ಹುಕ್ಕೇರಿ: ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು. 12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. …
Read More »UPSC 2021ರ ಕರ್ನಾಟಕದ 25 ಅಭ್ಯರ್ಥಿಗಳು ಪಾಸ್!
ಬೆಂಗಳೂರು (ಮೇ 30): ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ (Davangere) ಅವಿನಾಶ್ (Avinash) 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಅವಿನಾಶ್ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್ …
Read More »ವಿಪ ಚುನಾವಣೆ;ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ!
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು …
Read More »ಲಖನೌ ವಿರುದ್ಧ ಗೆದ್ದ RCB.. ‘ಈ ಸಲ ಕಪ್ ನಮ್ದೇ’ ಎಂದ ಫ್ಯಾನ್ಸ್
ಮಧ್ಯಮ ಕ್ರಮಾಂಕದಲ್ಲಿ ರಜತ್ ಪಟಿದರ್ ಚೊಚ್ಚಲ ಶತಕ ಹಾಗೂ ಮಧ್ಯಮ ವೇಗಿ ಜೋಸ್ ಹ್ಯಾಜಲ್ ವುಡ್ ಮಾರಕ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ರನ್ ಗಳಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಕ್ವಾಲಿಫೈಯರ್-2ಗೆ ಲಗ್ಗೆ ಹಾಕಿದೆ.ಕೋಲ್ಕತಾದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಒಡ್ಡಿದ 209 ರನ್ ಗಳ ಕಠಿಣ ಗುರಿ ಬೆಂಬತ್ತಿದ ಲಕ್ನೋ ಸೂಪರ್ ಗೈಂಟ್ಸ್ 20 ಓವರ್ …
Read More »ಮಳೆ ಮತ್ತು ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿ; ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ!
ಬೆಳಗಾವಿ : ಜಿಲ್ಲೆಯಲ್ಲಿ 2-3 ಕಳೆದ ದಿನಗಳಿಂದ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಅಸ್ತವ್ಯಸ್ತಗೊಳಿಸಿದೆ . ಮಳೆ ದೈನಂದಿನ ಜನಜೀವನವನ್ನು ನಿನ್ನೆ ದಿನಾಂಕ 19 ರಂದು 100 ಮಿ.ಮೀ ಅಂದರೆ 10 ಸೆಂ.ಮೀ ಮಳೆಯಾಗಿರುವ ಮಾಹಿತಿಯಿದೆ . ಇನ್ನೂ 3-4 ದಿನಗಳ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಜಿಲ್ಲಾಡಳಿತ ಆಡಳಿತ ಯಂತ್ರವನ್ನು ಸಮಗ್ರವಾಗಿ ಸನ್ನದ್ಧವಾಗಿರುವ ಅವಶ್ಯಕತೆಯಿದೆ . ಸಂಪೂರ್ಣವಾಗಿ ಸನ್ನದ್ಧ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ!
https://karresults.nic.in/ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,30, 881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಅವರಲ್ಲಿ 3.58.602 ಬಾಲಕರು ಪಾಸಾಗಿದ್ದಾರೆ. 3,72,279 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ …
Read More »ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು …
Read More »ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಿ: ರಾಹುಲ್ ಜಾರಕಿಹೊಳಿ
ಮಹಾಲಿಂಗಪೂರ: ಪ್ರತಿಯೊಬ್ಬ ಯುವಕರಿಗೆ ಮಾನಸಿಕ, ದೈಹಿಕ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಶ್ರೀ ಹೆಮರೆಡ್ಡಿ ಮಲ್ಲಮ್ಮ ಯುತ್ ಸ್ಪೋಡ್ಸ್ ಕ್ಲಬ್ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ …
Read More »ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ದೇವಗಿರಿಯಲ್ಲಿ ಕಣ್ಮನ ಸೆಳೆದ ಸುಮಂಗಲಿಯರ ಕುಂಭಮೇಳ ಬೆಳಗಾವಿ: ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು. ಮುಕ್ತಿಮಠ ಶ್ರೀ ಶಿವಸಿದ್ಧ ಸೋಮೇಶ್ವರ ಸ್ವಾಮಿಜೀ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನೆರವೇರಿಸಿದರು. ದೇವಗಿರಿಯಲ್ಲಿ ಜಗನ್ಮಾತೆ ಮಹಾಲಕ್ಷ್ಮಿ ದೇವಿಯ ನೂತನ ಕಟ್ಟಡ ನೆರವೇರಿಸಿ ಶಿವಸಿದ್ಧ ಸೋಮೇಶ್ವರ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ …
Read More »*ಗೋಕಾಕ ನಗರದ ಪೋಲಿಸ್ ಅಧಿಕಾರಿ ಪಿಎಸ್ಐ ಕೆ ವಾಲಿಕಾರ ಅವರ ವರ್ಗಾವಣೆ!*
ಪಿಎಸ್ಐ ಕೆ ವಾಲಿಕಾರ ಅವರಿಗೆ ಸತ್ಕರಿಸಿ, ಬಿಳ್ಕೊಡಿಗೆ!* ಗೋಕಾಕ: ನಗರದಲ್ಲಿ ಎರಡು ವರ್ಷ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಿಎಸ್ಐ ಕೆ ವಾಲಿಕಾರ ಅವರು ವರ್ಗಾವಣೆಯಾಗಿದ್ದಾರೆ. ಸಿಪಿಐ ಗೋಪಾಲ ರಾಥೋಡ್ ಅವರು ಪಿಎಸ್ಐ ಕೆ ವಾಲಿಕಾರ ಅವರಿಗೆ ಸತ್ಕಾರ ಮಾಡಿ, ಬಿಳ್ಕೊಟ್ಟು ಶುಭ ಹಾರೈಸಿದರು. ಕೊರೋನಾದಂತಹ ಸಂದರ್ಭದಲ್ಲಿ ಕೂಡಾ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಧೈರ್ಯ ತುಂಬುತ್ತಿದ್ದರು.ಜನರಿಗೆ ಹತ್ತಿರವಾಗಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಗರ ಪೋಲಿಸ್ …
Read More »