ಗೋಕಾಕ: ಮನುಷ್ಯನ ಜೀವನ ಅಮೂಲ್ಯವಾಗಿದ್ದು, ಜನನ ಮತ್ತು ಮರಣದ ನಡುವೆ ಒಳ್ಳೆಯ ಪರೋಪಕಾರ ಮಾಡುವ ಮೂಲಕ ಸಾರ್ಥಕ ಪಡಿಸಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ಸಬ್ ಜೈಲನಲ್ಲಿ ಕರವೇ ಗಜಸೇನೆ ಜಿಲ್ಲಾ ಘಟಕದಿಂದ ಡಾ. ಪುನೀತ್ ರಾಜ್ಕುಮಾರ್ ಅವರ ಜನ್ಮದಿನದ ಅಂಗವಾಗಿ ವಿಚಾರನಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟಸಾರ್ವಭೌಮ ಡಾ.ಪುನೀತ ರಾಜಕುಮಾರ ತಮ್ಮ ದುಡಿಮೆಗೆ ಬಂದ ಹಣವನ್ನು ಅರ್ಧದಷ್ಟು ಧಾನ ಧರ್ಮಗಳನ್ನು …
Read More »ಜೀವನದಲ್ಲಿ ಗುರಿ ಇಟ್ಟರೆ ಮಾತ್ರ ಯಶಸ್ಸು ಸಾಧ್ಯ: ಪ್ರಿಯಂಕಾ ಜಾರಕಿಹೊಳಿ
ಯಮಕನಮರಡಿ: ಗುರಿ ಇಟ್ಟು ಅಧ್ಯಯನ ಮಾಡಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಯುವ ನಾಯಕಿ ಪ್ರಿಯಂಕಾ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಪತ್ತೇಖಾನ ದೇಸಾಯಿ ಹೈಸ್ಕೂಲ್ ಗೆ ಭೇಟಿ ನೀಡಿ ಮಾತನಾಡಿದ ಅವರು, 10ನೇ ತರಗತಿ ವಿದ್ಯಾರ್ಥಿ ಜೀವನದ ಮೊದಲ ಘಟ್ಟವಾಗಿದ್ದು, ಈ ತರಗತಿಯಲ್ಲಿ ಉತ್ತಮ ಅಂಕ ಪಡೆಯಬೇಕೆಂದು ಸಲಹೆ ನೀಡಿದರು. ನಮ್ಮ ತಂದೆ, ಶಾಸಕರಾದ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಮತಕ್ಷೇತ್ರದ …
Read More »ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅಸೆಂಬ್ಲಿ ಲಾಂಜ್ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು. ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ …
Read More »ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತ ಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಟ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »ಹೈಕಮಾಂಡ್ ಸೂಚನೆ; ಗೋವಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ …
Read More »ಎಸಿಸಿ ಕ್ರಿಕೆಟ್ ಕ್ಲಬ್ ಸಾವಳಗಿ ವತಿಯಿಂದ ಬಹುಮಾನ ವಿತರಣಾ ಸಮಾರಂಭ.
ಸಾವಳಗಿ ಸೋಲ್ಟರ್ ತಂಡಕ್ಕೆ ಪ್ರಥಮ ಬಹುಮಾನ ಗೋಕಾಕ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾವಳಗಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ಸುರೇಶ್ ಸನದಿ ಭಾಗವಹಿಸಿ ಬಹುಮಾನ ವಿತರಿಸಿದರು. ಮೊದಲ ಬಹುಮಾನ 33333/-ರೂ ಹಾಗೂ ಕರ್ಷಕ ಟ್ರೋಫಿಯನ್ನು ರಮೇಶ ಚಿಕ್ಕೋಡಿ ಮಾಲೀಕತ್ವದ ಸಾವಳಗಿಸೋಲ್ಕರ್ ಗೆದ್ದು ಬಿಗಿತು,ಎರಡನೇ ಬಹುಮಾನ /22222-ರೂ.ಸಾವಳಗಿ ಹೀರೋಸ್,ಮೂರನೇ ಬಹುಮಾನ11111/-ರೂ. ಸಾವಳಗಿ ಟೈಗರ್ಸ್, ನಾಲ್ಕನೇ …
Read More »ಪಿಡಿಒ ಮತ್ತು ಗ್ರಾ.ಪಂ ಸದಸ್ಯನ ನಡುವೆ ಬಿಗ್ ಫೈಟ್
ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದಾರೆ. ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್ ಕಚೇರಿಯ ಒಳಾವರಣ ಹಾಗೂ ಹೊರಾವರಣದಲ್ಲಿ ಪಿಡಿಒ ಹಾಗೂ ಗ್ರಾ.ಪಂ ಸದಸ್ಯನ ನಡುವೆ ಹೊಡೆದಾಟ ನಡೆದಿದೆ. ಅಭಿವೃದ್ಧಿ ವಿಚಾರವಾಗಿ ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಬಗ್ಗೆ …
Read More »ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು : ಕಾಯಕಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಕಿರಣ ಬೇಡಿ
ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 17 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶ ಸಮಾರಂಭದಲ್ಲಿ …
Read More »ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ನಿರ್ಮಾಣ
ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇತ್ತೀಚೆಗೆ ಪ್ರಾಣಿ-ಪಕ್ಷಿ ಸಂಕುಲಗಳ ನೀರಿನ ದಾಹ ನೀಗಿಸಲು ಸತೀಶ ಜಾರಕಿಹೊಳಿ ಫೌಂಡೇಶನದಿಂದ ಯಮಕನಮರಡಿ ಹಾಗೂ ಗೋಕಾಕ ವಿವಿಧ ಕ್ಷೇತ್ರಗಳಲ್ಲಿ ಪಶು-ಪಕ್ಷಿಗಳಿಗಾಗಿ ಕಾಳು ಮತ್ತು ನೀರಿನ ಅರವಟ್ಟಿಗೆ ಅಳವಡಿಸಿ ಗ್ರಾಮಸ್ಥರ ಮೆ ಚ್ಚುಗೆ ಪಾತ್ರರಾಗಿದ್ದರು.ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಸಿರುವ ಕಾರ್ಯವನ್ನು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ವಿಕ್ಷಿಸಿದವರು. ಎಲ್ಲರ ಮೆಚ್ಚುಗೆ …
Read More »ನಗರದಷ್ಟೇ ಗ್ರಾಪಂ ಮಟ್ಟದಲ್ಲೂ ಪಕ್ಷ ಸಂಘಟಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ- ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರ ಸಭೆ ಬೆಳಗಾವಿ: ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಇಂದಿನಿಂದಲೇ ತಯಾರಿ ನಡೆಸಿ, ನಗರ, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕರೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 33 ವಿಧಾನಸಭೆ ಕ್ಷೇತ್ರಗಳಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA