ಬೆಳಗಾವಿ : ಜಿಲ್ಲೆಯಲ್ಲಿ 2-3 ಕಳೆದ ದಿನಗಳಿಂದ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಅಸ್ತವ್ಯಸ್ತಗೊಳಿಸಿದೆ . ಮಳೆ ದೈನಂದಿನ ಜನಜೀವನವನ್ನು ನಿನ್ನೆ ದಿನಾಂಕ 19 ರಂದು 100 ಮಿ.ಮೀ ಅಂದರೆ 10 ಸೆಂ.ಮೀ ಮಳೆಯಾಗಿರುವ ಮಾಹಿತಿಯಿದೆ . ಇನ್ನೂ 3-4 ದಿನಗಳ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಜಿಲ್ಲಾಡಳಿತ ಆಡಳಿತ ಯಂತ್ರವನ್ನು ಸಮಗ್ರವಾಗಿ ಸನ್ನದ್ಧವಾಗಿರುವ ಅವಶ್ಯಕತೆಯಿದೆ . ಸಂಪೂರ್ಣವಾಗಿ ಸನ್ನದ್ಧ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ!
https://karresults.nic.in/ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,30, 881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಅವರಲ್ಲಿ 3.58.602 ಬಾಲಕರು ಪಾಸಾಗಿದ್ದಾರೆ. 3,72,279 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ …
Read More »ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು …
Read More »ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಿ: ರಾಹುಲ್ ಜಾರಕಿಹೊಳಿ
ಮಹಾಲಿಂಗಪೂರ: ಪ್ರತಿಯೊಬ್ಬ ಯುವಕರಿಗೆ ಮಾನಸಿಕ, ದೈಹಿಕ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಶ್ರೀ ಹೆಮರೆಡ್ಡಿ ಮಲ್ಲಮ್ಮ ಯುತ್ ಸ್ಪೋಡ್ಸ್ ಕ್ಲಬ್ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ …
Read More »ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ದೇವಗಿರಿಯಲ್ಲಿ ಕಣ್ಮನ ಸೆಳೆದ ಸುಮಂಗಲಿಯರ ಕುಂಭಮೇಳ ಬೆಳಗಾವಿ: ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು. ಮುಕ್ತಿಮಠ ಶ್ರೀ ಶಿವಸಿದ್ಧ ಸೋಮೇಶ್ವರ ಸ್ವಾಮಿಜೀ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನೆರವೇರಿಸಿದರು. ದೇವಗಿರಿಯಲ್ಲಿ ಜಗನ್ಮಾತೆ ಮಹಾಲಕ್ಷ್ಮಿ ದೇವಿಯ ನೂತನ ಕಟ್ಟಡ ನೆರವೇರಿಸಿ ಶಿವಸಿದ್ಧ ಸೋಮೇಶ್ವರ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ …
Read More »*ಗೋಕಾಕ ನಗರದ ಪೋಲಿಸ್ ಅಧಿಕಾರಿ ಪಿಎಸ್ಐ ಕೆ ವಾಲಿಕಾರ ಅವರ ವರ್ಗಾವಣೆ!*
ಪಿಎಸ್ಐ ಕೆ ವಾಲಿಕಾರ ಅವರಿಗೆ ಸತ್ಕರಿಸಿ, ಬಿಳ್ಕೊಡಿಗೆ!* ಗೋಕಾಕ: ನಗರದಲ್ಲಿ ಎರಡು ವರ್ಷ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಿಎಸ್ಐ ಕೆ ವಾಲಿಕಾರ ಅವರು ವರ್ಗಾವಣೆಯಾಗಿದ್ದಾರೆ. ಸಿಪಿಐ ಗೋಪಾಲ ರಾಥೋಡ್ ಅವರು ಪಿಎಸ್ಐ ಕೆ ವಾಲಿಕಾರ ಅವರಿಗೆ ಸತ್ಕಾರ ಮಾಡಿ, ಬಿಳ್ಕೊಟ್ಟು ಶುಭ ಹಾರೈಸಿದರು. ಕೊರೋನಾದಂತಹ ಸಂದರ್ಭದಲ್ಲಿ ಕೂಡಾ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಧೈರ್ಯ ತುಂಬುತ್ತಿದ್ದರು.ಜನರಿಗೆ ಹತ್ತಿರವಾಗಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಗರ ಪೋಲಿಸ್ …
Read More »ಘಟಪ್ರಭಾ ಕಾಲುವೆಗಳಿಗೆ ನೀರು ಬಿಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿಗೆ ಸಚಿವ ಕಾರಜೋಳ ಸ್ಪಂದನೆ
ನಾಳೆ ಬುಧವಾರದಿಂದ ರವಿವಾರವರೆಗೆ ಎರಡೂ ಕಾಲುವೆಗಳಿಗೆ 2 ಟಿಎಂಸಿ ನೀರು ಬಿಡುಗಡೆ ಗೋಕಾಕ: ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ 5 ದಿನಗಳವರೆಗೆ ತಲಾ 1 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರ ಸಂಜೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ನಾಳೆಯಿಂದ ಸಾರ್ವಜನಿಕರು ಮತ್ತು …
Read More »ಗೋಕಾಕ ಬಿಇಒ ಜಿ ಬಿ ಬಳಗಾರ ಗುರುಗಳಿಂದ ಶಾಲಾ ಪ್ರಾರಂಭೋತ್ಸವದ ಮಮತೆಯ ಕರೆಯೋಲೆ!
