲಾಶಯಗಳನ್ನು ನೋಡಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.ಬೆಳೆಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಫಾಲ್ಸ್ ಜಲಪಾತ ಜಗತ್ತು ಪ್ರಸಿದ್ಧಿ ಗಿಟ್ಟಿಸಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿವೆ. ಪ್ರವಾಸಿಗರು ತೀರದಲ್ಲಿ ಹೋಗದಿರುವಂತೆ ಗೋಕಾಕ ನಗರ ಪಿಎಸ್ಐ ತೌಸಿಫ್ ಘೋರಿ ಅವರ ನೇತೃತ್ವದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಕಳೆದ ಒಂದು 15 ದಿನಗಳಿಂದ ಸಹ್ಯಾದ್ರಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ …
Read More »*ಹಡಪದ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ* ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು ತಮ್ಮದೇಯಾದ …
Read More »
CKNEWSKANNADA / BRASTACHARDARSHAN CK NEWS KANNADA