Breaking News

Uncategorized

ಬಣಜಿಗ ಸಮಾಜಕ್ಕೆ ಶೀಘ್ರವೇ ಮೀಸಲಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ

ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು.   ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಯುವಕರಿಗೆ ಮೀಸಲಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಅಧಿಕಾರಿಗಳ …

Read More »

*ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

  ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.*

Read More »

ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ನಗರ ಪೋಲಿಸ ಇಲಾಖೆ!

ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಧಾವಿಸಿದ …

Read More »

ಬೆಳಗಾವಿ ನಗರದಲ್ಲಿ ರೈತರ ಶೋಷಣೆ ತಡೆಗೆ ನೂತನ ಮಾರುಕಟ್ಟೆ ಸ್ಥಾಪನೆ : ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ನಗರದಲ್ಲಿ ಖಾಸಗಿ ಮಾರುಕಟ್ಟೆ ಸ್ಥಾಪನೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದಿಂದ ಜನ ಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ದೂರಿದರು. ನಗರದಲ್ಲಿ ಪ್ರಾರಂಭವಾದ ಖಾಸಗಿ ಮಾರುಕಟ್ಟೆ ರೈತರನ್ನು ಶೋಷಣೆ ಮಾಡುತ್ತಿದ್ದು, ಕಾರಣ ಈ ಶೋಷಣೆ ತಪ್ಪಿಸಲು ಪರ್ಯಾಯವಾಗಿ ರೈತರ ಅನುಕೂಲಕ್ಕಾಗಿ ಎಲ್ಲಾ ಸೌಕರ್ಯಗಳೊಂದಿಗೆ …

Read More »

ಎಸ್‌ಐಟಿ ತನಿಖೆಯಲ್ಲಿ ಆರೋಪ ಮುಕ್ತರಾದ ಸಾಹುಕಾರ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ ‘ಬಿ’ ರಿಪೋರ್ಟ್ ಸಲ್ಲಿಸಿದೆ.   ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ, ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಲಾಗಿದೆ.‌ ಇದರಿಂದ ಅತ್ಯಾಚಾರ ಪ್ರಕರಣದಲ್ಲಿ ಜಾರಕಿಹೊಳಿ ಬಚಾವಾಗಿದ್ದಾರೆ.ನಿನ್ನೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆ ಎಸ್‌ಐಟಿ ಯಿಂದ ತನಿಖಾ‌ವರದಿ ಸಲ್ಲಿಕೆಯಾಗಿದೆ. ಯುವತಿ ನೀಡಿದ್ದ ದೂರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖಾಧಿಕಾರಿ …

Read More »

ಪಿಎಸ್ಐ ಕೆ ವಾಲಿಕಾರ ಅವರಿಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆಯಿಂದ ಸತ್ಕಾರ!

ಗೋಕಾಕ :ಕರ್ನಾಟಕ ವಿಶ್ವನಿರ್ಮಾಣ ಸೇನೆ ಗೋಕಾಕ ತಾಲೂಕ ಘಟಕ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಠಾಣೆಯ ಪಿಎಸ್ ಆಯ್ ಖಾಜಪ್ಪಾ ವಾಲಿಕಾರ ಅವರನ್ನು ಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೊಲೀಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಕರ್ನಾಟಕ ವಿಶ್ವನಿರ್ಮಾಣ ಸೇನೆ ಗೋಕಾಕ ತಾಲೂಕ ಅಧ್ಯಕ್ಷ ಶಶಿಕಾಂತ್ ಹೊಸಮನಿ …

Read More »

ಗೋವಾ ಚುನಾವಣೆ: ಸ್ಟಾರ್‌ ಪ್ರಚಾರಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನೇಮಕ!

ನವದೆಹಲಿ: ಇದೇ ಫೆ. 14 ರಂದು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಎಐಸಿಸಿ 30 ಜನರನ್ನೊಳಗೊಂಡ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಗೋವಾದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರ ತರಲೇಬೇಕೆಂದು ಪಣತೊಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು, ತಮ್ಮದೇಯಾದ ತಂಡವನ್ನು ರಚಿಸಿಕೊಂಡು ಗೆಲುವಿಗೆ ರಣತಂತ್ರ ಹೆಣೆದಿದ್ದಾರೆ. ನಾಲ್ಕು ದಿನ ಗೋವಾದಲ್ಲಿ …

Read More »

ವಿದ್ಯಾ ರೆಡ್ಡಿ ಅವರಿಗೆ ಕರುನಾಡ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ!

ಫೆಬ್ರುವರಿ 2ರಂದು ಧಾರವಾಡದ ರಂಗಾಯಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಹಾಗೂ ಪ್ರಸಾರ ಭಾರತಿ ಸೌಹಾರ್ದ ಟ್ರಸ್ಟ್ ಕಾರಟಗಿ ಇವರ ಸಹಯೋಗದಲ್ಲಿ ನಡೆದ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಗೋಕಾವಿಯ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ರಾಜ್ಯಮಟ್ಟದ ಕರುನಾಡ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಡಾ. ಬಸವರಾಜ ದೇವರು ಕಾರ್ಯಕ್ರಮದ ದಿವ್ಯ …

Read More »

ಜನ – ಜಾನೂವಾರೂಗಳಿಗೆ ಕುಡಿಯಲು ನೀರಿನ ಭವನೆಯನ್ನು ನೀಗಿಸಲು ಕೆರೆಗಳನ್ನು ಮನಃಶ್ವೇತನ: ಕೇಶವ ದೇವಾಂಗ

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ ( ರಿ ) ಗೋಕಾಕ ತಾಲೂಕು ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪುರಾತಣ ದೇವಸ್ಥಾನವಾದ ಶ್ರೀ ಕೆರೆ ಬಸವೇಶ್ವರ ದೇವಸ್ಥಾನದ ಕೆರೆಯನ್ನು ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮೂಲಕ “ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆ ಬಸವೇಶ್ವರ ದೇವಸ್ಥಾನ ಕೆರೆಯನ್ನು 389 ನೇ ಮಾದರಿ ಕೆರೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಮಗಾರಿಯನ್ನು ರೂ 6.20 ಲಕ್ಷ ಮತ್ತು ಪಟ್ಟಣ ಪಂಚಾಯತಿ ಹಾಗೂ ಊರಿನ ಗ್ರಾಮಸ್ಥರ ಸಹಕಾರದಲ್ಲಿ ರೂ …

Read More »

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ.!

ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕೊಳವಿ ಸಕ್ಕರೆ ಕಾರಾಖಾನೆಯಿಂದ ಮಾಲದಿನ್ನಿ ಕ್ರಾಸ ವರೆಗೆ ೧೪.೪೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಗಲಿಕರಣ ಹಾಗೂ ಅಭಿವೃದ್ಧಿ ಮತ್ತು ಅಕ್ಕತಂಗೇರಹಾಳ ಕ್ರಾಸದಿಂದ ಹೊಸೂರು, ಹುಲಿಕಟ್ಟಿ ಹಾಗೂ ಮಮದಾಪೂರ ಕ್ರಾಸ ನಡೆವೆ ಬಾಕಿ ಉಳಿದ ರಸ್ತೆ ಅಗಲಿಕರಣ ಮತ್ತು ಅಭಿವೃದ್ಧಿಯ ೮.೧೦ ಲಕ್ಷ ರೂಗಳ ಕಾಮಗಾರಿಗಳಿಗೆ ಗುರುವಾರದಂದು ಮಾಲದಿನ್ನಿ ಕ್ರಾಸ ಹತ್ತಿರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಜಿಪಂ …

Read More »