ಗೋಕಾಕ ಶೈಕ್ಷಣಿಕ ವಲಯದ ಎಲ್ಲ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸುಮಾರು ಮೂವತ್ತು ಸಾವಿರ ವಿದ್ಯಾರ್ಥಿಗಳ ಪಾಲಕರಿಗೆ ವಿಶೇಷ ಆಮಂತ್ರಣ…ಬರುವ ಮೇ 16 ರಂದು ಅದ್ದೂರಿಯಾಗಿ ಮಕ್ಕಳನ್ನು ಸ್ವಾಗತಿಸಿ ಶಾಲೆ ಪ್ರಾರಂಭಕ್ಕೆ ನಿರ್ಧಾರ…ಮೊದಲ ದಿನವೇ ಪಾಠ ಪ್ರವಚನ ಪ್ರಾರಂಭ…ಕಲಿಕಾ ಕಂದಕಗಳನ್ನು ತುಂಬಲು ರಾಷ್ಟ್ರಕ್ಕೆ ಮಾದರಿಯಾಗಿಗೆ. * ಕಲಿಕಾ ಚೇತರಿಕೆ* ವಿಶೇಷ ಕಾರ್ಯಕ್ರಮ… ಬನ್ನಿ ಕಾರ್ಯಕ್ರಮದಲ್ಲಿ ಭಾಗವಹಿಸಿ… ಒಂದರಿಂದ ಹತ್ತನೇ ತರಗತಿಯವರೆಗೆ ಪ್ರವೇಶ ಪ್ರಾರಂಭ… ಪ್ರವೇಶ ಉಚಿತ ಕಲಿಕೆ ಖಚಿತ… …
Read More »ಕ್ರೀಡೆಯಿಂದ ಕ್ರೀಡಾ ಅಭಿಮಾನಿಗಳು ಸಂತಸ: ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ: ಬಹಳ ದಿನಗಳ ನಂತರ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಪಟ್ಟಣದಲ್ಲಿ ಹಮ್ಮಿಕೊಂಡಿದ್ದರಿಂದ ಕ್ರೀಡಾ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಹಮ್ಮಿಕೊಂಡಿದ್ದ GPL-20 ಪ್ರೀಮಿಯರ್ ಲೀಗ್ ಕ್ರಿಕೆಟ್ ನ ಫೈನಲ್ ಪಂದ್ಯವನ್ನು ವೀಕ್ಷಿಸಿ, ಶುಭ ಹಾರೈಸಿ ಮಾತನಾಡಿದ ಅವರು, ಕ್ರೀಡಾ ಅಭಿಮಾನಿಗಳು ಈ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ನೋಡಿ ಖುಷಿ ಪಟ್ಟಿದ್ದು, ಇನ್ನೊಮ್ಮೆ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ …
Read More »ಯಮಕನಮರಡಿ ಮತಕ್ಷೇತ್ರದ, ಹಂದಿಗನೂರ ಗ್ರಾಮದಲ್ಲಿ 53 ಲಕ್ಷ ಲೀಟರ್ ನೀರಿನ ಸಾಮರ್ಥಯುಳ್ಳ ಬೃಹತ್ ಕೆರೆ ಕಾಮಗಾರಿಗೆ ಚಾಲನೆ
16 ಗ್ರಾಮಗಳ ನೀರಿನ ಬವಣೆ ನೀಗಿಸಿದ ಶಾಸಕ ಸತೀಶ ಜಾರಕಿಹೊಳಿ ಬೆಳಗಾವಿ: “ಈ ಭಾಗದ ಜನತೆಯ ಬಹು ದಿನಗಳ ಕನಸನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಈಡೇರಿಸಿದ್ದು, 16 ಗ್ರಾಮಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಅಂದಾಜು 53 ಲಕ್ಷ ಲೀಟರ್ ನೀರಿನ ಸಾಮರ್ಥಯುಳ್ಳ ಬೃಹತ್ ಕೆರೆ ನಿರ್ಮಾಣ ಮಾಡಲಾಗುತ್ತಿದೆ” ಎಂದು ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಹೇಳಿದರು. ಯಮಕನಮರಡಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹಂದಿಗನೂರ …
Read More »
CKNEWSKANNADA / BRASTACHARDARSHAN CK NEWS KANNADA