Breaking News

Uncategorized

ವಿದ್ಯಾ ರೆಡ್ಡಿ ಅವರಿಗೆ ಕರುನಾಡ ಸಾಹಿತ್ಯ ರತ್ನ ರಾಜ್ಯಪ್ರಶಸ್ತಿ!

ಫೆಬ್ರುವರಿ 2ರಂದು ಧಾರವಾಡದ ರಂಗಾಯಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಹಾಗೂ ಪ್ರಸಾರ ಭಾರತಿ ಸೌಹಾರ್ದ ಟ್ರಸ್ಟ್ ಕಾರಟಗಿ ಇವರ ಸಹಯೋಗದಲ್ಲಿ ನಡೆದ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಗೋಕಾವಿಯ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ರಾಜ್ಯಮಟ್ಟದ ಕರುನಾಡ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಡಾ. ಬಸವರಾಜ ದೇವರು ಕಾರ್ಯಕ್ರಮದ ದಿವ್ಯ …

Read More »

ಜನ – ಜಾನೂವಾರೂಗಳಿಗೆ ಕುಡಿಯಲು ನೀರಿನ ಭವನೆಯನ್ನು ನೀಗಿಸಲು ಕೆರೆಗಳನ್ನು ಮನಃಶ್ವೇತನ: ಕೇಶವ ದೇವಾಂಗ

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ ( ರಿ ) ಗೋಕಾಕ ತಾಲೂಕು ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪುರಾತಣ ದೇವಸ್ಥಾನವಾದ ಶ್ರೀ ಕೆರೆ ಬಸವೇಶ್ವರ ದೇವಸ್ಥಾನದ ಕೆರೆಯನ್ನು ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮೂಲಕ “ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆ ಬಸವೇಶ್ವರ ದೇವಸ್ಥಾನ ಕೆರೆಯನ್ನು 389 ನೇ ಮಾದರಿ ಕೆರೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಮಗಾರಿಯನ್ನು ರೂ 6.20 ಲಕ್ಷ ಮತ್ತು ಪಟ್ಟಣ ಪಂಚಾಯತಿ ಹಾಗೂ ಊರಿನ ಗ್ರಾಮಸ್ಥರ ಸಹಕಾರದಲ್ಲಿ ರೂ …

Read More »

ರಸ್ತೆ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ.!

ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕೊಳವಿ ಸಕ್ಕರೆ ಕಾರಾಖಾನೆಯಿಂದ ಮಾಲದಿನ್ನಿ ಕ್ರಾಸ ವರೆಗೆ ೧೪.೪೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಗಲಿಕರಣ ಹಾಗೂ ಅಭಿವೃದ್ಧಿ ಮತ್ತು ಅಕ್ಕತಂಗೇರಹಾಳ ಕ್ರಾಸದಿಂದ ಹೊಸೂರು, ಹುಲಿಕಟ್ಟಿ ಹಾಗೂ ಮಮದಾಪೂರ ಕ್ರಾಸ ನಡೆವೆ ಬಾಕಿ ಉಳಿದ ರಸ್ತೆ ಅಗಲಿಕರಣ ಮತ್ತು ಅಭಿವೃದ್ಧಿಯ ೮.೧೦ ಲಕ್ಷ ರೂಗಳ ಕಾಮಗಾರಿಗಳಿಗೆ ಗುರುವಾರದಂದು ಮಾಲದಿನ್ನಿ ಕ್ರಾಸ ಹತ್ತಿರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಜಿಪಂ …

Read More »

ನೂತನ ವರ್ಷದ ಕ್ಯಾಲೆಂಡರ್ ಡೈರಿನ್ನು ಲೋಕಾರ್ಪಣೆಗೊಳಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ:  ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಗುರುವಾರ ಕೆಪಿಟಿಸಿಎಲ್ ಡಿಪ್ಲೊಮಾ ರಾಜ್ಯ ಇಂಜಿನಿಯರಿಂಗ್ ಅಸೋಷಿಯೇಶನ್ ದ ನೂತನ ವರ್ಷದ 2022 ( ಕ್ಯಾಲೆಂಡರ್ ) ಡೈರಿನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹಾಗೂ ಯುವನಾಯಕ ರಾಹುಲ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಯುವನಾಯಕ ರಾಹುಲ ಜಾರಕಿಹೊಳಿ, ಕೆಪಿಟಿಸಿಎಲ್  ಕಾರ್ಯನಿರ್ವಾಹಕ ಅಧಿಕಾರಿ ಏ. ಸನ್ನಕಿ,  ಪಾಂಡು ಮನ್ನಿಕೇರಿ, ವಿವೇಕ್ ಜತ್ತಿ, ಲಗಮಣ್ಣಾ ಕಳಸನ್ನವರ, ಪಜಲ್ ಮಕಾಂದರ, ಪಾಂಡು ರಂಗಸುಬೆ, ಜೋಗಿ,  …

Read More »

ಮೂಡಲಗಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿAದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …

Read More »

ಪಿಎಸ್ಐ ಕೆ ವಾಲಿಕಾರ ಅವರಿಗೆ ಕರವೇ ಕಾರ್ಯಕರ್ತರಿಂದ ಸತ್ಕಾರ

ಗೋಕಾಕ: ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಟಾಣೆಯ ಪಿಎಸ್ಐ ಕೆ ವಾಲಿಕಾರ ಅವರನ್ನುಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೋಲಿಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು.   ಈ ಸಂಧರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ರೆಹಮಾನ್ ಮೊಕಾಶಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »

ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ ಕೇಂದ್ರ:‌ ಸತೀಶ ಜಾರಕಿಹೊಳಿ ಟೀಕೆ

ಬೆಳಗಾವಿ:  ” ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ  2022-23ನೇ ಸಾಲಿನ ಬಜೆಟ್ ಶೂನ್ಯ ಬಜೆಟ್ ಆಗಿದೆ ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ  ಅವರು ಹೇಳಿದ್ದಾರೆ. ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರಿದ್ದರೂ, ರಾಜ್ಯದಿಂದ  ಪ್ರತಿನಿಧಿಸಿದ್ದರೂ ಹಣಕಾಸು ಸಚಿವರು, ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ ಎಂದು ಟೀಕಿಸಿದ್ದಾರೆ. ದೇಶದ ಜನರು ಏಳು ವರ್ಷಗಳಿಂದ ಅಪಾರ …

Read More »

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ

ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ಕಾವೇರಿ–ಪೆನ್ನಾರ್‌, ಪೆನ್ನಾರ್‌–ಕೃಷ್ಣಾ, ಗೋದಾವರಿ–ಕೃಷ್ಣ ಸೇರಿದಂತೆ ನದಿ …

Read More »

ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್​!

ಬೆಂಗಳೂರು: ಪರೀಕ್ಷೆ ಮೌಲ್ಯಮಾಪನ, ಫಲಿತಾಂಶಕ್ಕೆ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಗಳೂರು: ನಗರದ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ(ABVP) ಪ್ರತಿಭಟನೆ ನಡೆಸಿದ್ದು, ಧರಣಿ ನಿರತ ಎಬಿವಿಪಿ ಕಾಯರ್ಕರ್ತರ ಮೇಲೆ ಪೊಲೀಸರು(Karnataka Police) ಲಾಠಿಚಾರ್ಜ್​ ಮಾಡಿದ್ದಾರೆ.ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು (ಜನವರಿ 31) ಎಬಿವಿಪಿ ಪ್ರತಿಭಟನೆ (Protest) ನಡೆಸುತ್ತಿದೆ. ಪರೀಕ್ಷೆ ಮೌಲ್ಯಮಾಪನ, …

Read More »