ಅರಭಾವಿ :’ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿದ್ದೇವೆ, ಆ ಹೆಮ್ಮೆ ನಮಗಿದೆ. ಆ ಕಾರ್ಯಗಳೇ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಶ್ರೀರಕ್ಷೆಯಾಗಲಿವೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅರಭಾವಿ ಮತಕ್ಷೇತ್ರದ ಮೆಳವಂಕಿ, ತಪ್ಪಸಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ, ಮಾತನಾಡಿದರು. ” ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ರಸ್ತೆ, ಕೆರೆ ತುಂಬಿಸುವ ಕಾರ್ಯ, ಕೃಷಿ …
Read More »ನಮ್ಮ ಸಾಧನೆಗಳನ್ನು ಪರಿಗಣಿಸಿ ಕಾಂಗ್ರೆಸಗೆ ಮತ ನೀಡಿ :ಸತೀಶ ಜಾರಕಿಹೊಳಿ
ಮೂಡಲಗಿ : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಸ್ತೆಗಳು, ಕೃಷಿ ಹೊಂಡ ಮುಂತಾದ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ ಅವುಗಳನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಮಂಗಳವಾರ ಸ್ಥಳೀಯ ಶ್ರೀ ಶಿವಬೋಧರಂಗ ಸೊಸಾಯಿಟಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರಾರ್ಥ ಅವರು ಮಾತನಾಡಿದರು. ಈ ಭಾಗದಲ್ಲಿ ನೀರಾವರಿ ವಿಷಯದಲ್ಲಿ ಅನೇಕ ಕೆಲಸ ಮಾಡಿದ್ದೇವೆ ಅದು ತಮಗೂ ಗೊತ್ತಿದೆ. ಮಳೆಗಾಲದಲ್ಲಿ ಹರಿದು ಹೋಗುತ್ತಿದ್ದ ನೀರನ್ನು ರಕ್ಷಿಸಿ ಬೇಸಿಗೆ …
Read More »ರಾಷ್ಟ್ರ ಮಟ್ಟದಲ್ಲಿ ಗೋಕಾಕ ಕರಾಟೆ ವಿದ್ಯಾರ್ಥಿಗಳ ಸಾಧನೆ| ಸತೀಶ್ ಜಾರಕಿಹೊಳಿ, ಪ್ರೀಯಾಂಕ ಜಾರಕಿಹೊಳಿ ಹರ್ಷ |
ಗೋಕಾಕ: ಗೋವಾದಲ್ಲಿ ಡಿಸೆಂಬರ್ 2 ರಿಂದ 5 ರವರೆಗೆ ನಡೆದಂತಹ ಕರಾಟೆ ಪಂದ್ಯಾವಳಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಅವರು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದರು. ಕಿರಿಯ ಹಾಗೂ ಹಿರಿಯ ರಾಷ್ಟ್ರೀಯ ಟಾಂಗ್ ಇಲ್ ಮೂ ಡು ಪೆಡರೆಶನ್ ಆಪ್ ಇಂಡಿಯಾ ಅವರು ಏರ್ಪಡಿಸಲಾಗಿದ್ದ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕ ಅವರು 14 …
Read More »ಚನ್ನರಾಜ್ ಹಟ್ಟಿಹೊಳಿ ಅವರಿಗೆ ಪಂಚಾಯಿತಿ ಸದಸ್ಯರು ಆಶೀರ್ವಾದ ಮಾಡಿ:ಸತೀಶ್ ಜಾರಕಿಹೊಳಿ
ರಾಮದುರ್ಗ : ಕಾಂಗ್ರೆಸ್ ಪಕ್ಷ ವಿಧಾನಪರಿಷತ್ ಚುನಾವಣಾ ಕಣಕ್ಕಿಳಿಸಿರುವ ಯುವ ಉತ್ಸಾಹಿ ನಾಯಕ ಚನ್ನರಾಜ್ ಹಟ್ಟಿಹೊಳಿ ಅವರಿಗೆ ತಮ್ಮ ಒಂದೇ ಒಂದು ಮತ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿನಂತಿಸಿದರು. ಬೆಳಗಾವಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಸವದತ್ತಿ ಮತ್ತು ರಾಮದುರ್ಗ ಪಂಚಾಯಿತಿ ಸದಸ್ಯರ ಸಮ್ಮಿಲನ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಿಸೆಂಬರ 10ರಂದು ವಿಧಾನಪರಿಷತ್ ಚುನಾವಣೆ …
Read More »*ಕೋವಿಡ್, ಚುನಾವಣೆ ಹಿನ್ನೆಲೆ ಅತ್ಯಂತ ಸರಳವಾಗಿ ಡಿ.6ರಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ*
ಬೆಳಗಾವಿ : ಪ್ರತಿ ವರ್ಷ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದಂದು ಮಾನವ ಬಂಧುತ್ವ ವೇದಿಕೆ ನಡೆಸುವ ಮೌಢ್ಯ ವಿರೋಧಿ ದಿನವನ್ನು ಡಿಸೆಂಬರ್ 6ರಂದು ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿ ಮೌಢ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಾಗೂ ಕೋವಿಡ್ ನಿಯಮಾವಳಿಯ ಮಿತಿ ಇರುವ ಕಾರಣ, ಆ ಮಿತಿ ಮೀರದಂತೆ …
Read More »ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ: ರಮೇಶ ಜಾರಕಿಹೊಳಿ
ನಿಪ್ಪಾಣಿ : ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸಮಗ್ರ ಪ್ರಗತಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ …
Read More »ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡಿ:ಲಖನ್ ಜಾರಕಿಹೊಳಿ
ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಕ್ಷಾತೀತವಾಗಿ ನನಗೆ ಬೆಂಬಲ …
Read More »ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …
Read More »ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಒಮಿಕ್ರಾನ್ ಮಹಾ ಮಾರಿ!
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ, ಬೆಂಗಳೂರಿನಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆ. ಅಮೆರಿಕಾದಿಂದ ಆಗಮಿಸಿದ ಪ್ರಯಾಣಿಕರಲ್ಲಿ ಪತ್ತೆಯಾದ ಹೆಮ್ಮಾರಿ.
Read More »ವಾಲ್ಮೀಕಿ ಜಾತ್ರಾಮಹೋತ್ಸವ ಯಶಸ್ವಿಗೊಳಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ
ಹಾವೇರಿ: ” ಪ್ರತಿವರ್ಷದಂತೆ ಈ ವರ್ಷವೂ ರಾಜನಹಳ್ಳಿ ವಾಲ್ಮೀಕಿ ಪೀಠದ ಜಾತ್ರಾಮಹೋತ್ಸವ ಪೆ. 8 ಮತ್ತು 9 ರಂದು ಎರಡು ದಿನಗಳ ಕಾಲ ಜರುಗಲಿದ್ದು, ಈ ಜಾತ್ರಾಮಹೋತ್ಸವನ್ನು ಸಮಾಜ ಬಾಂಧವರು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಬುಧವಾರ ನಡೆದ, ವಾಲ್ಮೀಕಿ ಪೀಠದ ನಾಲ್ಕನೇಯ ವರ್ಷದ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ …
Read More »
CKNEWSKANNADA / BRASTACHARDARSHAN CK NEWS KANNADA